6
  • Latest

ಪತ್ನಿ ಹೆಸರಿನಲ್ಲಿ ಸಹಕಾರಿ.. ಪತಿ ಹೆಸರಿನಲ್ಲಿ ರಾಜಕೀಯ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಪತ್ನಿ ಹೆಸರಿನಲ್ಲಿ ಸಹಕಾರಿ.. ಪತಿ ಹೆಸರಿನಲ್ಲಿ ರಾಜಕೀಯ!

AchyutKumar by AchyutKumar
in ರಾಜಕೀಯ

ಶಾಸಕ ಶಿವರಾಮ ಹೆಬ್ಬಾರ್ ತಮ್ಮ ಪತ್ನಿ ಹೆಸರಿನಲ್ಲಿ ಸಹಕಾರಿ ಬ್ಯಾಂಕ್ ಸ್ಥಾಪಿಸಿದ್ದಾರೆ. ಮಾಜಿ ಸಂಸದ ಅನಂತಕುಮಾರ ಹೆಗಡೆ ಸಹ ತಮ್ಮ ಪತ್ನಿ ಒಡೆತನದಲ್ಲಿ ಸಹಕಾರಿ ಬ್ಯಾಂಕ್ ಸ್ಥಾಪಿಸಿದ್ದಾರೆ. ಶಿರಸಿಯಲ್ಲಿ ನಡೆದ ಬ್ಯಾಂಕ್ ಉದ್ಘಾಟನಾ ಸಮಾರಂಭದಲ್ಲಿ ಶಾಸಕ ಶಿವರಾಮ ಹೆಬ್ಬಾರ್ ಹಾಗೂ ಮಾಜಿ ಸಂಸದ ಅನಂತಕುಮಾರ ಹೆಗಡೆ ಮುಖಾಮುಖಿಯಾದರು!

ADVERTISEMENT

ಬಿಜೆಪಿಯಿಂದ ಮಾನಸಿಕವಾಗಿ ದೂರವಾಗಿರುವ ಶಾಸಕ ಶಿವರಾಮ ಹೆಬ್ಬಾರ್ ಹಾಗೂ ಮಾಜಿ ಸಂಸದ ಅನಂತಕುಮಾರ ಹೆಗಡೆ ಇಲ್ಲಿ ಒಟ್ಟಿಗೆ ಮಾತುಕತೆ ನಡೆಸಿದ್ದಾರೆ. ಅವರಿಬ್ಬರು ಏನು ಮಾತನಾಡಿದರು? ಎಂಬ ಬಗ್ಗೆ ಬಿಜೆಪಿಗರ ಜೊತೆ ಕಾಂಗ್ರೆಸ್ಸಿಗರಲ್ಲಿ ಸಹ ಚರ್ಚೆ ನಡೆಯುತ್ತಿದೆ.

ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರ್ ಬಿಜೆಪಿಯಿಂದ ದೂರವಾಗಿದ್ದಾರೆ. ಅವರ ಪುತ್ರ ವಿವೇಕ್ ಹೆಬ್ಬಾರ್ ಈಗಾಗಲೇ ಕಾಂಗ್ರೆಸ್ ಸೇರಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅನಂತಕುಮಾರ ಹೆಗಡೆ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿದ ಕಾರಣ ಅವರು ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿಲ್ಲ.

Advertisement. Scroll to continue reading.

ಅದರ ನಡುವೆ ಗುರುವಾರ ಶಿರಸಿಯಲ್ಲಿ ನಡೆದ ದುರ್ಗಾದೇವಿ ಸಹಕಾರಿ ಬ್ಯಾಂಕಿನ ಶಾಖೆಯ ಉದ್ಘಾಟನೆಗೆ ಶಿವರಾಮ ಹೆಬ್ಬಾರ್ ಆಗಮಿಸಿದ್ದರು. ಅಲ್ಲಿ ಅನಂತಕುಮಾರ ಹೆಗಡೆ ಸಹ ಇದ್ದರು. ಅನಂತಕುಮಾರ ಹೆಗಡೆ ಮಾಲಿಕತ್ವದ ಸಹಕಾರಿ ಬ್ಯಾಂಕ್ ಇದಾಗಿದ್ದು, ಕೆಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿರುವ ಶಿವರಾಮ ಹೆಬ್ಬಾರ್ ಅದರಲ್ಲಿ ಉತ್ಸಾಹದಿಂದಲೇ ಭಾಗಿಯಾಗಿದ್ದರು. ಅನಂತಕುಮಾರ ಹೆಗಡೆ ಹಾಗೂ ಶಿವರಾಮ ಹೆಬ್ಬಾರ್ ಸಾಕಷ್ಟು ಕಾಲ ಒಟ್ಟಿಗೆ ಮಾತನಾಡಿದ್ದು, ಶಿವರಾಮ ಹೆಬ್ಬಾರ್ ಅವರೇ ಈ ಫೋಟೋವನ್ನು ತಮ್ಮ ಸಾಮಾಜಿಕ ತಾಣದಲ್ಲಿ ಹಂಚಿಕೊoಡಿದ್ದಾರೆ.

Advertisement. Scroll to continue reading.

ಇನ್ನೂ ಈಗ ಶಿರಸಿಯಲ್ಲಿ ಶಾಖೆ ಆರಂಭಿಸಿರುವ ದುರ್ಗಾದೇವಿ ಕೋ ಆಪರೇಟಿವ್ ಬ್ಯಾಂಕ್ ಕಾರವಾರದ ಮಾಜಿ ಶಾಸಕ ಆನಂದ ಅಸ್ನೋಟಿಕರ ತಾಯಿ ಶುಭಲತಾ ಅಸ್ನೋಟಿಕರ ಅವರ ಒಡೆತನಕ್ಕೆ ಸೇರಿತ್ತು. ಇದೀಗ ಅದರ ಪರವಾನಿಗೆಯನ್ನು ಅನಂತಕುಮಾರ್ ಅವರ ಕುಟುಂಬಕ್ಕೆ ಆನಂದ ಅಸ್ನೋಟಿಕರ್ ವರ್ಗಾಯಿಸಿಕೊಟ್ಟಿದ್ದಾರೆ. ಹೀಗಾಗಿ ಅನಂತಕುಮಾರ ಅವರ ಕದಂಬ ಸಂಸ್ಥೆಯ ಅಡಿಯಲ್ಲಿಯೇ ಈ ಬ್ಯಾಂಕ್ ಆರಂಭವಾಗಿದೆ.

Previous Post

ಮೌಲಾನಿ ನೇಮಕಕ್ಕೆ ವಿರೋಧ: ನಿಂದಿಸಿದವರ ವಿರುದ್ಧ ಪೊಲೀಸ್ ದೂರು

Next Post

LIC ಎಜೆಂಟ್’ಗೆ ಗುದ್ದಿದ ರಿಕ್ಷಾ

Next Post

LIC ಎಜೆಂಟ್'ಗೆ ಗುದ್ದಿದ ರಿಕ್ಷಾ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ