6
  • Latest

ಸರಣಿ ಅಪಘಾತ: ಐದು ಆಸ್ಪತ್ರೆ ಸುತ್ತಿದರೂ ಬದುಕದ ಬಸ್ ಚಾಲಕ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸರಣಿ ಅಪಘಾತ: ಐದು ಆಸ್ಪತ್ರೆ ಸುತ್ತಿದರೂ ಬದುಕದ ಬಸ್ ಚಾಲಕ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ನ್ಯೂ ಮಲಬಾರ್ ಹೊಟೇಲ್ ಮುಂದೆ ಸರಣಿ ಅಪಘಾತದಲ್ಲಿ ಗಾಯಗೊಂಡಿದ್ದ ಬಸ್ ಚಾಲಕ ಮಹಮದ್ ಖಾನ್’ರನ್ನು ಐದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರೂ ಬದುಕಲಿಲ್ಲ. ಎರಡುವರೆ ತಿಂಗಳ ಜೀವನ್ಮರಣದ ಹೋರಾಟದ ನಂತರ ಅಪಘಾತದಲ್ಲಿ ಗಾಯಗೊಂಡ ಬಸ್ ಚಾಲಕ ಸಾವನಪ್ಪಿದ್ದಾರೆ.

ADVERTISEMENT

ಸೆಪ್ಟೆಂಬರ್ 5ರ ರಾತ್ರಿ ಯಲ್ಲಾಪುರದ ನ್ಯೂ ಮಲಬಾರ್ ಹೊಟೇಲ್ ಮುಂದೆ ಸರಣಿ ಅಪಘಾತ ನಡೆದಿತ್ತು. ಹುಬ್ಬಳ್ಳಿ ಕಡೆಯಿಂದ ಅಂಕೋಲಾ ಕಡೆ ಲಾರಿ ಓಡಿಸಿಕೊಂಡು ಬಂದ ಶಿವಾಜಿ ರಾಮಚಂದ್ರ ತಂಗಡಗಿ ಎಂಬಾತ ಇನ್ನೊಂದು ಲಾರಿಗೆ ತನ್ನ ವಾಹನ ಗುದ್ದಿ ನಂತರ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದಿದ್ದ. ಪರಿಣಾಮ ಬಸ್ ಚಾಲಕ ಮಹಮದ್ ಖಾನ್, ಬಸ್ ಕ್ಲೀನರ್ ಮಹಮದ್ ಸಲೀಮ್, ಪ್ರಯಾಣಿಕರಾದ ಆಶಾ ಶೆಟ್ಟಿ, ಲಕ್ಷ್ಮೀ ಪೂಜಾರಿ, ಟೆಲ್ಮಾ ಡಿಸೋಜಾ, ಜಯಲಕ್ಷ್ಮೀ ಪೂಜಾರಿ ಹಾಗೂ ನಟೇಶ್ ಮೂಡಲಹಿಪ್ಪೆ ಗಾಯಗೊಂಡಿದ್ದರು.

ಆ ದಿನ ಮಲಬಾರ್ ಹೊಟೇಲ್ ಬಳಿ ನಡೆದದ್ದೇನು? ಇಲ್ಲಿ ಓದಿ: ಸರಣಿ ಅಪಘಾತ – ಹಲವರಿಗೆ ಗಾಯ

Advertisement. Scroll to continue reading.

ಗಾಯಗೊಂಡ ಎಲ್ಲರಿಗೂ ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಅದಾದ ನಂತರ ಗಂಭೀರ ಗಾಯಗೊಂಡವರಿಗೆ ಬೇರೆ ಬೇರೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಪೈಕಿ ಬಸ್ ಚಾಲಕ ಮಹಮದ್ ಖಾನ್ ಮೊದಲು ಹುಬ್ಬಳ್ಳಿಯ ಕಿಮ್ಸ್’ಗೆ ದಾಖಲಾಗಿದ್ದರು. ಅದಾದ ನಂತರ ಹುಬ್ಬಳ್ಳಿ ಬಾಲಾಜಿ ಆಸ್ಪತ್ರೆ, ಶಿವಮೊಗ್ಗ ಮಲ್ನಾಡ್ ಲೈಫ್ ಲೈನ್ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸದೇ ಅವರು ಶಿವಮೊಗ್ಗದ ಮಲ್ನಾಡ್ ಲೈಫ್ ಲೈನ್ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದರು.

Advertisement. Scroll to continue reading.
Previous Post

ಅವೈಜ್ಞಾನಿಕ ಹೆದ್ದಾರಿಯಿಂದ ಅಪಘಾತ: ಐಆರ್‌ಬಿ ವಿರುದ್ಧ ದಿಢೀರ್ ಪ್ರತಿಭಟನೆ

Next Post

ನಿನ್ನೆ ಮೊನ್ನೆಯವರೆಗೂ ತುಂಬಿ ಹರಿಯುತ್ತಿದ್ದ ತೊರೆಯಲ್ಲಿಯೂ ಇದೀಗ ನೀರಿಗೆ ಬರ!

Next Post

ನಿನ್ನೆ ಮೊನ್ನೆಯವರೆಗೂ ತುಂಬಿ ಹರಿಯುತ್ತಿದ್ದ ತೊರೆಯಲ್ಲಿಯೂ ಇದೀಗ ನೀರಿಗೆ ಬರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ