6
  • Latest

ತೋಟದ ಬಾವಿಗೆ ಬಿದ್ದ ವ್ಯಸನಿ: ಮೂರು ದಿನದ ನಂತರ ಸಿಕ್ಕ ಶವ!

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ರಿಕ್ಕಿ ಗಾಯನ: ಸಂಗೀತ ಪ್ರೇಮಿಗಳಲ್ಲಿ ಸಂಚಲನ

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, May 18, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ತೋಟದ ಬಾವಿಗೆ ಬಿದ್ದ ವ್ಯಸನಿ: ಮೂರು ದಿನದ ನಂತರ ಸಿಕ್ಕ ಶವ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ದಾಂಡೇಲಿ: ಜೊಯಿಡಾದ ವಿರ್ನೋಲಿ ಬಳಿಯ ಸದಾನಂದ ಮೋಹನ ಧರಣಿ (35) ಬಾವಿಗೆ ಬಿದ್ದು ಸಾವನಪ್ಪಿದ್ದಾರೆ.

Advertisement. Scroll to continue reading.

ಸರಾಯಿ ಕುಡಿಯುವ ಚಟಕ್ಕೆ ಅಂಟಿಕೊoಡಿದ್ದ ಅವರು ಈಚೆಗೆ ಮಾನಸಿಕ ಅಸ್ವಸ್ಥರಂತೆ ವರ್ತಿಸುತ್ತಿದ್ದರು. ಜೀವನದಲ್ಲಿ ಜಿಗುಪ್ಸೆಗೆ ಒಳಗಾಗಿದ್ದರು. ನ 9ರಂದು ರಾಮಾ ಸದಾನಂದ ಧರಣಿ ಅವರ ತೋಟಕ್ಕೆ ಹೋಗಿದ್ದ ಅವರು ಅಲ್ಲಿದ್ದ ಬಾವಿಗೆ ಬಿದ್ದಿದ್ದಾರೆ.

ADVERTISEMENT
ADVERTISEMENT

ಎಷ್ಟು ಹೊತ್ತು ಕಳೆದರೂ ಮನೆಗೆ ಬಾರದ ಹಿನ್ನಲೆ ಅವರ ತಾಯಿ ಶಾಂತಿ ಧರಣಿ ಹುಡುಕಾಡಿದ್ದು, ಪತ್ತೆ ಆಗಿರಲಿಲ್ಲ. ನ 12ರಂದು ತೋಟದ ಬಾವಿಯಲ್ಲಿ ಶವ ಸಿಕ್ಕಿದೆ. ಈ ಬಗ್ಗೆ ಶಾಂತಿ ಅವರು ಪೊಲೀಸರಿಗೆ ಮಾಹಿತಿ ನೀಡಿ, ಪ್ರಕರಣ ದಾಖಲಿಸಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ದಿಬ್ಬಕ್ಕೆ ಗುದ್ದಿದ ಕಾರು ಬೈಕಿಗೆ ಡಿಕ್ಕಿ: ಮೂವರಿಗೆ ಗಾಯ

Next Post

ಗೋವು ಮತ್ತು ನಾವು | ಗೋಮಾಳ ಜಾಗದಲ್ಲಿ ಕೈಗಾರಿಕೆ: ಜನರ ಜೊತೆ ಪ್ರತಿಭಟಿಸಿದ ಜಾನುವಾರು!

Next Post

ಗೋವು ಮತ್ತು ನಾವು | ಗೋಮಾಳ ಜಾಗದಲ್ಲಿ ಕೈಗಾರಿಕೆ: ಜನರ ಜೊತೆ ಪ್ರತಿಭಟಿಸಿದ ಜಾನುವಾರು!

ಮರಳುಗಾರಿಕೆಗಾಗಿ ನಡೆದ ಹೋರಾಟ: ಪೊಲೀಸರು - ಪ್ರತಿಭಟನಾಕಾರರ ನಡುವೆ ಮಾತಿನ ಕುಸ್ತಿ!

ಗೋವಾ ಗಡಿಯಲ್ಲಿ ಅಸ್ತಿತ್ವದ ಹೋರಾಟ | ಅಬಕಾರಿ - ಪೊಲೀಸರ ನಡುವೆ ಮುನಿಸು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.