6
  • Latest

ಮರಳುಗಾರಿಕೆಗಾಗಿ ನಡೆದ ಹೋರಾಟ: ಪೊಲೀಸರು – ಪ್ರತಿಭಟನಾಕಾರರ ನಡುವೆ ಮಾತಿನ ಕುಸ್ತಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮರಳುಗಾರಿಕೆಗಾಗಿ ನಡೆದ ಹೋರಾಟ: ಪೊಲೀಸರು – ಪ್ರತಿಭಟನಾಕಾರರ ನಡುವೆ ಮಾತಿನ ಕುಸ್ತಿ!

AchyutKumar by AchyutKumar
November 13, 2024
in ಸ್ಥಳೀಯ
advt advt advt
ADVERTISEMENT

ಭಟ್ಕಳ: ಮರಳು ಸಮಸ್ಯೆ ವಿರುದ್ಧ ಸಿಡಿದೆದ್ದ ಕೂಲಿ ಕಾರ್ಮಿಕರು ಬುಧವಾರ ಭಟ್ಕಳದಲ್ಲಿ ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಈ ವೇಳೆ ನೂಕುನುಕ್ಕಲು-ತಳ್ಳಾಟ ನಡೆದಿದ್ದು, ಪೊಲೀಸರು ಪರಿಸ್ಥಿತಿ ಕೈ ಮೀರದಂತೆ ನಿಯಂತ್ರಿಸಿದರು. `ತಮ್ಮ ಅಳಲು ಆಲಿಸಲು ಜಿಲ್ಲಾಧಿಕಾರಿ ಹಾಗೂ ಸಚಿವರು ಸ್ಥಳಕ್ಕೆ ಬರಬೇಕು’ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದರು.

ಹಳೆ ಬಸ್ ನಿಲ್ದಾಣದ ಆಟೋ ಚಾಲಕರ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಮೈದಾನದಿಂದ ಮುಖ್ಯ ರಸ್ತೆ ಮಾರ್ಗವಾಗಿ ಸಂಶುದ್ದೀನ್ ಸರ್ಕಲ್ ಬಳಿ ಪ್ರತಿಭಟನೆ ತೆರಳಿತು. ಈ ವೇಳೆ ಕೆಲವರು ಸಚಿವರ ವಿರುದ್ದ ಘೋಷಣೆ ಕೂಗಿ ರಸ್ತೆ ತಡೆ ನಡೆಸಿದರು. ಇದಕ್ಕೆ ಪೊಲೀಸರು ಒಪ್ಪದಿದ್ದಾಗ ವಾಗ್ವಾದ ನಡೆಯಿತು. ತಾಲೂಕಾ ಆಡಳಿತ ಸೌಧದವರೆಗೆ ಪ್ರತಿಭಟನೆ ತೆರಳುವತನಕ ಹೀಗೆ 3-4 ಕಡೆ ಪೊಲೀಸರ ಜೊತೆ ಪ್ರತಿಭಟನಾಕಾರರು ಮಾತಿಗೆ ಮಾತು ಬೆಳೆಸಿದರು. ಮನವಿ ಸ್ವೀಕರಿಸಲು ಸಹಾಯಕ ಆಯುಕ್ತರು ಸ್ಥಳಕ್ಕೆ ಬಂದರೂ ಪ್ರತಿಭಟನಾಕಾರರು ಒಪ್ಪಲಿಲ್ಲ. ಜಿಲ್ಲಾಧಿಕಾರಿ ಆಗಮಿಸಿ ಮನವಿ ಆಲಿಸಬೇಕು ಎಂದು ಆಗ್ರಹಿಸಿದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಕಟ್ಟಡ ನಿರ್ಮಾಣ ಕಾರ್ಯದಲ್ಲಿ ಮರಳು ಅಗತ್ಯವಾಗಿದೆ. ಮರಳು ಸಿಗದ ಕಾರಣ ಯಾವ ಕಟ್ಟಡವೂ ನಿರ್ಮಾಣವಾಗುತ್ತಿಲ್ಲ. ಮರಳು ತೆಗೆಯುವ ಕಾರ್ಮಿಕರ ಜೊತೆ ಕಟ್ಟಡ ಕಾರ್ಮಿಕರು ಸಹ ಉದ್ಯೋಗವಿಲ್ಲದೇ ಸಮಸ್ಯೆ ಅನುಭವಿಸುತ್ತಿದ್ದಾರೆ’ ಎಂದು ಪ್ರತಿಭಟನಾಕಾರರು ಹೇಳಿದರು. `ಲಾರಿ ಮಾಲಕ-ಚಾಲಕ, ಗುತ್ತಿಗೆದಾರ ಸೇರಿ ಅನೇಕರು ಈ ಸಮಸ್ಯೆಯಿಂದ ನೊಂದಿದ್ದಾರೆ’ ಎಂದು ವಿವರಿಸಿದರು.

`ನೆರೆ ಜಿಲ್ಲೆಯಲ್ಲಿ ಮರಳುಗಾರಿಕೆಗೆ ಅನುಮತಿಯಿದೆ. ಇಲ್ಲಿ ಮಾತ್ರ ಅನುಮತಿ ಸಿಗುತ್ತಿಲ್ಲ’ ಎಂದು ಅಸಮಧಾನ ವ್ಯಕ್ತಪಡಿಸಿದರು.

ShareSendTweetShare
ADVERTISEMENT
Previous Post

ಗೋವು ಮತ್ತು ನಾವು | ಗೋಮಾಳ ಜಾಗದಲ್ಲಿ ಕೈಗಾರಿಕೆ: ಜನರ ಜೊತೆ ಪ್ರತಿಭಟಿಸಿದ ಜಾನುವಾರು!

Next Post

ಗೋವಾ ಗಡಿಯಲ್ಲಿ ಅಸ್ತಿತ್ವದ ಹೋರಾಟ | ಅಬಕಾರಿ – ಪೊಲೀಸರ ನಡುವೆ ಮುನಿಸು

Next Post

ಗೋವಾ ಗಡಿಯಲ್ಲಿ ಅಸ್ತಿತ್ವದ ಹೋರಾಟ | ಅಬಕಾರಿ - ಪೊಲೀಸರ ನಡುವೆ ಮುನಿಸು

ಶಾಸಕನಿಗೆ ಇಲ್ಲ ಗುರುಮಠದ ಶಾಪ!

ಶಿರಸಿ - ಕುಮಟಾ ರಸ್ತೆ | ಪ್ರಯಾಣಿಕರೆ ಈ ಸುದ್ದಿ ನಿಮಗಾಗಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.