6
  • Latest

ಟಯರ್ ತ್ಯಾಜ್ಯಕ್ಕೆ ಬೆಂಕಿಯಿಟ್ಟ ಕೆಎಸ್‌ಆರ್‌ಟಿಸಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಟಯರ್ ತ್ಯಾಜ್ಯಕ್ಕೆ ಬೆಂಕಿಯಿಟ್ಟ ಕೆಎಸ್‌ಆರ್‌ಟಿಸಿ!

AchyutKumar by AchyutKumar
November 15, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ಕೆಎಸ್‌ಆರ್‌ಟಿಸಿ ಘಟಕದಲ್ಲಿನ ರಬ್ಬರ್ ಟಯರ್, ಸುಟ್ಟ ಆಯ್ಲುಗಳ ಮಿಶ್ರಣಕ್ಕೆ ಅಲ್ಲಿನ ಅಧಿಕಾರಿಗಳು ಬೆಂಕಿ ಹಚ್ಚಿದ್ದಾರೆ. ಹೀಗಾಗಿ ಘಟಕದ ಸುತ್ತಲು ದಡ್ಡ ಹೊಗೆ ತುಂಬಿಕೊoಡಿದ್ದು, ಜನ ಉಸಿರಾಟಕ್ಕೆ ಸಹ ಸಮಸ್ಯೆ ಅನುಭವಿಸಿದರು.

Advertisement. Scroll to continue reading.

ಈ ಬಗೆಯ ತ್ಯಾಜ್ಯಗಳನ್ನು ವೈಜ್ಞಾನಿಕ ವಿಲೇವಾರಿ ನಡೆಸಬೇಕು. ವೈಜ್ಞಾನಿಕ ವಿಲೇವಾರಿಗಾಗಿಯೇ ಪುರಸಭೆ ಸಾಕಷ್ಟು ಶ್ರಮಿಸುತ್ತಿದೆ. ಪುರಸಭೆಯವರಿಗೆ ಮಾಹಿತಿ ನೀಡಿದರೂ ಯಾವುದೇ ಶುಲ್ಕ ಪಡೆಯದೇ ಇಂಥ ತ್ಯಾಜ್ಯವನ್ನು ಸಂಗ್ರಹಿಸುತ್ತಾರೆ. ಅದಾಗಿಯೂ ಕೆಎಸ್‌ಆರ್‌ಟಿಸಿ ಘಟಕದವರು ತ್ಯಾಜ್ಯವನ್ನು ಪುರಸಭೆಗೆ ನೀಡದೇ ಬೆಂಕಿ ಹಚ್ಚುವ ಮೂಲಕ ಜನರ ಆರೋಗ್ಯ ಹದಗೆಡಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಘಟಕದ ಸುತ್ತಲು ಅನೇಕ ವೃದ್ಧರು ವಾಸವಾಗಿದ್ದಾರೆ. ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿರುವವರಿದ್ದಾರೆ. ಆದರೆ, ಅವರ ಬಗ್ಗೆ ಕಿಂಚಿತ್ತು ಕಾಳಜಿವಹಿಸದ ನಿಗಮ ನಿಯಮಬಾಹಿರವಾಗಿ ತ್ಯಾಜ್ಯಕ್ಕೆ ಬೆಂಕಿಯಿಡುವ ಕೆಲಸ ಮಾಡಿದೆ. ಈ ಬಗ್ಗೆ ಪ್ರಶ್ನಿಸಿದವರಿಗೂ ಅಲ್ಲಿನವರು ಹಾರಿಕೆ ಉತ್ತರ ನೀಡಿದ್ದಾರೆ.

ShareSendTweetShare
ADVERTISEMENT
Previous Post

ಕಡಲ ಆಮೆ | ಸಂರಕ್ಷಣೆ ಮಾಡಿದವರ ಮಾತಿಗೆ ಇಲ್ಲ ಮನ್ನಣೆ!

Next Post

ಕಾರವಾರದ ಕಳ್ಳಿಗೆ ಗೋವಾದ ಪೊಲಿಸರ ಆತಿಥ್ಯ!

Next Post

ಕಾರವಾರದ ಕಳ್ಳಿಗೆ ಗೋವಾದ ಪೊಲಿಸರ ಆತಿಥ್ಯ!

ಗಡಿನಾಡಿನಲ್ಲಿ ಕನ್ನಡ ಕಲರವ: ಪೊಲೀಸ್ ಅಧೀಕ್ಷಕರಿಂದ ಗಾಯನ!

ಮದ್ಯ ಮಾರಾಟ | ವ್ಯಾಪಾರಿ ವಿರುದ್ಧ ಕಠಿಣ ಕ್ರಮ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.