6
  • Latest

3 ಲಕ್ಷಕ್ಕೆ ಮಾರಾಟವಾದ ಪುರಸಭೆ ಅಧಿಕಾರಿ!

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಕಾವೇರಿ ನೀರಿನ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ: ಬೊಮ್ಮಾಯಿ

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಭ್ರಷ್ಟಾಚಾರಕ್ಕೆ ಸರ್ಕಾರದ ಕುಮ್ಮಕ್ಕು: ಬಿ.ಸಿ. ಪಾಟೀಲ್

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ಸಭಾಪತಿಯಾದ ಬಳಿಕ ಸವಣೂರಿಗೆ ಸಲೀಂ ಅಹ್ಮದ್ ಮೊದಲ ಭೇಟಿ

ADVERTISEMENT
  • Home
Tuesday, September 8, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ವಿಡಿಯೋ

3 ಲಕ್ಷಕ್ಕೆ ಮಾರಾಟವಾದ ಪುರಸಭೆ ಅಧಿಕಾರಿ!

AchyutKumar by AchyutKumar
November 15, 2024
in ವಿಡಿಯೋ
advt advt advt
ADVERTISEMENT

ಭಟ್ಕಳ: ಮೂರು ಲಕ್ಷ ರೂಪಾಯಿಗೆ ಬೇಡಿಕೆಯಿಟ್ಟು 2 ಲಕ್ಷ ರೂ ಸ್ವೀಕರಿಸಿದ್ದ ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ ಶುಕ್ರವಾರ 50 ಸಾವಿರ ರೂ ಹಣ ಪಡೆಯುವ ವೇಳೆ ಸಿಕ್ಕಿ ಬಿದ್ದಿದ್ದಾರೆ.

ADVERTISEMENT

ಲೋಕಾಯುಕ್ತ ಅಧಿಕಾರಿಗಳು ನೀಲಕಂಠ ಮೇಸ್ತಾ ಅವರ ಮೇಲೆ ದಾಳಿ ನಡೆಸಿ ಲಂಚದ ಹಣವನ್ನು ವಶಕ್ಕೆ ಪಡೆದರು. ಜೊತೆಗೆ ಅವರನ್ನು ಸಹ ಬಂಧಿಸಿ ಜೈಲಿಗೆ ಕಳುಹಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಮೊಹ್ಮದ ಇದ್ರಿಸ್ ಮೋಹತೇಷಾಮ್ ಎಂಬಾತರಿAದ ನೀಲಕಂಠ ಮೇಸ್ತಾ 3 ಲಕ್ಷ ರೂ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಒಳಚರಂಡಿ ಜೋಡಣೆ ಕಾಮಗಾರಿ ನಡೆಸುವುದಕ್ಕಾಗಿ 2 ಲಕ್ಷ ರೂ ಮುಂಗಡ ಹಣವನ್ನು ಪಡೆದಿದ್ದರು. ಈ ಹಿನ್ನಲೆ ಮಹ್ಮದ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದು, ಶುಕ್ರವಾರ ಕಾರವಾರ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಹಾಗೂ ಪ್ರಭಾರಿ ಲೋಕಾಯುಕ್ತ ಡಿವೈಎಸ್ಪಿ ವಿನಾಯಕ ಬಿಲ್ಲವ ನೇತೃತ್ವದಲ್ಲಿ ದಾಳಿ ನಡೆಯಿತು.

Advertisement. Scroll to continue reading.

ಲಂಚ ನೀಡಿದರೂ ಕೆಲಸ ಆಗಲ್ಲ!
ದೂರುದಾರರು 2003ರಲ್ಲಿ ಮನೆ ನಿರ್ಮಾಣಕ್ಕೆ ಅನುಮತಿ ಪಡೆದಿದ್ದರು. ಆದರೆ, ಅವರಿಗೆ ನಮೂನೆ -3 ಸಿಕ್ಕಿರಲಿಲ್ಲ. ಒಳ ಚರಂಡಿ ವ್ಯವಸ್ಥೆಯೂ ಆಗಿರಲಿಲ್ಲ. ಆರೋಪಿ ಅಧಿಕಾರಿ ನಮೂನೆ 3 ವಿತರಿಸಲು 2 ಲಕ್ಷ ರೂ ಹಣ ಪಡೆದು 93 ಸಾವಿರಕ್ಕೆ ರಸೀದಿ ನೀಡಿದ್ದರು. ಅದಾಗಿಯೂ ಕೆಲಸ ಮಾಡಿಕೊಡಲು ಮತ್ತೆ 1 ಲಕ್ಷ ರೂ ಬೇಡಿಕೆ ಇಟ್ಟಿದ್ದರು.

Advertisement. Scroll to continue reading.

ಲಂಚ ಕೊಟ್ಟರೂ ಕೆಲಸ ಆಗದ ಕಾರಣ ಹಾಗೂ ಮತ್ತೆ ಲಂಚ ಬೇಡಿದ ಕಾರಣ ದೂರುದಾರರು ಲೋಕಾಯುಕ್ತರ ಮೊರೆ ಹೋಗಿದ್ದರು. ದಾಳಿ ನಡೆಸಿದ ಲೋಕಾಯುಕ್ತ ಅಧಿಕಾರಿಗಳು ನೀಲಕಂಠ ಮೇಸ್ತಾ ಅವರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. 20ಕ್ಕೂ ಅಧಿಕ ಲೊಕಾಯುಕ್ತ ಪೊಲೀಸ್ ಸಿಬ್ಬಂದಿ ಈ ದಾಳಿಯಲ್ಲಿದ್ದರು.

ಲೋಕಾಯುಕ್ತ ದಾಳಿ ಹೇಗಾಯ್ತು? ದಾಳಿ ನಂತರ ಅಧಿಕಾರಿಗಳು ಹೇಳಿದ್ದೇನು? ವಿಡಿಯೋ ಇಲ್ಲಿ ನೋಡಿ..

ShareSendTweetShare
ADVERTISEMENT
Previous Post

ಸ್ವಾವಲಂಬಿ ಬದುಕಿಗೆ ಶ್ರಮಿಸುತ್ತಿರುವ ರೋಟರಿ: ಮಹಿಳೆಯರಿಗಾಗಿ ಹೊಲಿಗೆ ಜೊತೆ ಕಸೂತಿ ಶಿಬಿರ

Next Post

ಬೈಕುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ

Next Post

ಬೈಕುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ

ಮೌಲಾನಿ ನೇಮಕಕ್ಕೆ ವಿರೋಧ: ನಿಂದಿಸಿದವರ ವಿರುದ್ಧ ಪೊಲೀಸ್ ದೂರು

ಪತ್ನಿ ಹೆಸರಿನಲ್ಲಿ ಸಹಕಾರಿ.. ಪತಿ ಹೆಸರಿನಲ್ಲಿ ರಾಜಕೀಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.