6
  • Latest

ಬೈತಖೋಲ್ ಬಂದರಿನಲ್ಲಿ ಸಿಕ್ಕಿದ್ದು 70 ಕೆಜಿಯ ಲೋಹ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ADVERTISEMENT
  • Home
Tuesday, September 8, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ಸ್ಥಳೀಯ

ಬೈತಖೋಲ್ ಬಂದರಿನಲ್ಲಿ ಸಿಕ್ಕಿದ್ದು 70 ಕೆಜಿಯ ಲೋಹ!

AchyutKumar by AchyutKumar
November 15, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ಬೈತಖೋಲ್ ಬಂದರಿನಲ್ಲಿ ಹೂಳೆತ್ತುವವರಿಗೆ 70 ಕೆಜಿ ಬಾರದ ಲೋಹ ಸಿಕ್ಕಿದೆ.

Advertisement. Scroll to continue reading.
ADVERTISEMENT

ಯಾಂತ್ರಿಕೃತ ಮೀನುಗಾರಿಕಾ ದೋಣಿಗೆ ಸಂಬoಧಿಸಿದ ಲೋಹ ಇದಾಗಿದ್ದು, ವಾರಸುದಾರರ ಪತ್ತೆಗೆ ಮಿನುಗಾರಿಕಾ ಇಲಾಖೆ ಹುಡುಕಾಟ ನಡೆಸಿದೆ. ಇಲ್ಲಿನ ಬೈತಖೋಲ್ ಪ್ರದೇಶದಲ್ಲಿ ವ್ಯಾಪಕ ಪ್ರಮಾಣದಲ್ಲಿ ಹೂಳು ತುಂಬಿದ್ದು, ಅದನ್ನು ಸ್ವಚ್ಛ ಮಾಡಲಾಗುತ್ತಿದೆ. ಹೀಗೆ ಹೂಳು ಮೇಲೆತ್ತುವಾಗ ಅದರ ಜೊತೆ ಪ್ರೊಪೆಲ್ಲರ್ ದೊರೆತಿದೆ. ದೊಡ್ಡ ದೊಡ್ಡ ದೋಣಿಗಳ ಹಿಂದೆ ಫ್ಯಾನ್ ಆಕಾರದಲ್ಲಿರುವ ವಸ್ತು ಇದಾಗಿದ್ದು, ಇದು ಬೈತಖೋಲ್ ಬಂದರು ಪ್ರದೇಶದಲ್ಲಿನ ದೋಣಿಗೆ ಸಂಬ0ಧಿಸಿದ್ದು ಎಂದು ಖಚಿತವಾಗಿದೆ.

ADVERTISEMENT
ADVERTISEMENT

ಪ್ರಸ್ತುತ ಆ ಪ್ರೊಪೆಲ್ಲರ್’ನ್ನು ಮೀನುಗಾರಿಕಾ ಅಧಿಕಾರಿಗಳು ವಶಕ್ಕೆ ಪಡೆದಿದ್ದು ವಾರಸುದಾರರಿಗೆ ಮುಟ್ಟಿಸುವ ಪ್ರಯತ್ನದಲ್ಲಿದ್ದಾರೆ. ಮೀನುಗಾರರೊಬ್ಬರು `ಇದು ತನ್ನ ಬೋಟಿನದು’ ಎಂದು ಅರ್ಜಿಯನ್ನು ಸಲ್ಲಿಸಿದ್ದಾರೆ. ಅದಾಗಿಯೂ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಎಲ್ಲಾ ದಾಖಲೆ ಪರಿಶೀಲನೆ ನಂತರ ಅದನ್ನು ವಾರಸುದಾರರಿಗೆ ಹಿಂತಿರುಗಿಸಲಾಗುತ್ತದೆ. ಬೇರೆ ಯಾರಾದರೂ ಪ್ರೊಪೆಲ್ಲರ್ ಕಳೆದುಕೊಂಡಿದ್ದರೆ ನ 30ರ ಒಳಗೆ ದಾಖಲೆ ಒದಗಿಸುವಂತೆ ಇಲಾಖೆ ಸೂಚಿಸಿದೆ.

Advertisement. Scroll to continue reading.
Advertisement. Scroll to continue reading.
ShareSendTweetShare
ADVERTISEMENT
Previous Post

ವಾಟ್ಸಪ್ ದೂರು | ಸಮಸ್ಯೆಗೆ ಸ್ಪಂದಿಸಿದ ಜಿಲ್ಲಾಡಳಿತ

Next Post

ಸ್ವಾವಲಂಬಿ ಬದುಕಿಗೆ ಶ್ರಮಿಸುತ್ತಿರುವ ರೋಟರಿ: ಮಹಿಳೆಯರಿಗಾಗಿ ಹೊಲಿಗೆ ಜೊತೆ ಕಸೂತಿ ಶಿಬಿರ

Next Post

ಸ್ವಾವಲಂಬಿ ಬದುಕಿಗೆ ಶ್ರಮಿಸುತ್ತಿರುವ ರೋಟರಿ: ಮಹಿಳೆಯರಿಗಾಗಿ ಹೊಲಿಗೆ ಜೊತೆ ಕಸೂತಿ ಶಿಬಿರ

3 ಲಕ್ಷಕ್ಕೆ ಮಾರಾಟವಾದ ಪುರಸಭೆ ಅಧಿಕಾರಿ!

ಬೈಕುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.