6
  • Latest

ಬೈಕುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕುಗಳ ನಡುವೆ ಡಿಕ್ಕಿ: ಮೂವರಿಗೆ ಗಾಯ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕಾರವಾರ: ಅಮದಳ್ಳಿಯಲ್ಲಿ ಎರಡು ಬೈಕುಗಳ ನಡುವೆ ನಡೆದ ಅಪಘಾತದಲ್ಲಿ ಮೂವರು ಗಾಯಗೊಂಡಿದ್ದಾರೆ.

ನ 13ರಂದು ಸಂಜೆ 6.30ರ ವೇಳೆಗೆ ಅಮದಳ್ಳಿಯ ರೋನಾಲ್ಡ ಫರ್ನಾಂಡಿಸ್ ಎಂಬಾತರು ಅಲೇಶ್ ಫರ್ನಾಂಡಿಸ್ ಎಂಬಾತರನ್ನು ಬೈಕಿನಲ್ಲಿ ಕೂರಿಸಿಕೊಂಡು ಹೋಗುತ್ತಿದ್ದರು. ಅಮದಳ್ಳಿ ಪಂಚಾಯತ ಕಡೆಯಿಂದ ಮೀನು ಮಾರುಕಟ್ಟೆ ಕಡೆ ಸಂಚರಿಸುತ್ತಿದ್ದ ಅವರು ಏಕಾಏಕಿ ಕಂತ್ರಿವಾಡ ಕಡೆ ತಿರುಗಿದರು.

Advertisement. Scroll to continue reading.
ADVERTISEMENT
ADVERTISEMENT

ಸಾಯಿಕಿರಣ ಮಾಳ್ಸೇಕರ್ ಎಂಬಾತರು ಸುವರ್ಣ ಹರಿಕಂತ್ರ ಅವರನ್ನು ಕೂರಿಸಿಕೊಂಡು ಬರುತ್ತಿದ್ದ ಬೈಕು ರೋನಾಲ್ಡ್ ಅವರು ಓಡಿಸುತ್ತಿದ್ದ ಬೈಕಿಗೆ ಡಿಕ್ಕಿಯಾಯಿತು. ಎರಡು ಬೈಕಿನಲ್ಲಿದ್ದವರು ನೆಲಕ್ಕೆ ಬಿದ್ದರು. ಈ ಅಪಘಾತದಲ್ಲಿ ಸುವರ್ಣ ಕಾಲಿಗೆ ಪೆಟ್ಟಾಯಿತು. ಆಲೇಶ ಹಾಗೂ ಸಾಯಿಕಿರಣಗೆ ಸಹ ಗಾಯಗೊಂಡರು.

Advertisement. Scroll to continue reading.

ಈ ಅಪಘಾತ ನೋಡಿದ ಅಲ್ಲಿನ ಆಟೋ ಚಾಲಕ ರೋಶನ್ ಫರ್ನಾಂಡಿಸ್ ಪೊಲೀಸ್ ದೂರು ನೀಡಿದ್ದಾರೆ.

 

ShareSendTweetShare
ADVERTISEMENT
Previous Post

3 ಲಕ್ಷಕ್ಕೆ ಮಾರಾಟವಾದ ಪುರಸಭೆ ಅಧಿಕಾರಿ!

Next Post

ಮೌಲಾನಿ ನೇಮಕಕ್ಕೆ ವಿರೋಧ: ನಿಂದಿಸಿದವರ ವಿರುದ್ಧ ಪೊಲೀಸ್ ದೂರು

Next Post

ಮೌಲಾನಿ ನೇಮಕಕ್ಕೆ ವಿರೋಧ: ನಿಂದಿಸಿದವರ ವಿರುದ್ಧ ಪೊಲೀಸ್ ದೂರು

ಪತ್ನಿ ಹೆಸರಿನಲ್ಲಿ ಸಹಕಾರಿ.. ಪತಿ ಹೆಸರಿನಲ್ಲಿ ರಾಜಕೀಯ!

LIC ಎಜೆಂಟ್'ಗೆ ಗುದ್ದಿದ ರಿಕ್ಷಾ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.