6
  • Latest

ವಾಟ್ಸಪ್ ದೂರು | ಸಮಸ್ಯೆಗೆ ಸ್ಪಂದಿಸಿದ ಜಿಲ್ಲಾಡಳಿತ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವಾಟ್ಸಪ್ ದೂರು | ಸಮಸ್ಯೆಗೆ ಸ್ಪಂದಿಸಿದ ಜಿಲ್ಲಾಡಳಿತ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕುಮಟಾ: ಸರ್ಕಾರಿ ಆಸ್ಪತ್ರೆ ಸುತ್ತಲಿನ ತ್ಯಾಜ್ಯವನ್ನು ಪುರಸಭೆ ಸ್ವಚ್ಛಗೊಳಿಸಿದೆ. ಜಿಲ್ಲಾಡಳಿತದ ಸೂಚನೆ ನಂತರ ಪುರಸಭೆ ಈ ಕಾರ್ಯ ನಡೆಸಿದೆ.

Advertisement. Scroll to continue reading.

ಸರ್ಕಾರಿ ಆಸ್ಪತ್ರೆ ಸುತ್ತ ಸಾಕಷ್ಟು ಪ್ರಮಾಣದಲ್ಲಿ ತ್ಯಾಜ್ಯ ಸುರಿದಿದ್ದು, ಪ್ಲಾಸ್ಟಿಕ್ ಚೂರುಗಳು ಬಿದ್ದಿದ್ದವು. ಇದರಿಂದ ಸುತ್ತಲಿನ ವಾತಾವರಣ ಕಲುಷಿತವಾಗಿತ್ತು. ಆಸ್ಪತ್ರೆಗೆ ಬರುವ ರೋಗಿಗಳು ಮೂಗು ಮುಚ್ಚಿಕೊಂಡು ತಿರುಗಾಡಬೇಕಾದ ಸ್ಥಿತಿಯಿದ್ದರೂ ಈ ಬಗ್ಗೆ ಅಧಿಕಾರಿಗಳು ಗಮನಿಸಿರಲಿಲ್ಲ. ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಆಗ್ನೇಲ್ ರೋಡ್ರಿಗಿಸ್ ಹಾಗೂ ಸುಧಾಕರ ನಾಯ್ಕ ಈ ಬಗ್ಗೆ ಆಸ್ಪತ್ರೆ ವೈದ್ಯಾಧಿಕಾರಿ ಹಾಗೂ ಪುರಸಭೆ ಮುಖ್ಯಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. `ಕ್ರಮ` ಜರುಗಿಸುವೆ’ ಎಂಬ ಭರವಸೆ ನೀಡಿದ ಈ ಅಧಿಕಾರಿಗಳು ಸ್ವಚ್ಛತೆ ಕಾಪಾಡಲು ಯಾವುದೇ ಕ್ರಮ ಜರುಗಿಸಿರಲಿಲ್ಲ.

ADVERTISEMENT
ADVERTISEMENT

ಈ ಹಿನ್ನಲೆ ಆಗ್ನೇಲ್ ರೋಡ್ರಿಗಿಸ್ ಜಿಲ್ಲಾಡಳಿತದ ವಾಟ್ಸಪ್ ದೂರು ವಿಭಾಗಕ್ಕೆ ಫೋಟೋ-ದಾಖಲೆ ಸಲ್ಲಿಸಿದ್ದರು. ಅಲ್ಲಿ ದೂರು ಸಲ್ಲಿಕೆಯಾದ ಒಂದೇ ದಿನದಲ್ಲಿ ಆಸ್ಪತ್ರೆ ಪಕ್ಕದ ತ್ಯಾಜ್ಯಗಳು ಮಾಯವಾಗಿದೆ. ಪುರಸಭೆ ಅಧಿಕಾರಿಗಳು ಜಿಲ್ಲಾಡಳಿತದ ಸೂಚನೆ ಮೇರೆಗೆ ಆ ಪ್ರದೇಶವನ್ನು ಸ್ವಚ್ಛಗೊಳಿಸಿ ಮೇಲಧಿಕಾರಿಗಳಿಗೆ ವರದಿ ಸಲ್ಲಿಸಿದ್ದಾರೆ. `ತ್ಯಾಜ್ಯವನ್ನು ತೆರವು ಮಾಡಲಾಗಿದೆ’ ಎಂದು ದೂರುದಾರರಿಗೆ ವಾಟ್ಸಪ್ ದೂರು ವಿಭಾಗದಿಂದ ಹಿಂಬರಹವನ್ನು ನೀಡಲಾಗಿದೆ.

Advertisement. Scroll to continue reading.
ShareSendTweetShare
ADVERTISEMENT
Previous Post

ಸ್ಯಾಮಸಂಗ್-ರೆಡ್ಮಿ ಫೋನ್ ಜಪ್ತಿ: ಮೊಬೈಲ್ ಮಟ್ಕಾವನ್ನು ಬಿಡದ ಪೊಲೀಸರು!

Next Post

ಬೈತಖೋಲ್ ಬಂದರಿನಲ್ಲಿ ಸಿಕ್ಕಿದ್ದು 70 ಕೆಜಿಯ ಲೋಹ!

Next Post

ಬೈತಖೋಲ್ ಬಂದರಿನಲ್ಲಿ ಸಿಕ್ಕಿದ್ದು 70 ಕೆಜಿಯ ಲೋಹ!

ಸ್ವಾವಲಂಬಿ ಬದುಕಿಗೆ ಶ್ರಮಿಸುತ್ತಿರುವ ರೋಟರಿ: ಮಹಿಳೆಯರಿಗಾಗಿ ಹೊಲಿಗೆ ಜೊತೆ ಕಸೂತಿ ಶಿಬಿರ

3 ಲಕ್ಷಕ್ಕೆ ಮಾರಾಟವಾದ ಪುರಸಭೆ ಅಧಿಕಾರಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.