6
  • Latest

ರಾತ್ರಿ ಜಗಳ: ಬಿಡಿಸಲು ಹೋದ ಅಜ್ಜಿಯ ಕೈ ಮುರಿತ!

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, May 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಾತ್ರಿ ಜಗಳ: ಬಿಡಿಸಲು ಹೋದ ಅಜ್ಜಿಯ ಕೈ ಮುರಿತ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಹೊನ್ನಾವರ: ರಾತ್ರಿ ವೇಳೆ ಜಗಳಕ್ಕೆ ಬಂದ ಶ್ರೀಧರ ಮಂಜು ಗೌಡರಿಗೆ `ಬೆಳಗ್ಗೆ ಮಾತನೋಡೋಣ’ ಎಂದು ಸಮಾಧಾನ ಮಾಡಲು ಹೋಗಿದ್ದ ಮಾದೇವಿ ಗೌಡ ತಮ್ಮ ಕೈ ಮುರಿದುಕೊಂಡಿದ್ದಾರೆ.

Advertisement. Scroll to continue reading.

ಮೇಲಿನ ಇಡಗುಂಜಿ ಖಾರ್ವಾ ಬಳಿಯ ನಾತಗೇರಿ ಕುಳಿಮನೆಯ ಶ್ರೀಧರ ಗೌಡ ದೊಣ್ಣೆಯಿಂದ ಹೊಡೆದು ಮಾದೇವಿ ಗೌಡರ ಕೈ ಮುರಿದಿದ್ದಾನೆ. ನ 12ರಂದು ರಾತ್ರಿ 1 ಗಂಟೆ ವೇಳೆಗೆ ಮಾದೇವಿ ಗೌಡರ ಅಳಿಯ ದೇವ ಗೌಡರ ಬಳಿ ಶ್ರೀಧರ ಗೌಡ ಜಗಳ ತೆಗೆದಿದ್ದ. ಆಗ, ಜಗಳ ಬಿಡಿಸಲು ಮಾದೇವಿ ಗೌಡ ಹಾಗೂ ಅವರ ಪುತ್ರಿ ಮಂಗಲಾ ದೇವ ಗೌಡ ಬಂದಿದ್ದರು. ಆಗ, ಮಾದೇವಿ ಗೌಡ `ನಾಳೆ ಬೆಳಗ್ಗೆ ಮಾತನಾಡೋಣ. ರಾತ್ರಿ ಜಗಳ ಬೇಡ’ ಎಂದಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಇದರಿoದ ಸಿಟ್ಟಾದ ಶ್ರೀಧರ ಗೌಡ ಅಲ್ಲಿದ್ದ ದೊಣ್ಣೆಯಿಂದ ಮಾದೇವಿ ಅವರ ಬಲಗೈಗೆ ಹೊಡೆದು, ಆ ಕೈ ಮುರಿದಿದ್ದಾನೆ. ಈ ವೇಳೆ ಮಂಗಲಾ ಗೌಡ 112ಗೆ ಕರೆ ಮಾಡಿ ಪೊಲೀಸರನ್ನು ಕರೆಯಿಸುವುದನ್ನು ನೋಡಿ ಅವರ ಕಡೆಯೂ ದೊಣ್ಣೆ ಬೀಸಿದ್ದಾನೆ. ಹೀಗಾಗಿ ಮಂಜು ಗೌಡರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ.

ShareSendTweetShare
ADVERTISEMENT
Previous Post

ಗುರುಪ್ರಸಾದಗೆ ನಾಯಿ ಕಾಟ: ವಿದ್ಯುತ್ ಕಂಬಕ್ಕೆ ಸ್ಕೂಟರ್ ಗುದ್ದಿ ಗಾಯ

Next Post

ಕಸಾಯಿಖಾನೆಗೆ ಹೋಗುತ್ತಿದ್ದ ಜಾನುವಾರುಗಳಿಗೆ ಗೋಶಾಲೆಯ ಆಶ್ರಯ

Next Post

ಕಸಾಯಿಖಾನೆಗೆ ಹೋಗುತ್ತಿದ್ದ ಜಾನುವಾರುಗಳಿಗೆ ಗೋಶಾಲೆಯ ಆಶ್ರಯ

ಜಾಮೀನು ಸಿಕ್ಕಿದ ಖುಷಿಯಲ್ಲಿ ಶಾಸಕ: ಸೈಲ್.. ಜೈಲ್.. ಬೇಲ್!

ದಿಬ್ಬಕ್ಕೆ ಗುದ್ದಿದ ಕಾರು ಬೈಕಿಗೆ ಡಿಕ್ಕಿ: ಮೂವರಿಗೆ ಗಾಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.