6
  • Latest

ಒಂದು ಗುಂಡು – ತಲೆ ಎರಡು ತುಂಡು | ಕರ್ತವ್ಯನಿರತ ಯೋಧ ಆತ್ಮಹತ್ಯೆ!

ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

ಬಿಜೆಪಿ ಗೆಲುವು: ಬಿ.ಸಿ. ಪಾಟೀಲ ಹೇಳಿದ್ದೇನು?

ಗಣೇಶೋತ್ಸವ ಹಿನ್ನೆಲೆ ಹಾವೇರಿ ಜಿಲ್ಲೆಯಲ್ಲಿ ಪೊಲೀಸ್ ಪಥ ಸಂಚಲನ

ಗಣೇಶೋತ್ಸವ ಹಿನ್ನೆಲೆ ಹಾವೇರಿ ಜಿಲ್ಲೆಯಲ್ಲಿ ಪೊಲೀಸ್ ಪಥ ಸಂಚಲನ

ಹಾವೇರಿಯಲ್ಲಿ ಗಣೇಶ ಹಬ್ಬಕ್ಕೆ ಪೊಲೀಸ್ ಕಟ್ಟೆಚ್ಚರ!

ಹಾವೇರಿಯಲ್ಲಿ ಗಣೇಶ ಹಬ್ಬಕ್ಕೆ ಪೊಲೀಸ್ ಕಟ್ಟೆಚ್ಚರ!

ADVERTISEMENT
  • Home
Wednesday, September 16, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ದೇಶ - ವಿದೇಶ

ಒಂದು ಗುಂಡು – ತಲೆ ಎರಡು ತುಂಡು | ಕರ್ತವ್ಯನಿರತ ಯೋಧ ಆತ್ಮಹತ್ಯೆ!

AchyutKumar by AchyutKumar
November 11, 2024
in ದೇಶ - ವಿದೇಶ, ಸ್ಥಳೀಯ
advt advt advt
ADVERTISEMENT

ಕಾರವಾರ: ಕೈಗಾ ಅಣು ವಿದ್ಯುತ್ ಘಟಕದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯೋಧರೊಬ್ಬರು ಸೋಮವಾರ ಸಂಜೆ ಆತ್ಮಹತ್ಯೆಗೆ ಶರಣಾಗಿದ್ದಾರೆ.

ADVERTISEMENT

28 ವಯಸ್ಸಿನ ಹರವಿಂದರ್ ಕುಮಾರ್ ರಾಮ್ ಭದ್ರತೆಗಾಗಿ ಮೀಸಲಿದ್ದ ಬಂದೂಕಿನಿoದ ತಲೆಗೆ ಗುಂಡು ಹಾರಿಸಿಕೊಂಡು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹರವಿಂದರ್ ಕುಮಾರ್ ರಾಮ್ ಬಿಹಾರ ಮೂಲದವರು. ಅವರು CISF ಯೋಧರಾಗಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಹರವಿಂದರ್ ಕುಮಾರ್ ರಾಮ್ ಕಾರವಾರದ ಕೈಗಾ ಅಣು ವಿದ್ಯುತ್ ಸ್ಥಾವರದ ಘಟಕದಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ನಿರ್ವಹಿಸುತ್ತಿದ್ದರು. ಈ ಹಿನ್ನಲೆ ಭದ್ರತೆಗಾಗಿ ಅವರಿಗೆ ರೈಪಲ್ ನೀಡಲಾಗಿತ್ತು. ಭದ್ರತಾ ವಾಹನದಲ್ಲಿದ್ದ ವೇಳೆ ಅವರು ಗುಂಡು ಸಿಡಿಸಿಕೊಂಡಿದ್ದಾರೆ. ತಲೆಭಾಗಕ್ಕೆ ಗುಂಡು ಸಿಡಿದಿದ್ದರಿಂದ ತಲೆ ಎರಡು ಹೋಳಾಗಿದೆ. ಅದೇ ವಾಹನದಲ್ಲಿ ಅವರು ಕೊನೆ ಉಸಿರೆಳೆದಿದ್ದಾರೆ.

Advertisement. Scroll to continue reading.
Advertisement. Scroll to continue reading.

ಗುಂಡಿನ ದಾಳಿಯಿಂದ ಅವರು ಕೂತಿದ್ದ ವಾಹನ ಹಾಗೂ ಬಟ್ಟೆಗಳೆಲ್ಲವೂ ರಕ್ತಮಯವಾಗಿದ.  ಆತ್ಮಹತ್ಯೆಗೆ ಕಾರಣ ಗೊತ್ತಾಗಿಲ್ಲ. ಮಲ್ಲಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸ್ ಭದ್ರತೆಯಲ್ಲಿ ಶವವನ್ನು ಜಿಲ್ಲಾಸ್ಪತ್ರೆಗೆ ತರಲಾಗುತ್ತಿದೆ.

ShareSendTweetShare
ADVERTISEMENT
Previous Post

ಕಿಡ್ನಿ ವೈಫಲ್ಯ: ನೋವುಂಡ ವ್ಯಕ್ತಿ ಆತ್ಮಹತ್ಯೆ

Next Post

ಆತ್ಮಹತ್ಯೆಗೆ ಶರಣಾದ ವ್ಯಸನಿ

Next Post

ಆತ್ಮಹತ್ಯೆಗೆ ಶರಣಾದ ವ್ಯಸನಿ

ಪ ಪಂ ಉಪಚುನಾವಣೆ: ಉಮೇದುದಾರಿಕೆ ಸಲ್ಲಿಸಿದ ಹೊಟೇಲ್ ಸಪ್ಲಾಯರ್!

ಬೈಕಿಗೆ ಗುದ್ದಿದ ಲಾರಿ: ಸವಾರನ ಸ್ಥಿತಿ ಗಂಭೀರ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.