6
  • Latest

ಶಾಸಕರಿಗೆ ಇಲ್ಲ ಅಧಿಕಾರದ ವ್ಯಾಮೋಹ: ಬಿಜೆಪಿ ಶಾಸಕರಿಗೆ ಬಿಜೆಪಿಯೇ ಶತ್ರು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಶಾಸಕರಿಗೆ ಇಲ್ಲ ಅಧಿಕಾರದ ವ್ಯಾಮೋಹ: ಬಿಜೆಪಿ ಶಾಸಕರಿಗೆ ಬಿಜೆಪಿಯೇ ಶತ್ರು!

AchyutKumar by AchyutKumar
in ವಿಡಿಯೋ

ಕುಮಟಾ: `ಕೆಲ ಬಿಜೆಪಿಗರೇ ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದು, ನನಗೆ ಶಾಸಕ ಸ್ಥಾನದ ಮೇಲೆ ವ್ಯಾಮೋಹವಿಲ್ಲ’ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದ್ದಾರೆ.

`ಕೆಲವು ಮಾಧ್ಯಮಗಳಲ್ಲಿ ನನ್ನ ವಿರುದ್ಧ ಅನಗತ್ಯ ವಿಷಯ ಚರ್ಚೆಯಾಗಿದೆ. ಈ ರೀತಿ ಅಪಪ್ರಚಾರ ಮಾಡಿಸಿದವರು ನಮ್ಮ ಪಕ್ಷದವರೇ ಹೊರತು ಬೇರೆಯವರಲ್ಲ’ ಎಂದು ದಿನಕರ ಶೆಟ್ಟಿ ಅಸಮಧಾನ ಹೊರಹಾಕಿದ್ದಾರೆ. `ನನಗೆ ಶಾಸಕನಾಗಬೇಕು ಎನ್ನುವ ವ್ಯಾಮೋಹವಿಲ್ಲ. ಅಧಿಕಾರ ಇಲ್ಲದಿದ್ದರೂ ಹಿಂದುತ್ವಕ್ಕಾಗಿ ನಾನು ಕೆಲಸ ಮಾಡುವೆ. ಅಪಪ್ರಚಾರ ಮಾಡಿದವರು ವಾಸ್ತವವನ್ನು ಅರಿಯಲಿ’ ಎಂದವರು ಹೇಳಿದ್ದಾರೆ.

`ಕುಮಟಾ ಕ್ಷೇತ್ರದಲ್ಲಿ ಬೇರೆ ಪಕ್ಷದಿಂದ ಬಂದವರಿಗೆ ಮುಂದಿನ ದಿನಗಳಲ್ಲಿ ಅವಕಾಶ ನೀಡಬಾರದು ಎಂದು ಹೇಳುತ್ತಿರುವುದು ಬೇಸರ ಮೂಡಿಸಿದೆ. ನಾನು ಬಿಜೆಪಿ ಸೇರಿದ ನಂತರ ಪಕ್ಷಕ್ಕಾಗಿ ಹಗಲಿರುಳು ನಿಶ್ವಾರ್ಥತೆಯಿಂದ ದುಡಿಯುತಿದ್ದು, ಇದು ಎಲ್ಲರಿಗೂ ಗೊತ್ತಿದೆ. ನಾನೊಬ್ಬ ಹಿಂದುವಾಗಿ ಬಿಜೆಪಿ ತತ್ವ,ಸಿದ್ದಾಂತಗಳನ್ನು ಒಪ್ಪಿಕೊಂಡು ಕೆಲಸ ಮಾಡುತ್ತಿದ್ದೇನೆ’ ಎಂದವರು ಹೇಳಿದರು.

`ಆರ್.ಎಸ್.ಎಸ್ ಪ್ರಮುಖ ದತ್ತಾತ್ರೇಯ ಬಾಳೆಯವರು ನೀಡಿದ ಹೇಳಿಕೆಯನ್ನು ಕೆಲವರು ತಿರುಚಿದ್ದಾರೆ. ನಾನು ಬಿಜೆಪಿ ಸೇರಿದ ನಂತರ ಪಕ್ಷದ ಎಲ್ಲಾ ಕಾರ್ಯಕರ್ತರು ನನಗೆ ಶಕ್ತಿಯನ್ನು ತುಂಬಿದ್ದಾರೆ. ನಮ್ಮಪಕ್ಷದ ಕಾರ್ಯಕರ್ತರು ಎಲ್ಲರೂ ಒಟ್ಟಾಗಿ ನನಗೆ ಸಹಕಾರ ನೀಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಪಕ್ಷ ವಿರೋಧಿ ನೀತಿಯನ್ನು ಅನುಸರಿಸಿಲ್ಲ’ ಎಂದವರು ಸ್ಪಷ್ಟಪಡಿಸಿದ್ದಾರೆ.

ಶಾಸಕ ದಿನಕರ ಶೆಟ್ಟಿ ಮತ್ತೇನು ಹೇಳಿದರು? ವಿಡಿಯೋ ಇಲ್ಲಿ ನೋಡಿ..

ShareSendTweetShare
Previous Post

ಮದ್ಯ ಮಾರಾಟ | ವ್ಯಾಪಾರಿ ವಿರುದ್ಧ ಕಠಿಣ ಕ್ರಮ

Next Post

ಅವೈಜ್ಞಾನಿಕ ಹೆದ್ದಾರಿಯಿಂದ ಅಪಘಾತ: ಐಆರ್‌ಬಿ ವಿರುದ್ಧ ದಿಢೀರ್ ಪ್ರತಿಭಟನೆ

Next Post

ಅವೈಜ್ಞಾನಿಕ ಹೆದ್ದಾರಿಯಿಂದ ಅಪಘಾತ: ಐಆರ್‌ಬಿ ವಿರುದ್ಧ ದಿಢೀರ್ ಪ್ರತಿಭಟನೆ

ಸರಣಿ ಅಪಘಾತ: ಐದು ಆಸ್ಪತ್ರೆ ಸುತ್ತಿದರೂ ಬದುಕದ ಬಸ್ ಚಾಲಕ!

ನಿನ್ನೆ ಮೊನ್ನೆಯವರೆಗೂ ತುಂಬಿ ಹರಿಯುತ್ತಿದ್ದ ತೊರೆಯಲ್ಲಿಯೂ ಇದೀಗ ನೀರಿಗೆ ಬರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.