6
  • Latest

ಕರಾಟೆ ಪಟುವಿಗೆ ಬೆದರಿಸಿದ ಜೆಸಿಬಿ ಚಾಲಕ | ಸರ್ಕಾರಕ್ಕೆ ನಷ್ಟ: ಮೀನುಗಾರನಿಗೆ ಸಂಕಷ್ಟ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕರಾಟೆ ಪಟುವಿಗೆ ಬೆದರಿಸಿದ ಜೆಸಿಬಿ ಚಾಲಕ | ಸರ್ಕಾರಕ್ಕೆ ನಷ್ಟ: ಮೀನುಗಾರನಿಗೆ ಸಂಕಷ್ಟ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಭಟ್ಕಳ: ತೆಂಗಿನಗುoಡಿ ನದಿ ಬಳಿ ಬಂದರು ಇಲಾಖೆಗೆ ಸೇರಿದ ಕಟ್ಟಡವನ್ನು ಮೂವರು ದುಷ್ಕರ್ಮಿಗಳು ಸೇರಿ ಧ್ವಂಸ ಮಾಡಿದ್ದಾರೆ.

Advertisement. Scroll to continue reading.

ಕರಾಟೆ ಮಾಸ್ಟರ್ ಉಮೇಶ ಮೊಗೇರ್ ಈ ಕಟ್ಟಡದಲ್ಲಿ ಒಣಮೀನು ದಾಸ್ತಾನು ಮಾಡಿದ್ದರು. ಏಕಾಏಕಿ ಕಟ್ಟಡ ನೆಲಸಮವಾಗಿದ್ದರಿಂದ ಒಣ ಮೀನುಗಳೆಲ್ಲವೂ ಮಣ್ಣು ಪಾಲಾಗಿದೆ. ಹೆಬಳೆ ಮಲ್ಲಜ್ಜನ ಮನೆಯ ಉಮೇಶ ರಾಮಾ ಮೊಗೇರ್ ಅವರ ತಂದೆ ಕಾಲದಿಂದಲೂ ಈ ಕಟ್ಟಡವನ್ನು ಅವರು ಬಳಸುತ್ತಿದ್ದರು. 15 ವರ್ಷಗಳಿಂದ ಉಮೇಶ ಮೊಗೇರ್ ಅವರು ನಿರ್ವಹಣೆ ನೋಡಿಕೊಳ್ಳುತ್ತಿದ್ದರು. ಇದಕ್ಕಾಗಿ ತೆರಿಗೆಯನ್ನು ಸಹ ಅವರೇ ಪಾವತಿಸುತ್ತಿದ್ದರು.

ADVERTISEMENT
ADVERTISEMENT

ಗಾಳಿ-ಮಳೆಗೆ ಕಟ್ಟಡದ ಶೀಟ್ ಹಾರಿ ಹೋದಾಗ ಸರ್ಕಾರದಿಂದ ರಿಪೇರಿ ಮಾಡಿಸಿದ್ದು, ಈ ಕಟ್ಟಡದ ಮೇಲೆ ಬಂದರು ಇಲಾಖೆ ಹೊರತುಪಡಿಸಿ ಬೇರೆ ಯಾರಿಗೂ ಹಕ್ಕಿರಲಿಲ್ಲ. ಅದಾಗಿಯೂ ಅ 26ರಂದು ಚಬ್ಬಿಮನೆಯ ನಾರಾಯಣ ಮೊಗೇರ್, ಲಕ್ಷö್ಮಣ ಮಂಜುನಾಥ ಕರ್ಕಿಮನೆಯ ಹಾಗೂ ಮಾವಿನಕಟ್ಟೆಯ ಜೆಸಿಬಿ ಚಾಲಕ ಗಣೇಶ ನಾಯ್ಕ ಸೇರಿ ಆ ಕಟ್ಟಡವನ್ನು ಧ್ವಂಸ ಮಾಡಿದ್ದಾರೆ. ಆ ವೇಳೆ ಅಲ್ಲಿ ಒಣಗಿಸಿದ್ದ ಒಣ ಮೀನುಗಳೆಲ್ಲವೂ ನಾಶವಾಗಿದೆ. ಏಕಾಏಕಿ ಆಗಮಿಸಿ ಧ್ವಂಸ ಮಾಡಿದನ್ನು ಪ್ರಶ್ನಿಸಿದ ಕರಾಟೆ ಪಟು ಉಮೇಶ ಮೊಗೇರ್ ಅವರನ್ನು ಬೆದರಿಸಿದ್ದಾರೆ. `ಇಲ್ಲಿಯೇ ಇದ್ದರೆ ಜೆಸಿಬಿಯಿಂದ ಅಗೆದು ಮಣ್ಣಿನ ಅಡಿ ಹೂತು ಹಾಕುವೆ’ ಎಂದು ಎದುರುದಾರರು ಬೆದರಿಸಿದ ಬಗ್ಗೆ ಉಮೇಶ್ ಮೊಗೇರ್ ಪೊಲೀಸ್ ದೂರು ನೀಡಿದ್ದಾರೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಶಿಖಾರಿ ಶೂರನಿಗೆ ದಕ್ಕದ ಜಿಂಕೆ ಮಾಂಸ: ಪ್ರಾಣಿ ಕೊಂದ ಪಾಪಿಗೆ ಜೈಲೂಟ!

Next Post

ಸ್ಯಾಮಸಂಗ್-ರೆಡ್ಮಿ ಫೋನ್ ಜಪ್ತಿ: ಮೊಬೈಲ್ ಮಟ್ಕಾವನ್ನು ಬಿಡದ ಪೊಲೀಸರು!

Next Post

ಸ್ಯಾಮಸಂಗ್-ರೆಡ್ಮಿ ಫೋನ್ ಜಪ್ತಿ: ಮೊಬೈಲ್ ಮಟ್ಕಾವನ್ನು ಬಿಡದ ಪೊಲೀಸರು!

ವಾಟ್ಸಪ್ ದೂರು | ಸಮಸ್ಯೆಗೆ ಸ್ಪಂದಿಸಿದ ಜಿಲ್ಲಾಡಳಿತ

ಬೈತಖೋಲ್ ಬಂದರಿನಲ್ಲಿ ಸಿಕ್ಕಿದ್ದು 70 ಕೆಜಿಯ ಲೋಹ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.