6
  • Latest

ಗುಡುಗುಸಹಿತ ಮಳೆ | ಸಂತೆಗೆ ಬಂದವರಿಗೆ ಸಿಡಿಲ ಆಘಾತ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗುಡುಗುಸಹಿತ ಮಳೆ | ಸಂತೆಗೆ ಬಂದವರಿಗೆ ಸಿಡಿಲ ಆಘಾತ!

AchyutKumar by AchyutKumar
November 14, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ಗೋಕರ್ಣದಲ್ಲಿ ನಡೆಯುವ ವಾರದ ಸಂತೆಗೆ ಬಂದವರಿಗೆ ಸಿಡಿಲು ಬಡಿದಿದೆ.

ಗುರುವಾರ ಸಂಜೆ 4 ಗಂಟೆ ವೇಳೆಗೆ ಗೋಕರ್ಣದಲ್ಲಿ ಗುಡುಗುಸಹಿತ ಮಳೆ ಶುರುವಾಯಿತು. ಮಳೆಯಿಂದ ರಕ್ಷಿಸಿಕೊಳ್ಳಲು ಕೆಲವರು ಮರದ ಕೆಳಗೆ ನಿಂತರು. ಈ ವೇಳೆ ನಾಲ್ವರಿಗೆ ಸಿಡಿಲು ಬಡಿಯಿತು.

Advertisement. Scroll to continue reading.
ADVERTISEMENT
ADVERTISEMENT

ಬಿದ್ರಗೇರಿಯ ಪರಮೇಶ್ವರ ಗೌಡ(56), ಬಿಹಾರದಿಂದ ಬಂದಿದ್ದ ನೂರ ಅಲಮಾ(40), ಮಹ್ಮದ್ ಆಜಾದ್ (30), ಆಯುಷ್‌ಕುಮಾರ (30) ಸಿಡಿಲಿನಿಂದ ಗಾಯಗೊಂಡರು. ಬಿಹಾರದ ಮೂವರು ರೆಸಾರ್ಟ ಕಟ್ಟಡ ನಿರ್ಮಾಣಕ್ಕಾಗಿ ಗೋಕರ್ಣಕ್ಕೆ ಬಂದವರಾಗಿದ್ದರು.

Advertisement. Scroll to continue reading.

ಗಾಯಗೊಂಡ ನಾಲ್ವರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ. ವೈದ್ಯಾಧಿಕಾರಿ ಡಾ. ಜಗದೀಶ ನಾಯ್ಕ ಹಾಗೂ ಡಾ ದಿವ್ಯಾ ಜೊತೆ ಸಿಬ್ಬಂದಿ ಅವರನ್ನು ಜೀವಾಪಾಯದಿಂದ ಪಾರು ಮಾಡಿದ್ದಾರೆ. ಸಿಡಿಲಿನಿಂದ ಒಳಪೆಟ್ಟು ಆದವರಿಗೆ ವ್ಯಾಯಾಮ ಮಾಡಿಸಲಾಗುತ್ತಿದೆ. ಎಲ್ಲರಿಗೂ ಚಿಕಿತ್ಸೆ ಮುಂದುವರೆದಿದೆ.

ShareSendTweetShare
ADVERTISEMENT
Previous Post

ಕಸ್ತೂರಿ ರಂಗನ್ ಜಾರಿಗೆ ವಿರೋಧ: ಕೇಂದ್ರದ ಮೇಲೆ ಒತ್ತಡ

Next Post

ಮಕ್ಕಳ ದಿನ | ಚಿಣ್ಣರಿಗೆ ಈ ದಿನ ಗಡ್ಡೆ ಗೆಣಸಿನ ಊಟ!

Next Post

ಮಕ್ಕಳ ದಿನ | ಚಿಣ್ಣರಿಗೆ ಈ ದಿನ ಗಡ್ಡೆ ಗೆಣಸಿನ ಊಟ!

ರಾಜಿ ನೀತಿಗೆ ಬದ್ಧ ಈ ನ್ಯಾಯಾಧೀಶೆ | ಕೋರ್ಟು-ಕಚೇರಿ ಅಲೆದಾಟ ಇನ್ನಿಲ್ಲ: ಪ್ರೀತಿ-ವಿಶ್ವಾಸಕ್ಕೆ ಕೊರತೆ ಆಗಲ್ಲ!

ಎರಡು ದಿನ - ಒಂಬತ್ತು ತಾಲೂಕು: ಇಲ್ಲಿ ಎಲ್ಲಿಯೂ ಸಿಗಲ್ಲ ಸರಾಯಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.