6
  • Latest

ಕಸ್ತೂರಿ ರಂಗನ್ ಜಾರಿಗೆ ವಿರೋಧ: ಕೇಂದ್ರದ ಮೇಲೆ ಒತ್ತಡ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಸ್ತೂರಿ ರಂಗನ್ ಜಾರಿಗೆ ವಿರೋಧ: ಕೇಂದ್ರದ ಮೇಲೆ ಒತ್ತಡ

AchyutKumar by AchyutKumar
in ಸ್ಥಳೀಯ

ಸಿದ್ದಾಪುರ: `ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಲು ಒಪ್ಪುವವರೆಗೂ ಅರಣ್ಯ ಅತಿಕ್ರಮಣದಾರರ ಹೋರಾಟ ನಿರಂತರ’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಘೋಷಿಸಿದ್ದಾರೆ.

ಸಿದ್ದಾಪುರದ ಬಾಲಭವನದಲ್ಲಿ ಗುರುವಾರ ಸಭೆ ನಡೆಸಿ ಮಾತನಾಡಿದ ಅವರು `ಕೇಂದ್ರ ಸರ್ಕಾರವು ಕಸ್ತೂರಿರಂಗನ್ ವರದಿ ಸಂಪೂರ್ಣವಾಗಿ ತಿರಸ್ಕರಿಸಬೇಕು. ಸರ್ಕಾರದ ಮೇಲೆ ಒತ್ತಡ ತರಲು ಅರಣ್ಯವಾಸಿಗಳೆಲ್ಲರೂ ನ 21ರಂದು ಬೆಂಗಳೂರಿಗೆ ಬರಬೇಕು’ ಎಂದು ಕರೆ ನೀಡಿದರು.

`ಅರಣ್ಯ ಹಕ್ಕು ಕಾಯಿದೆ ಅರಣ್ಯವಾಸಿಗಳ ಪರವಾಗಿದೆ. ಮಂಜೂರಿ ಪ್ರಕ್ರಿಯೆಯಲ್ಲಿ ಇರುವ ಕಾನೂನಾತ್ಮಕ ಸಮಸ್ಯೆ ಬಗೆಹರಿಸಲು ಹೋರಾಟ ಅನಿವಾರ್ಯ’ ಎಂದರು. ಸಭೆಯಲ್ಲಿ ಮಾಬ್ಲೇಶ್ವರ ನಾಯ್ಕ ಸ್ವಾಗತಿಸಿದ್ದರು. ಕೆ.ಟಿ ನಾಯ್ಕ, ವಿನಾಯಕ ನಾಯ್ಕ, ಚೌಡು ತಿಮ್ಮಣ್ಣ ಗೌಡ್ರು, ಜಯಂತ ನಾಯ್ಕ, ರವೀಂದ್ರ ನಾಯ್ಕ, ಭಾಸ್ಕರ ನಾಯ್ಕ, ಮೋಹನ ನಾಯ್ಕ, ಹಜರಾ ಬೇಗಂ, ಮಂಜುಳಾ ನಾಯ್ಕ, ರಾಧಾ ಹಾಸಿಕಟ್ಟಾ, ತಿಮ್ಮಪ್ಪ ನಾಯ್ಕ, ಡಿ.ಕೆ. ಹಾಸಣಗಿ, ಮೋಹನಾ ನಾಯ್ಕ, ಕಾರ್ಲಿಸ್ ಫರ್ನಾಂಡಿಸ್, ಎ.ಬಿ ನಾಯ್ಕ, ರಾಮಚಂದ್ರ ನಾಯ್ಕ ಇದ್ದರು.

ShareSendTweetShare
Previous Post

ಗಡ ಗಡ ಎನ್ನುವ ಗುಂಡಿ: ಗುಂಡಿಗೆ ಗಟ್ಟಿ ಇದ್ದವರಿಗೆ ಮಾತ್ರ ಈ ರಸ್ತೆ!

Next Post

ಗುಡುಗುಸಹಿತ ಮಳೆ | ಸಂತೆಗೆ ಬಂದವರಿಗೆ ಸಿಡಿಲ ಆಘಾತ!

Next Post

ಗುಡುಗುಸಹಿತ ಮಳೆ | ಸಂತೆಗೆ ಬಂದವರಿಗೆ ಸಿಡಿಲ ಆಘಾತ!

ಮಕ್ಕಳ ದಿನ | ಚಿಣ್ಣರಿಗೆ ಈ ದಿನ ಗಡ್ಡೆ ಗೆಣಸಿನ ಊಟ!

ರಾಜಿ ನೀತಿಗೆ ಬದ್ಧ ಈ ನ್ಯಾಯಾಧೀಶೆ | ಕೋರ್ಟು-ಕಚೇರಿ ಅಲೆದಾಟ ಇನ್ನಿಲ್ಲ: ಪ್ರೀತಿ-ವಿಶ್ವಾಸಕ್ಕೆ ಕೊರತೆ ಆಗಲ್ಲ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.