6
  • Latest

ನೊಂದಣಾಧಿಕಾರಿ ಇಲ್ಲದ ಉಪನೊಂದಣಿ ಕಚೇರಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನೊಂದಣಾಧಿಕಾರಿ ಇಲ್ಲದ ಉಪನೊಂದಣಿ ಕಚೇರಿ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕುಮಟಾ: ಇಲ್ಲಿನ ಉಪನೊಂದಣಾಧಿಕಾರಿ ಕಚೇರಿಯಲ್ಲಿ ಅಧಿಕಾರಿ-ಸಿಬ್ಬಂದಿ ಕೊರತೆ ಕಾಡುತ್ತಿದೆ. ಶನಿವಾರ ಬೆಳಗ್ಗೆ ಒಬ್ಬರು ಸಿಬ್ಬಂದಿ ಹೊರತುಪಡಿಸಿ ಇಲ್ಲಿ ಯಾರೂ ಇರಲಿಲ್ಲ. ಸಾರ್ವಜನಿಕ ಕೆಲಸಗಳು ಸಹ ಸರಾಗವಾಗಿ ನಡೆಯಲಿಲ್ಲ.

Advertisement. Scroll to continue reading.
Advertisement. Scroll to continue reading.

ಶುಕ್ರವಾರ ಇಡೀ ಕಚೇರಿಯಲ್ಲಿ ಖಾಲಿ ಖುರ್ಚಿಗಳೇ ಹೆಚ್ಚಿಗೆ ಕಾಣಿಸುತ್ತಿದ್ದವು. ವಿವಾಹ ನೊಂದಣಿ ಸೇರಿ ವಿವಿಧ ಕೆಲಸಗಳಿಗೆ ಕಚೇರಿಗೆ ಬಂದವರು ಕೆಲಸವಾಗದ ಕಾರಣ ಮನೆಗೆ ಮರಳಿದರು. ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಈ ಬಗ್ಗೆ ಉಪನೊಂದಣಾಧಿಕಾರಿ ಶಿವಾನಂದ ಪಾಟೀಲ್ ಅವರಿಗೆ ಫೋನ್ ಮಾಡಿ ವಿಚಾರಿಸಿದರು. `ಕುಮಟಾ ಹಾಗೂ ಹೊನ್ನಾವರ ಕಚೇರಿಗೆ ಒಬ್ಬರೇ ಅಧಿಕಾರಿಯಿದ್ದು, ಎರಡು ದಿನಕ್ಕೊಮ್ಮೆ ಒಂದು ತಾಲೂಕಿಗೆ ಭೇಟಿ ನೀಡಲಾಗುತ್ತಿದೆ’ ಎಂದವರು ತಿಳಿಸಿದರು.

ADVERTISEMENT
ADVERTISEMENT

`ಪ್ರಭಾರಿಯಾಗಿ ಕೆಲಸ ನಿರ್ವಹಿಸುವುದರಿಂದ ಈ ರೀತಿ ಮಾಡುವುದು ಅನಿವಾರ್ಯ. ಇದರಿಂದ ಯಾರಿಗೂ ಸಮಸ್ಯೆ ಆಗುತ್ತಿಲ್ಲ’ ಎಂದವರು ಸಮರ್ಥಿಸಿಕೊಂಡರು. `ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಗಮನಹರಿಸಬೇಕು. ಅಗತ್ಯ ಅಧಿಕಾರಿ-ಸಿಬ್ಬಂದಿ ನೇಮಕ ನಡೆಸಬೇಕು’ ಎಂದು ಆಗ್ನೇಲ್ ರೋಡ್ರಿಗಸ್ ಆಗ್ರಹಿಸಿದರು.

ShareSendTweetShare
ADVERTISEMENT
Previous Post

ನಿನ್ನೆ ಮೊನ್ನೆಯವರೆಗೂ ತುಂಬಿ ಹರಿಯುತ್ತಿದ್ದ ತೊರೆಯಲ್ಲಿಯೂ ಇದೀಗ ನೀರಿಗೆ ಬರ!

Next Post

ಅರಣ್ಯ ಹೋರಾಟಕ್ಕೆ ನಾರಿಶಕ್ತಿಯ ಕೊಡುಗೆ

Next Post

ಅರಣ್ಯ ಹೋರಾಟಕ್ಕೆ ನಾರಿಶಕ್ತಿಯ ಕೊಡುಗೆ

ಮಂಜುನಾಥನ ಬೈಕ್ ಕದ್ದವರಾರು?

ಬಾವಿಯ ಗಡೆಗಡೆಗೆ ನೈಲಾನ್ ಹಗ್ಗ: ಉರುಳು ಹಾಕಿಕೊಂಡ ರೋಗಿ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.