6
  • Latest

ದನಕ್ಕೆ ಬೆದರಿ ಗದ್ದೆಗೆ ಹಾರಿದ ಲಾರಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ದನಕ್ಕೆ ಬೆದರಿ ಗದ್ದೆಗೆ ಹಾರಿದ ಲಾರಿ!

AchyutKumar by AchyutKumar
November 12, 2024
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ಇಡಗುಂದಿ ರಾಮಲಿಂಗೇಶ್ವರ ದೇವಾಲಯದ ಬಳಿ ಲಾರಿಯೊಂದು ಗದ್ದೆಗೆ ಬಿದ್ದಿದೆ.

Advertisement. Scroll to continue reading.

ಮಹಾರಾಷ್ಟ್ರದ ರುಶಿಕೇಶ್ ಪಿಸಾಲ್ ಎಂಬಾತರ ಲಾರಿಯಲ್ಲಿ ಔಷಧಿ ಸರಬರಾಜಾಗುತ್ತಿತ್ತು. ಹುಬ್ಬಳ್ಳಿ – ಅಂಕೋಲಾ ಮಾರ್ಗವಾಗಿ ಈ ಲಾರಿ ಸಂಚರಿಸುತ್ತಿತ್ತು. ನ 9ರಂದು ರಾತ್ರಿ ಸಂತೋಷ ಪೆರಾಲ್ ಎಂಬಾತ ಔಷಧಿ ತುಂಬಿದ ಲಾರಿಯನ್ನು ಓಡಿಸುತ್ತಿದ್ದ. 11 ಗಂಟೆಯ ವೇಳೆಗೆ ರಾಮಲಿಂಗೇಶ್ವರ ದೇವಾಲಯದ ಕಮಾನಿನ ಬಳಿ ಲಾರಿಗೆ ದನ ಅಡ್ಡ ಬಂದಿದ್ದು, ಇದರಿಂದ ಬೆದರಿದ ಚಾಲಕ ಲಾರಿಯ ಮೇಲಿನ ನಿಯಂತ್ರಣ ಕಳೆದುಕೊಂಡಿದ್ದ.

Advertisement. Scroll to continue reading.
ADVERTISEMENT
ADVERTISEMENT

ದನ ತಪ್ಪಿಸುವ ಬರದಲ್ಲಿ ಲಾರಿಯನ್ನು ಹೆದ್ದಾರಿ ಪಕ್ಕದ ಗದ್ದೆಗೆ ಇಳಿಸಿದ್ದು, ಲಾರಿ ಜಖಂ ಆಗಿದೆ. ಚಾಲಕನಿಗೆ ಎಲ್ಲಿಯೂ ಪೆಟ್ಟಾಗಿಲ್ಲ. ಲಾರಿ ಹಾನಿ ಮಾಡಿದ ಕಾರಣ ಚಾಲಕನ ವಿರುದ್ಧ ಮಾಲಕ ರುಶಿಕೇಶ್ ಪಿಸಾಲ್ ಅವರು ಪೊಲೀಸ್ ಠಾಣೆಯಲ್ಲಿ ದೂರು ನೀಡಿ, ವಿಮಾ ಪರಿಹಾರಕ್ಕಾಗಿ ಮೊರೆ ಹೋಗಿದ್ದಾರೆ.

ShareSendTweetShare
ADVERTISEMENT
Previous Post

ಪೊಲೀಸ್ ಠಾಣೆಯಲ್ಲಿ ಬಾಲ್‌ಪೆನ್ನುಗಳ ರಾಶಿ!

Next Post

ಮಂಜುಗುಣಿ-ಗoಗಾವಳಿ ಸೇತುವೆ ಕೆಲಸ ಅಪೂರ್ಣ

Next Post

ಮಂಜುಗುಣಿ-ಗoಗಾವಳಿ ಸೇತುವೆ ಕೆಲಸ ಅಪೂರ್ಣ

ಬಾಡಿಗೆ ವಿಷಯ: ರಿಕ್ಷಾ ಚಾಲಕರ ನಡುವೆ ಬಡಿದಾಟ!

ಓಸಿ ಒಡೆಯನ ಹೆಸರು ಹೇಳಿದ ಕುಂದರ್ಗಿ ಕಮಲಾಕರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.