6
  • Latest

ಶಾಸಕನಿಗೆ ಇಲ್ಲ ಗುರುಮಠದ ಶಾಪ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಶಾಸಕನಿಗೆ ಇಲ್ಲ ಗುರುಮಠದ ಶಾಪ!

AchyutKumar by AchyutKumar
in ರಾಜಕೀಯ

ಕಾರವಾರ: ಕಾರವಾರ-ಅಂಕೋಲಾ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ಸೈಲ್ ಅವರಿಗೆ ಹೈಕೋರ್ಟಿನಲ್ಲಿ ಜಾಮೀನು ದೊರೆತಿರುವುದಕ್ಕೆ ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಸಂತಸ ವ್ಯಕ್ತಪಡಿಸಿದ್ದಾರೆ. `ಸತೀಶ್ ಸೈಲ್ ಅವರಿಗೆ ಜೈಲು ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ತೀರ್ಪನ್ನು ಹೈಕೋರ್ಟ್ ಅಮಾನತುಗೊಳಿಸಿದ್ದು, ನ್ಯಾಯಕ್ಕೆ ಸಿಕ್ಕ ಜಯ’ ಎಂದವರು ಅಭಿಪ್ರಾಯಪಟ್ಟಿದ್ದಾರೆ.

ಬೇಲೆಕೇರಿ ಬಂದರು ಅದಿರು ನಾಪತ್ತೆ ಪ್ರಕರಣಕ್ಕೆ ಸಂಬoಧಿಸಿದoತೆ ಈ ಹಿಂದೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಶಿಕ್ಷೆ ಪ್ರಕಟಣೆಗೂ ಪೂರ್ವ ಶಾಸಕ ಸತೀಶ್ ಸೈಲ್ ಅವರನ್ನು ಬಂಧಿಸಲು ಆದೇಶಿಸಿತ್ತು. ಈ ಬಗ್ಗೆ ಹೈಕೋರ್ಟ್ನಲ್ಲಿ ಪ್ರಶ್ನಿಸಿದಾಗ ಕೆಳ ನ್ಯಾಯಾಲಯದ ಆದೇಶ ಅಸ್ಪಷ್ಟವಾಗಿದೆ ಎಂದು ಅಭಿಪ್ರಾಯಿಸಿ, ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿದೆ.

`ಸೈಲ್ ಅವರು ಜೈಲಿಗೆ ಹೋದಾಗ ಕೆಲವರು ಸಂಭ್ರಮಿಸಿದ್ದರು. ಗುರುಮಠದ ಶಾಪದಿಂದ ಸತೀಶ್ ಸೈಲ್ ಜೈಲು ಸೇರಿದ್ದಾಗಿ ಸುಳ್ಳು ಸುದ್ದಿ ಹರಡಿದ್ದರು. ಕೆಲ ರಾಜಕಾರಣಿಗಳು ಮೈಮೇಲೆ ಪ್ರಜ್ಞೆ ಕಳೆದುಕೊಂಡವರoತೆ ಕುಣಿದು ಕುಪ್ಪಳಿಸಿದ್ದರು. ಈ ನಡುವೆ ಅನೇಕರು ಸತೀಶ್ ಸೈಲ್ ಬಿಡುಗಡೆಗೆ ಪ್ರಾರ್ಥಿಸಿದ್ದು, ಅವರೆಲ್ಲರ ಪ್ರಾರ್ಥನೆಗೆ ಫಲ ಸಿಕ್ಕಿದೆ’ ಎಂದವರು ಹೇಳಿದ್ದಾರೆ.

`ಕಾನೂನಿಗೆ ಎಲ್ಲರೂ ಗೌರವ ಕೊಡಬೇಕು. ಆದರೆ, ಒಬ್ಬ ವ್ಯಕ್ತಿ ಕಷ್ಟದಲ್ಲಿದ್ದಾಗ ಅದನ್ನು ಕಂಡು ಸಂಭ್ರಮಿಸುವವರಿಗೆ ದೇವರು ಬುದ್ದಿ ಕೊಡಬೇಕು’ ಎಂದು ಮಾಧವ ನಾಯಕ ಹೇಳಿದ್ದಾರೆ.

ShareSendTweetShare
Previous Post

ಗೋವಾ ಗಡಿಯಲ್ಲಿ ಅಸ್ತಿತ್ವದ ಹೋರಾಟ | ಅಬಕಾರಿ – ಪೊಲೀಸರ ನಡುವೆ ಮುನಿಸು

Next Post

ಶಿರಸಿ – ಕುಮಟಾ ರಸ್ತೆ | ಪ್ರಯಾಣಿಕರೆ ಈ ಸುದ್ದಿ ನಿಮಗಾಗಿ!

Next Post

ಶಿರಸಿ - ಕುಮಟಾ ರಸ್ತೆ | ಪ್ರಯಾಣಿಕರೆ ಈ ಸುದ್ದಿ ನಿಮಗಾಗಿ!

ವೈದ್ಯರ ವಿರುದ್ಧ ವಾಟ್ಸಪ್ ದೂರು!

ಮಕ್ಕಳ ದಿನ | ಅಂಗನವಾಡಿ ಕೇಂದ್ರದಲ್ಲಿ ಪೋಕ್ಸೋ ಜಾಗೃತಿ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.