6
  • Latest

ವಕ್ಟ್ ಸಚಿವನ ವಿರುದ್ಧ ವಾಗ್ದಾಳಿ: ಜಮೀನು ಕಬಳಿಸುವವನೇ ಜೋಕರ್ ಜಮೀರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ವಕ್ಟ್ ಸಚಿವನ ವಿರುದ್ಧ ವಾಗ್ದಾಳಿ: ಜಮೀನು ಕಬಳಿಸುವವನೇ ಜೋಕರ್ ಜಮೀರ!

AchyutKumar by AchyutKumar
November 13, 2024
in ರಾಜಕೀಯ
advt advt advt
ADVERTISEMENT

ಯಲ್ಲಾಪುರ: ಅಲ್ಪಸಂಖ್ಯಾತರ ಸಚಿವ ಜಮೀರ ಅಹ್ಮದ್ ಖಾನ್ ವಿರುದ್ಧ ಬಿಜೆಪಿ ಮುಖಂಡ ರಾಮು ನಾಯ್ಕ ವಾಗ್ದಾಳಿ ನಡೆಸಿದ್ದಾರೆ. ಹಿಂದುತ್ವ ಹಾಗೂ ಬಿಜೆಪಿ ಪ್ರಮುಖರನ್ನು ಪದೇ ಪದೇ ನಿಂದಿಸುವ ಜಮೀರ್ ನಡವಳಿಕೆ ಬಗ್ಗೆ ಕಿಡಿಕಾರಿದ್ದಾರೆ.

`ರಾಜಕೀಯ ತೆವಲಿಗಾಗಿ ಹಾಗೂ ಬೇರೆಯವರನ್ನು ಮೆಚ್ಚಿಸಲು ಜಮೀರ್ ಅಸಬಂದ್ಧ ಹೇಳಿಕೆ ನೀಡುತ್ತಿದ್ದು, ತಿರುಗಿಬಿದ್ದವರ ಕಾಲು ಹಿಡಿದ ಉದಾಹರಣೆಗಳಿವೆ. ಜಮೀರ್’ರನ್ನು ಸಚಿವ ಎನ್ನುವ ಬದಲು ಜೋಕರ್ ಎನ್ನುವುದು ಸೂಕ್ತ’ ಎಂದು ರಾಮು ನಾಯ್ಕ ಟೀಕಿಸಿದ್ದಾರೆ.

ADVERTISEMENT
ADVERTISEMENT

`ಅಧಿಕಾರದ ಅಮಲು, ಅಲ್ಪಸಂಖ್ಯಾತರ ನಾಯಕ ಎಂಬ ಅಹಂ, ಹಣದ ಮದ ಎಲ್ಲವೂ ಸೇರಿ ಜಮೀರ್ ಈ ರೀತಿ ವರ್ತಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ತನ್ನ ಶಿಷ್ಯನ ರಕ್ಷಣೆಗೆ ನಿಂತಿದ್ದಾರೆ. ಕಾಂಗ್ರೆಸ್ ಸರ್ಕಾರದ ಅಯೋಮಯ ಸ್ಥಿತಿಗೆ ಇಂಥ ಸಚಿವರೇ ಕಾರಣ’ ಎಂದು ರಾಮು ನಾಯ್ಕ ಅಭಿಪ್ರಾಯಪಟ್ಟಿದ್ದಾರೆ.

Advertisement. Scroll to continue reading.
Advertisement. Scroll to continue reading.

`ಕೆ ಜೆ ಹಳ್ಳಿ, ಡಿ ಜೆ ಹಳ್ಳಿ, ಚಾಮರಾಜನಗರ, ಶಿವಾಜಿನಗರ, ಹುಬ್ಬಳ್ಳಿಯಲ್ಲಿ ಹಿಂದು-ಮುಸ್ಲಿo ಗಲಾಟೆ ಮಾಡಿಸಿದವರ ಮೇಲೆ ಈವರೆಗೂ ಕ್ರಮವಾಗಿಲ್ಲ. ವಕ್ಟ್ ಭೂಮಿ ಹಗರಣದಲ್ಲಿ ರೈತರ ಬದುಕು ಬೀದಿಗೆ ಬಂದರೂ ಯಾವ ಶಾಸಕ-ಸಚಿವರು ಜಮೀರ್ ವಿರುದ್ಧ ಮಾತನಾಡಿಲ್ಲ. ಕುಮಾರಸ್ವಾಮಿ ಸೇರಿ ಹಿರಿಯ ನಾಯಕರ ವಿರುದ್ಧ ಟೀಕಿಸಿದರೂ ಜಮೀರ್ ನಡವಳಿಕೆ ಖಂಡಿಸಿದವರಿಲ್ಲ’ ಎಂದು ಅಸಮಧಾನ ವ್ಯಕ್ತಪಡಿಸಿದರು.

`ಸಚಿವ ಜಮೀರ್’ರನ್ನು ಸಚಿವ ಸಂಪುಟದಿoದ ವಜಾ ಮಾಡಬೇಕಿತ್ತು. ಆದರೆ, ಸಿದ್ದರಾಮಯ್ಯ ಹಾಗೂ ಜಮೀರರ ನಡುವಿನ ಒಳ ಒಪ್ಪಂದದಿoದ ಸಚಿವರಾಗಿ ಮುಂದುರೆಸಲಾಗಿದೆ’ ಎಂದು ದೂರಿದರು.

ShareSendTweetShare
ADVERTISEMENT
Previous Post

ಆಶ್ರಮ ನಡೆಸುವವರ ಮೇಲೆ ದುಷ್ಕರ್ಮಿಗಳ ದಾಳಿ: ಸಿಬಿಐ ತನಿಖೆಗೆ ಒತ್ತಾಯ

Next Post

ಮಂಚಿಕೇರಿ | ಮುಂದುವರೆದ ಮಟ್ಕಾ ದಾಳಿ: ಓಸಿ ಆಟಗಾರನಿಗೆ ಲಾಠಿ ಬಿಸಿ!

Next Post

ಮಂಚಿಕೇರಿ | ಮುಂದುವರೆದ ಮಟ್ಕಾ ದಾಳಿ: ಓಸಿ ಆಟಗಾರನಿಗೆ ಲಾಠಿ ಬಿಸಿ!

ಈ ಚಿರತೆ ನರಭಕ್ಷಕ | ವ್ಯಾಘ್ರನ ಬಾಯಿಗೆ ಸಿಕ್ಕಿಬಿದ್ದ ಶಿಕ್ಷಕ: ಆತ ಬಚಾವಾಗಿದ್ದು ಪವಾಡ!

ಪರಸ್ತ್ರೀ ಮೇಲೆ ಮೋಹ | ಪೊಲೀಸ್ ಠಾಣೆಯಲ್ಲಿ ರಾಜಿ: ರಾತ್ರಿ ನಡೆದದ್ದು ದೊಡ್ಡ ಕಾಳಗ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.