6
  • Latest

ಊರಿಗೆ ಒಬ್ಬ ಉಗ್ರರ ಪ್ರತಿನಿಧಿ: ಸಂಚು ಬಯಲಿಗೆಳೆದ ಎನ್‌ಐಎ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಊರಿಗೆ ಒಬ್ಬ ಉಗ್ರರ ಪ್ರತಿನಿಧಿ: ಸಂಚು ಬಯಲಿಗೆಳೆದ ಎನ್‌ಐಎ

AchyutKumar by AchyutKumar
June 14, 2024
in ದೇಶ - ವಿದೇಶ
advt advt advt
ADVERTISEMENT
Advertisement. Scroll to continue reading.

ಬೆಂಗಳೂರು: ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸಲು ಉಗ್ರರು ಪ್ರತಿ ಜಿಲ್ಲೆಯಲ್ಲಿಯೂ ತಮ್ಮ ಪ್ರತಿನಿಧಿಗಳನ್ನು ನೇಮಿಸಲು ಸಿದ್ಧತೆ ಮಾಡಿಕೊಂಡಿದ್ದ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ.
ಭಾರತೀಯ ಸೈನಿಕರು, ಪೊಲೀಸರು, ನಿರ್ದಿಷ್ಟ ಧಾರ್ಮಿಕ ಮುಖಂಡರ ಮೇಲೆ ದಾಳಿ ನಡೆಸಲು ಉಗ್ರರು ಚಿಂತನೆ ನಡೆಸಿದ್ದರು. ಇದಕ್ಕಾಗಿ ದೇಶದ ಪ್ರತಿ ಜಿಲ್ಲೆಯಲ್ಲೂ ಯುವಕರನ್ನು ಐಸಿಎಸ್ ಉಗ್ರ ಸಂಘಟನೆಗೆ ನೇಮಿಸುವ ಉದ್ದೇಶ ಹೊಂದಿದ್ದರು. ಪ್ರತಿ ಜಿಲ್ಲೆಯಲ್ಲೂ ಕನಿಷ್ಠ 50 ಯುವಕರನ್ನು ಸ್ಲೀಪರ್‌ಸೆಲ್‌ಗಳನ್ನಾಗಿ ನೇಮಕ ಮಾಡಿಕೊಂಡು, 2025ರ ವೇಳೆ ದೇಶಾದ್ಯಂತ ಐಸಿಸ್ ಉಗ್ರ ಸಂಘಟನೆಯ ಜಾಲವನ್ನು ವಿಸ್ತರಣೆ ಮಾಡಬೇಕು ಎಂಬುದು ಅವರ ಉದ್ದೇಶವಾಗಿತ್ತು ಎಂಬ ವಿಷಯ ಹೊರಬಿದ್ದಿದೆ.
ದೇಶದಲ್ಲಿ ಇಸಿಸ್ ಕಾರ್ಯಚಟುವಟಿಕೆಗಳಿಗೆ ಸಿದ್ಧತೆ ನಡೆಸುತ್ತಿದ್ದ ಬಳ್ಳಾರಿ ಮಾಡ್ಯೂಲ್ ಪ್ರಕರಣದ 7 ಮಂದಿ ಶಂಕಿತರ ವಿರುದ್ಧ ಎನ್‌ಐಎ ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. ಈ ದೋಷಾರೋಪಣಪಟ್ಟಿಯಲ್ಲಿ ಉಗ್ರರು ಪ್ರತಿ ಜಿಲ್ಲೆಯಲ್ಲಿಯೂ ಪ್ರತಿನಿಧಿ ನೇಮಿಸುವ ತಯಾರಿ ನಡೆಸಿದ ಬಗ್ಗೆ ಉಲ್ಲೇಖವಿದೆ. ಸದ್ಯ ಸುಲೈಮಾನ್ ಅಲಿಯಾಸ್ ಮಿನಾಜ್, ಮೊಹಮ್ಮದ್ ಮುನಿರುದ್ದೀನ್, ಸೈಯದ್ ಸಮೀರ್ ಎಂ.ಡಿ.ಮಜಾಮಿಲ್, ಮಹಾರಾಷ್ಟ್ರದ ಅನಾಸ್ ಇಕ್ಬಾಲ್ ಶೇಖ್ ಮೊಹಮ್ಮದ್, ಜಾರ್ಖಂಡ್‌ನ ಶಹಬಾಜ್ ಅಲಿಯಾಸ್ ಜುಲ್ಫಿಕರ್ ಹಾಗೂ ದೆಹಲಿಯ ಶಯಾನ್ ರೆಹಮಾನ್ ಅಲಿಯಾಸ್ ಹುಸೇನ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದೆ.

ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ದರೋಡೆಯೇ ಇವರ ಕಾಯಕ: ಹೆದ್ದಾರಿ ಪ್ರಯಾಣಿಕರೇ ಎಚ್ಚರ!

Next Post

ಪೊಲೀಸ್ ಠಾಣೆ ಸ್ಪೋಟಿಸಲು ಹೋದವನೇ ಸುಟ್ಟುಹೋದ!

Next Post

ಪೊಲೀಸ್ ಠಾಣೆ ಸ್ಪೋಟಿಸಲು ಹೋದವನೇ ಸುಟ್ಟುಹೋದ!

ಸಾಮಾಜಿಕ ಅಂತರಕ್ಕೆ ಒತ್ತು ನೀಡಿದ ಸರ್ಕಾರ

ಸೆಂಟ್ ಮಿಲಾಗ್ರಿಸ್ ಬ್ಯಾಂಕಿಗೆ ಮೋಸ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.