6
  • Latest

ಪರಸ್ತ್ರೀ ಮೇಲೆ ಮೋಹ | ಪೊಲೀಸ್ ಠಾಣೆಯಲ್ಲಿ ರಾಜಿ: ರಾತ್ರಿ ನಡೆದದ್ದು ದೊಡ್ಡ ಕಾಳಗ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪರಸ್ತ್ರೀ ಮೇಲೆ ಮೋಹ | ಪೊಲೀಸ್ ಠಾಣೆಯಲ್ಲಿ ರಾಜಿ: ರಾತ್ರಿ ನಡೆದದ್ದು ದೊಡ್ಡ ಕಾಳಗ!

AchyutKumar by AchyutKumar
November 13, 2024
in ಸ್ಥಳೀಯ
advt advt advt
ADVERTISEMENT

ಹೊನ್ನಾವರ: ಚಂದಾವರದ ಜನತಾ ಪ್ಲಾಟ್ ಕೇರಿಯ ಫೈಸಲ್ ಅವರ ಮನೆಯ ಮೇಲೆ ತಡರಾತ್ರಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದಾರೆ. 20ಕ್ಕೂ ಅಧಿಕ ಜನ ದಾಳಿಯಲ್ಲಿದ್ದು, ಆ ಪೈಕಿ ಸಿಕ್ಕಿಬಿದ್ದ ಒಬ್ಬನ್ನನ್ನು ಹಿಡಿದ ಸ್ಥಳೀಯರು ಆತನನ್ನು ಹಗ್ಗದಿಂದ ಕಟ್ಟಿ ಥಳಿಸಿದ್ದಾರೆ.

ಬೈಕಿನಲ್ಲಿ ಬಂದ ದುಷ್ಕಮಿಗಳು ಮೊದಲು ಕಲ್ಲು ತೂರಾಟ ಮಾಡಿದ್ದಾರೆ. ಶಬ್ದ ಆಗಿರುವುದನ್ನು ಕೇಳಿ ಫೈಸಲ್ ಮನೆಯಿಂದ ಹೊರ ಬಂದಾಗ ದಾಳಿ ಮಾಡಿದ್ದಾರೆ. 20 ಬೈಕುಗಳು ಮನೆ ಹೊರಭಾಗದಲ್ಲಿರುವುದನ್ನು ಫೈಸಲ್ ಗಮನಿಸಿದ್ದಾರೆ. ಬೈಕಿನಲ್ಲಿದ್ದವರ ಕೈಯಲ್ಲಿ ಲಾಂಗ್, ಮಚ್ಚು, ಚೂರಿ, ದೊಣ್ಣೆ ಕಂಡು ಮನೆ ಸದಸ್ಯರು ಆತಂಕಕ್ಕೆ ಒಳಗಾಗಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಮನೆಯಲ್ಲಿದ್ದವರು ಬಾಗಿಲು ಹಾಕಲು ಪ್ರಯತ್ನಿಸಿದಾಗ ದುಷ್ಕರ್ಮಿ ತಂಡದ ಸದಸ್ಯನೊಬ್ಬ ಫೈಸಲ್‌ನ್ನು ಹೊರಗೆಳೆದು ದೊಣ್ಣೆಯಿಂದ ಹೊಡೆದಿದ್ದಾರೆ. ಜೊತೆಗೆ ಚಾಕುವಿನಿಂದ ಬೆನ್ನಿನ ಎಡಭಾಗಕ್ಕೆ ಇರಿದಿದ್ದಾರೆ. ಆಗ ಮನೆಯವರು ಬೊಬ್ಬೆ ಹೊಡೆದ ಸದ್ದಿಗೆ ಅಕ್ಕಪಕ್ಕದ ಮನೆಯವರು ಆಗಮಿಸಿ ದುಷ್ಕರ್ಮಿಗಳ ಮೇಲೆ ಪ್ರತಿದಾಳಿ ನಡೆಸಿದರು. ಆಗ ಬೈಕಿನಲ್ಲಿ ಬಂದವರು ಅಲ್ಲಿಂದ ಪರಾರಿಯಾದರು. ಆ ಪೈಕಿ ಒಬ್ಬ ಮಾತ್ರ ಸಿಕ್ಕಿಬಿದ್ದಿದ್ದು, ಆತನಿಗೆ ಥಳಿಸಿದ ಅಲ್ಲಿನವರು ನಂತರ ಪೊಲೀಸರಿಗೆ ಒಪ್ಪಿಸಿದರು.

Advertisement. Scroll to continue reading.

ಬೀಗರ ಊಟಕ್ಕೆ ಹೋದಾಗ ದ್ವೇಷ!
ನ 11ರಂದು ಮಧ್ಯಾಹ್ನ ಚಂದಾವರದ ಶೇಡಿಮನೆಯ ಬೀಗರ ಊಟಕ್ಕೆ ಫೈಸಲ್ ಪತ್ನಿ ಜೊತೆ ತೆರಳಿದ್ದರು. ಅಲ್ಲಿ ಬಂದಿದ್ದ ಹಳಕಾರದ ಸಜ್ಜಾದ್ ಬೇಗ್ ಫೈಸಲ್ ಪತ್ನಿಯ ಮೊಬೈಲ್ ನಂ ಕೊಡುವಂತೆ ಪೀಡಿಸಿದ್ದ. ಆಗ ವಾಗ್ವಾದ ನಡೆದಿದ್ದು, ಪೊಲೀಸ್ ಠಾಣೆಯಲ್ಲಿ ಈ ಪ್ರಕರಣವನ್ನು ಬಗೆಹರಿಸಿಕೊಂಡಿದ್ದರು. ಆದರೆ, ಅದೇ ದಿನ ರಾತ್ರಿ ಕೆರಳಿದ ಗುಂಪು ಹೊಡೆದಾಟ ನಡೆಸಿದ ಬಗ್ಗೆ ಮಾಹಿತಿಯಿದೆ.

 

ShareSendTweetShare
ADVERTISEMENT
Previous Post

ಈ ಚಿರತೆ ನರಭಕ್ಷಕ | ವ್ಯಾಘ್ರನ ಬಾಯಿಗೆ ಸಿಕ್ಕಿಬಿದ್ದ ಶಿಕ್ಷಕ: ಆತ ಬಚಾವಾಗಿದ್ದು ಪವಾಡ!

Next Post

ಅಜ್ಜಿ ಹೋರಾಟಕ್ಕೆ ಸಿಕ್ಕಿದ ನ್ಯಾಯ!

Next Post

ಅಜ್ಜಿ ಹೋರಾಟಕ್ಕೆ ಸಿಕ್ಕಿದ ನ್ಯಾಯ!

ಗುರುಪ್ರಸಾದಗೆ ನಾಯಿ ಕಾಟ: ವಿದ್ಯುತ್ ಕಂಬಕ್ಕೆ ಸ್ಕೂಟರ್ ಗುದ್ದಿ ಗಾಯ

ರಾತ್ರಿ ಜಗಳ: ಬಿಡಿಸಲು ಹೋದ ಅಜ್ಜಿಯ ಕೈ ಮುರಿತ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.