6
  • Latest

ಪ ಪಂ ಉಪಚುನಾವಣೆಗೆ ಜೆಸಿಬಿ ಆಪರೇಟರ್!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪ ಪಂ ಉಪಚುನಾವಣೆಗೆ ಜೆಸಿಬಿ ಆಪರೇಟರ್!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಗೋಸಾವಿ ಗಲ್ಲಿಯನ್ನು ಪ್ರತಿನಿಧಿಸಿ ಪಟ್ಟಣ ಪಂಚಾಯತ ಸದಸ್ಯರಾಗುವ ಉದ್ದೇಶದಿಂದ ಪ್ರಕಾಶ ಗೋಸಾವಿ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಬೆಂಬಲಿತ ಅಭ್ಯರ್ಥಿಯಾದ ಅವರು ಗ್ರಾಮದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಂತರ ತಮ್ಮ ಉಮೇದುದಾರಿಕೆ ಸಲ್ಲಿಸಿದರು.

ಕನ್ನಡ ಸಂಘಟನೆಯ ಮೂಲಕ ಹೋರಾಟದ ಬದುಕು ಪ್ರವೇಶಿಸಿದ ಅವರು ಸರ್ಕಾರದಿಂದ ಬಡವರಿಗೆ ಮನೆ ಕೊಡಿಸುವ ಕೆಲಸ ಮಾಡಿದ್ದಾರೆ. 2004ರಲ್ಲಿ 32 ಮನೆಗಳಿಗೆ ಅರ್ಜಿ ಸಲ್ಲಿಸಿದ್ದ ಅವರು 17 ಮನೆಗಳನ್ನು ಮಂಜೂರಿ ಮಾಡಿಸಿಕೊಂಡು ಬಂದಿದ್ದರು. ಗೋಸಾವಿಗಲ್ಲಿಯ 17 ಕುಟುಂಬದವರು ಆ ಮನೆಗಳಲ್ಲಿ ಆಶ್ರಯ ಪಡೆದಿದ್ದಾರೆ.

ADVERTISEMENT
ADVERTISEMENT

ಹಿಂದುತ್ವದ ಹೋರಾಟಗಳಲ್ಲಿಯೂ ಮುಂಚೂಣಿಯಲ್ಲಿರುವ ಪ್ರಕಾಶ ಗೋಸಾವಿ ಅವರು ಮೊದಲಿನಿಂದಲು ಬಿಜೆಪಿಯ ಕಾರ್ಯಕರ್ತರಾಗಿದ್ದಾರೆ. ಬಿಜೆಪಿ ಎಸ್ಟಿ ಮೋರ್ಚಾ ಸದಸ್ಯರಾಗಿ ಅವರು ಸೇವೆ ಸಲ್ಲಿಸಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರಾಗಿ ಕನ್ನಡ ಹೋರಾಟಗಳಲ್ಲಿಯೂ ಭಾಗವಹಿಸಿದ್ದಾರೆ.

Advertisement. Scroll to continue reading.
Advertisement. Scroll to continue reading.

ಪ್ರಕಾಶ ಗೋಸಾವಿ ಅವರು ಜೆಸಿಬಿ ಆಪರೇಟರ್ ಆಗಿದ್ದರು. ಕೆಲಕಾಲ ಗುಜುರಿ ವ್ಯಾಪಾರವನ್ನು ನಡೆಸಿದ್ದರು. ಅದಾದ ನಂತರ ವಾಹನ ಚಾಲಕರಾಗಿ ಸಹ ಜೀವನ ಕಟ್ಟಿಕೊಂಡಿದ್ದಾರೆ. ಸ್ಥಳೀಯ ಶಾಲೆಯ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಶಾಲಾ ಅಭಿವೃದ್ಧಿಗಾಗಿಯೂ ನಾನಾ ಚಟುವಟಿಕೆ ನಡೆಸಿದ್ದಾರೆ.

ಜನರ ನೋವಿಗೆ ಸ್ಪಂದಿಸುವ ಪ್ರಕಾಶ ಗೋಸಾವಿ ಅವರ ಗೆಲುವಿಗೆ ಪ್ರಾರ್ಥಿಸಿ ಬಿಜೆಪಿ ಮಂಡಳ ಅಧ್ಯಕ್ಷ ಪ್ರಸಾದ ಹೆಗಡೆ ದೇವಿ ಸನ್ನಿಧಿಯಲ್ಲಿ ಪ್ರಾರ್ಥಿಸಿದರು. ಪ್ರಮುಖರಾದ ರಾಮು ನಾಯ್ಕ, ಸೋಮು ನಾಯ್ಕ, ಪ್ರಹ್ಲಾದ್ ಗೋಸಾವಿ, ವಿನೋದ ಗೋಸಾವಿ, ಯುವರಾಜ ಗೋಸಾವಿ, ವಿಶಾಲ ಗೋಸಾವಿ ಇತರರು ಇದ್ದರು.

ShareSendTweetShare
ADVERTISEMENT
Previous Post

ಮಲೆನಾಡಿನ ಅರಣ್ಯ ವಕ್ಟ್ ಆಸ್ತಿಯಾಗಿದ್ದು ಹೇಗೆ?

Next Post

ದನಕ್ಕೆ ಗುದ್ದಿದ ಬೈಕು: ಇಬ್ಬರಿಗೆ ಗಾಯ

Next Post

ದನಕ್ಕೆ ಗುದ್ದಿದ ಬೈಕು: ಇಬ್ಬರಿಗೆ ಗಾಯ

ಕಿಡ್ನಿ ವೈಫಲ್ಯ: ನೋವುಂಡ ವ್ಯಕ್ತಿ ಆತ್ಮಹತ್ಯೆ

ಒಂದು ಗುಂಡು - ತಲೆ ಎರಡು ತುಂಡು | ಕರ್ತವ್ಯನಿರತ ಯೋಧ ಆತ್ಮಹತ್ಯೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.