6
  • Latest

ಆಶ್ರಮ ನಡೆಸುವವರ ಮೇಲೆ ದುಷ್ಕರ್ಮಿಗಳ ದಾಳಿ: ಸಿಬಿಐ ತನಿಖೆಗೆ ಒತ್ತಾಯ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Thursday, July 2, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆಶ್ರಮ ನಡೆಸುವವರ ಮೇಲೆ ದುಷ್ಕರ್ಮಿಗಳ ದಾಳಿ: ಸಿಬಿಐ ತನಿಖೆಗೆ ಒತ್ತಾಯ

AchyutKumar by AchyutKumar
in ಸ್ಥಳೀಯ

ಸಿದ್ದಾಪುರ: ಕಳೆದ 11 ವರ್ಷಗಳಿಂದ ಅನಾಥಾಶ್ರಮ ನಡೆಸುತ್ತಿರುವ ನಾಗರಾಜ ನಾಯ್ಕ ದಂಪತಿಗಳ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ತಿಂಗಳು ಕಳೆದಿದೆ. ದೂರು ನೀಡಿದರೂ ದುಷ್ಕರ್ಮಿಗಳ ಹೆಡೆಮುರಿ ಕಟ್ಟುವ ಕೆಲಸ ನಡೆದಿಲ್ಲ. ಈ ಹಿನ್ನಲೆ ಈ ಪ್ರಕರಣವನ್ನು ಸಿಬಿಐ ತನಿಖೆಗೆವಹಿಸಬೇಕು’ ಎಂದು ಅವರು ಒತ್ತಾಯಿಸಿದ್ದಾರೆ.

ಸೆ 29ರಂದು ಸಿದ್ದಾಪುರ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ನಾಗರಾಜ ನಾಯ್ಕ ಅವರ ಮೇಲೆ ದಾಳಿ ನಡೆಯಿತು. ಅವರ ಪತ್ನಿ ಮಮತಾ ನಾಯ್ಕ 9 ತಿಂಗಳ ಗರ್ಭಿಣಿಯಾಗಿದ್ದು, ಅದನ್ನು ಲೆಕ್ಕಿಸದೇ ಮಹಿಳೆ ಮೇಲೆ ಕಿಡಿಗೇಡಿಗಳು ದಾಳಿ ನಡೆಸಿದ್ದರು. ಆಶ್ರಮಕ್ಕೂ ನುಗ್ಗಿ ಅಲ್ಲಿದ್ದ 2 ವರ್ಷದ ಮಗುವಿನ ಮೇಲೆಯೂ ಹಲ್ಲೆ ನಡೆಸಿದರು. `ಆಸ್ಪತ್ರೆ ಆವರಣದಲ್ಲಿ ಜೂಜಾಟ ನಡೆಸುವವರೇ ನಮ್ಮ ಮೇಲೆ ದಾಳಿ ನಡೆಸಿದ್ದಾರೆ’ ಎಂದು ನಾಗರಾಜ ನಾಯ್ಕ ದಂಪತಿ ದೂರಿದ್ದಾರೆ. ಆಶ್ರಮದ ಮೇಲೆಯೂ ದುಷ್ಕರ್ಮಿಗಳು ದಾಳಿ ನಡೆಸಿದ ಬಗ್ಗೆ ಅವರು ಆರೋಪಿಸಿದ್ದಾರೆ. ಆದರೆ, ಈ ರೀತಿ ಅಟ್ಟಹಾಸ ಮೆರೆದವರ ವಿರುದ್ಧ ಕ್ರಮವಾಗಿಲ್ಲ.

ಆಸ್ಪತ್ರೆ ಆವರಣದಲ್ಲಿ ದಾಳಿ ನಡೆದ ಕಾರಣ ಅಲ್ಲಿದ್ದ ಸಿಸಿ ಕ್ಯಾಮರಾ ಪ್ರಮುಖ ಸಾಕ್ಷಿ. ಹೀಗಾಗಿ ನಾಗಾರಾಜ ನಾಯ್ಕ ಅವರು ಸಿಸಿ ಕ್ಯಾಮರಾ ವಿಡಿಯೋ ಕೊಡುವಂತೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದಾರೆ. ಆದರೆ, ವಿಡಿಯೋ ದಾಖಲೆಗಳು ಸಹ ಅವರಿಗೆ ಸಿಕ್ಕಿಲ್ಲ. ಅಪಪ್ರಚಾರ, ಹಲ್ಲೆ, ಕೊಲೆ ಪ್ರಯತ್ನ, ಬೆದರಿಕೆ ಹಾಗೂ ಸಾಕ್ಷಿನಾಶಕ್ಕೆ ಪ್ರಯತ್ನಿಸಿದ ಹಿನ್ನಲೆ ಘಟನೆ ನಡೆದ 50ನೇ ದಿನ ಅವರು ಆಸ್ಪತ್ರೆಯ ಎದುರು ಪ್ರತಿಭಟನೆಗೆ ಸಜ್ಜಾಗಿದ್ದಾರೆ.

`ಆರೋಪಿಗಳ ಪ್ರಭಾವಿಗಳಿದ್ದಾರೆ. ಹೀಗಾಗಿ ಪೊಲೀಸರು ಸಹ ಅವರನ್ನು ಬಂಧಿಸುತ್ತಿಲ್ಲ. ಸಿಸಿ ಕ್ಯಾಮರಾ ವಿಡಿಯೋ ನೀಡಲು ಆಸ್ಪತ್ರೆಯವರು ಹಿಂದೇಟು ಹಾಕಿದ್ದು, ಅನುಮಾನಕ್ಕೆ ಕಾರಣ. ನಮಗೆ ನ್ಯಾಯ ಸಿಗುವವರೆಗೂ ಹೋರಾಟ ನಿರಂತರ’ ಎಂದು ನಾಗರಾಜ ನಾಯ್ಕ ಸುದ್ದಿಗಾರರಿಗೆ ತಿಳಿಸಿದರು. `ಅಕ್ರಮ ನಡೆಸುವವರ ವಿರುದ್ಧ ತಾವು ನೀಡಿದ ದೂರು ತಮ್ಮ ಕುಟುಂಬದವರ ಮೇಲಿನ ಹಲ್ಲೆಗೆ ಕಾರಣ. ತಮಗಾದ ಅನ್ಯಾಯದ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಹಲವು ಕಡೆ ಪತ್ರ ಬರೆಯಲಾಗಿದೆ’ ಎಂದವರು ವಿವರಿಸಿದರು.

 

ShareSendTweetShare
Previous Post

ಅರಬ್ಬಿ ಅಲೆಗಳ ಜೊತೆ ಪ್ರವಾಸಿಗನ ಕಾರು-ಬಾರು!

Next Post

ವಕ್ಟ್ ಸಚಿವನ ವಿರುದ್ಧ ವಾಗ್ದಾಳಿ: ಜಮೀನು ಕಬಳಿಸುವವನೇ ಜೋಕರ್ ಜಮೀರ!

Next Post

ವಕ್ಟ್ ಸಚಿವನ ವಿರುದ್ಧ ವಾಗ್ದಾಳಿ: ಜಮೀನು ಕಬಳಿಸುವವನೇ ಜೋಕರ್ ಜಮೀರ!

ಮಂಚಿಕೇರಿ | ಮುಂದುವರೆದ ಮಟ್ಕಾ ದಾಳಿ: ಓಸಿ ಆಟಗಾರನಿಗೆ ಲಾಠಿ ಬಿಸಿ!

ಈ ಚಿರತೆ ನರಭಕ್ಷಕ | ವ್ಯಾಘ್ರನ ಬಾಯಿಗೆ ಸಿಕ್ಕಿಬಿದ್ದ ಶಿಕ್ಷಕ: ಆತ ಬಚಾವಾಗಿದ್ದು ಪವಾಡ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.