6
  • Latest

ಎರಡು ದಿನ – ಒಂಬತ್ತು ತಾಲೂಕು: ಇಲ್ಲಿ ಎಲ್ಲಿಯೂ ಸಿಗಲ್ಲ ಸರಾಯಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎರಡು ದಿನ – ಒಂಬತ್ತು ತಾಲೂಕು: ಇಲ್ಲಿ ಎಲ್ಲಿಯೂ ಸಿಗಲ್ಲ ಸರಾಯಿ!

AchyutKumar by AchyutKumar
in ಸ್ಥಳೀಯ

ಉತ್ತರ ಕನ್ನಡ ಜಿಲ್ಲೆಯ ಒಂಬತ್ತು ತಾಲೂಕಿನ ವಿವಿಧ ಪ್ರದೇಶಗಳಲ್ಲಿ ನವೆಂಬರ್ 21ರ ಸಂಜೆಯಿoದ ನ 23ರ ಸಂಜೆಯವರೆಗೆ ಸರಾಯಿ ಸಿಗಲ್ಲ. ಆಯಾ ಭಾಗದಲ್ಲಿ ಆ ದಿನ ಸರಾಯಿ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇದಕ್ಕೆ ಕಾರಣ ಉಪಚುನಾವಣೆ!

ಶಿರಸಿ, ಯಲ್ಲಾಪುರ, ಅಂಕೋಲಾ, ಕಾರವಾರ, ಹಳಿಯಾಳ, ಜೊಯಿಡಾ, ಹೊನ್ನಾವರ, ಸಿದ್ದಾಪುರ, ಕುಮಟಾ, ಮುಂಡಗೋಡು ಹಾಗೂ ದಾಂಡೇಲಿ ತಾಲೂಕಿನ ವಿವಿಧೆಡೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ. ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವುದಕ್ಕಾಗಿ ನ 21ರಂದು ಸಂಜೆ 5 ಗಂಟೆ ನಂತರ ಸರಾಯಿ ಮಾರಾಟ ಮಾಡುವ ಹಾಗಿಲ್ಲ. ನ 23ರ ಸಂಜೆ 5 ಗಂಟೆಯವರೆಗೆ ಈ ಸರಾಯಿ ನಿಷೇಧ ಜಾರಿಯಲ್ಲಿರಲಿದೆ.

ಈ ಅವಧಿಯಲ್ಲಿ ಯಲ್ಲಾಪುರ ಹಾಗೂ ಅಂಕೋಲಾ ಪಟ್ಟಣದಲ್ಲಿ ಎಲ್ಲಿಯೂ ಸರಾಯಿ ಮಾರಾಟ ಇರುವುದಿಲ್ಲ. ಈ ಅವಧಿಯಲ್ಲಿ ಮದ್ಯ ಮಾರಾಟ ಮಾತ್ರವಲ್ಲ, ಸಾಗಾಟವನ್ನು ಸಹ ಅಪರಾಧ ಎಂದು ಸರ್ಕಾರ ಪರಿಗಣಿಸುತ್ತದೆ. ಕಾರವಾರ ತಾಲೂಕಿನ ಚಿತ್ತಾಕುಲಾ, ಅಂಕೋಲಾ ತಾಲೂಕಿನ ಸಗಡಗೇರಿ, ಕುಮಟಾ ತಾಲೂಕಿನ ಹನೇಹಳ್ಳಿ, ಬರ್ಗಿ, ಹೊನ್ನಾವರ ತಾಲೂಕಿನ ಮಾಗೋಡ, ಭಟ್ಕಳ ತಾಲೂಕಿನ ಶಿರಾಲಿ, ಶಿರಸಿ ತಾಲೂಕಿನ ಬಿಸಲಕೊಪ್ಪ, ಹುತ್ತಗಾರ, ಸಿದ್ದಾಪುರ ತಾಲೂಕಿನ ದೊಡ್ಮನೆ ಭಾಗದಲ್ಲಿ ಸಹ ಸರಾಯಿ ಮಾರಾಟ-ಸಾಗಾಟಕ್ಕೆ ತಡೆ ಒಡ್ಡಲಾಗಿದೆ.

ಮುಂಡಗೋಡ ತಾಲೂಕಿನ ಹುನಗುಂದ, ಹಳಿಯಾಳ ತಾಲೂಕಿನ ಬೆಳವಟಗಿ, ಜನಗಾ, ಅರ್ಲವಾಡ, ದಾಂಡೇಲಿ ತಾಲೂಕಿನ ಅಂಬಿಕಾನಗರ ಮತ್ತು ಜೋಯಿಡಾ ತಾಲೂಕಿನ ಕಾತೇಲಿ (ಕುಂಬಾರವಾಡಾ), ನೇದರ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ವ್ಯಾಪ್ತಿಯಲ್ಲಿ ನ 21 ರಂದು ಸಂಜೆ 5 ಗಂಟೆಯಿ0ದ ನ 23 ರ ಸಂಜೆ 5 ಗಂಟೆಯವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟ – ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ.

ShareSendTweetShare
Previous Post

ರಾಜಿ ನೀತಿಗೆ ಬದ್ಧ ಈ ನ್ಯಾಯಾಧೀಶೆ | ಕೋರ್ಟು-ಕಚೇರಿ ಅಲೆದಾಟ ಇನ್ನಿಲ್ಲ: ಪ್ರೀತಿ-ವಿಶ್ವಾಸಕ್ಕೆ ಕೊರತೆ ಆಗಲ್ಲ!

Next Post

ವಾಟೇಹಳ್ಳದ ಚಂದ್ರು ಸಾವಿಗೆ ಕಂಚಿಮರ ಕಾರಣ!

Next Post

ವಾಟೇಹಳ್ಳದ ಚಂದ್ರು ಸಾವಿಗೆ ಕಂಚಿಮರ ಕಾರಣ!

ಶಿಖಾರಿ ಶೂರನಿಗೆ ದಕ್ಕದ ಜಿಂಕೆ ಮಾಂಸ: ಪ್ರಾಣಿ ಕೊಂದ ಪಾಪಿಗೆ ಜೈಲೂಟ!

ಕರಾಟೆ ಪಟುವಿಗೆ ಬೆದರಿಸಿದ ಜೆಸಿಬಿ ಚಾಲಕ | ಸರ್ಕಾರಕ್ಕೆ ನಷ್ಟ: ಮೀನುಗಾರನಿಗೆ ಸಂಕಷ್ಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.