6
  • Latest

ಮತ್ಸ್ಯಕನ್ಯೆಯರ ವಿರುದ್ಧ ಉಗ್ರ ಹೋರಾಟ: ಅನಧಿಕೃತ ಮೀನು ಮಾರಾಟಕ್ಕೆ ತಡೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮತ್ಸ್ಯಕನ್ಯೆಯರ ವಿರುದ್ಧ ಉಗ್ರ ಹೋರಾಟ: ಅನಧಿಕೃತ ಮೀನು ಮಾರಾಟಕ್ಕೆ ತಡೆ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಜೋಡಕೆರೆ ಬಳಿ ಅನಧಿಕೃತವಾಗಿ ಮೀನು ಮಾರಾಟ ನಡೆಯುತ್ತಿರುವ ಬಗ್ಗೆ ಪ ಪಂ ಸದಸ್ಯ ಸೋಮೇಶ್ವರ ನಾಯ್ಕ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ಹಿನ್ನಲೆ ಶನಿವಾರ ಮೀನು ಮಾರಾಟಗಾರರನ್ನು ಅಲ್ಲಿಂದ ಎಬ್ಬಿಸಿದ ಪ ಪಂ ಸಿಬ್ಬಂದಿ ಆ ಪ್ರದೇಶವನ್ನು ಸ್ವಚ್ಛಗೊಳಿಸಿದರು.

ಯಲ್ಲಾಪುರ ಪಟ್ಟಣದಲ್ಲಿ ಅಧಿಕೃತ ಮೀನು ಮಾರುಕಟ್ಟೆ ಇದ್ದರೂ ಎಲ್ಲೆಂದರಲ್ಲಿ ಮೀನು ಮಾರಾಟ ನಡೆಯುತ್ತಿದೆ. ಇದರಿಂದ ಸಾರ್ವಜನಿಕರ ಓಡಾಟಕ್ಕೆ ಸಮಸ್ಯೆಯಾಗುವುದರ ಜೊತೆ ಮೀನು ಮಾರಾಟದ ಪರಿಸರವೂ ಹಾಳಾಗುತ್ತಿದೆ. ಜೋಡಕೆರೆಯ ಆಂಜಿನೇಯ ದೇವಾಲಯ ಅಂಚಿನಲ್ಲಿ ಕಳೆದ ಒಂದು ವರ್ಷದಿಂದ ಅನಧಿಕೃತ ಮೀನು ಮಾರುಕಟ್ಟೆ ನಡೆಯುತ್ತಿದ್ದು, ಬೇರೆ ಬೇರೆ ತಾಲೂಕಿನಿಂದ ಬರುವ ಮಹಿಳೆಯರು ಇಲ್ಲಿ ವ್ಯಾಪಾರ ನಡೆಸುತ್ತಿದ್ದಾರೆ. ಈ ಬಗ್ಗೆ ಸಾಕಷ್ಟು ಎಚ್ಚರಿಕೆ ನೀಡಿದರೂ ಅನಧಿಕೃತ ಮೀನು ವ್ಯಾಪಾರಕ್ಕೆ ಕಡಿವಾಣ ಬಿದ್ದಿಲ್ಲ.

ಶುಕ್ರವಾರ ಪ ಪಂ ಸದಸ್ಯ ಸೋಮೇಶ್ವರ ನಾಯ್ಕ ಪಟ್ಟಣ ಪಂಚಾಯತಗೆ ಈ ಬಗ್ಗೆ ದೂರು ಸಲ್ಲಿಸಿದ್ದರು. ಅನಧಿಕೃತ ಮೀನು ಮಾರಾಟ ತಡೆಯದಿದ್ದರೆ ಹೋರಾಟ ನಡೆಸುವುದಾಗಿ ಎಚ್ಚರಿಸಿದ್ದರು. ಈ ಹಿನ್ನಲೆ ಜೋಡಕೇರೆ ದೇವಾಲಯದ ಬಳಿಯಿದ್ದ ಮೀನು ಮಾರಾಟಗಾರರನ್ನು ಪ ಪಂ ಸಿಬ್ಬಂದಿ ಒಕ್ಕಲೆಬ್ಬಿಸಿದರು. ಅದಾದ ನಂತರ ಟ್ಯಾಂಕರ್ ಮೂಲಕ ನೀರು ಹಾಯಿಸಿ ಅಲ್ಲಿನ ಮಾಲಿನ್ಯವನ್ನು ಸ್ವಚ್ಛ ಮಾಡಿದರು.

ತಮ್ಮ ಪತ್ರಕ್ಕೆ ಸ್ಪಂದಿಸಿದ ಅಧಿಕಾರಿ-ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿರುವ ಸೋಮು ನಾಯ್ಕ ಇನ್ಮುಂದೆಯೂ ಅನಧಿಕೃತ ಮೀನು ಮಾರಾಟಕ್ಕೆ ಅವಕಾಶ ಕೊಡದಂತೆ ಆಗ್ರಹಿಸಿದ್ದಾರೆ.

ShareSendTweetShare
Previous Post

ತರಬೇತಿ ವೇಳೆ ಕುಸಿದುಬಿದ್ದ ಶಿಕ್ಷಕ: ಆಂಬುಲೆನ್ಸ್ ಸೇವೆಗಾಗಿ ಎಂಟು ಕಡೆ ಅಲೆದಾಟ!

Next Post

ಭೂ ವಿವಾದ: ಅಕ್ಕ-ಪಕ್ಕದವರ ನಡುವೆ ಹೊಡೆದಾಟ!

Next Post

ಭೂ ವಿವಾದ: ಅಕ್ಕ-ಪಕ್ಕದವರ ನಡುವೆ ಹೊಡೆದಾಟ!

ರಸ್ತೆ ಮೇಲೆ ಹರಿದ ಮನೆ ತ್ಯಾಜ್ಯ: ಜಡೆ ಜಗಳದಲ್ಲಿ ಹೊಡೆತ ತಿಂದವ ಅಮಾಯಕ!

ನಗರಸಭೆ ನೌಕರನಿಗೂ ಮಟ್ಕಾ ಆಡಿಸುವ ಚಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.