6
  • Latest

ರಸ್ತೆ ಮೇಲೆ ಹರಿದ ಮನೆ ತ್ಯಾಜ್ಯ: ಜಡೆ ಜಗಳದಲ್ಲಿ ಹೊಡೆತ ತಿಂದವ ಅಮಾಯಕ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಸ್ತೆ ಮೇಲೆ ಹರಿದ ಮನೆ ತ್ಯಾಜ್ಯ: ಜಡೆ ಜಗಳದಲ್ಲಿ ಹೊಡೆತ ತಿಂದವ ಅಮಾಯಕ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಭಟ್ಕಳ: ಮನೆಯಲ್ಲಿ ಬಳಸಿದ ನೀರನ್ನು ರಸ್ತೆ ಬಿಡುತ್ತಿದ್ದ ಬಗ್ಗೆ ಪ್ರಶ್ನಿಸಿದ ಕಾರಣ ಎದುರು ಮನೆಯವರು ಹೊಡೆತ ತಿಂದಿದ್ದಾರೆ!

ಮುಟ್ಟಳ್ಳಿ ಬಳಿಯ ತೆಲಂದದಲ್ಲಿ ವಸಂತ ಮಾಸ್ತಪ್ಪ ನಾಯ್ಕ ಅವರ ಮನೆಯಲ್ಲಿ ಬಳಸಿದ ನೀರನ್ನು ಜನ ಓಡಾಡುವ ರಸ್ತೆ ಮೇಲೆ ಬಿಡುತ್ತಾರೆ. ಈ ಬಗ್ಗೆ ಆ ಭಾಗದವರು ಆಕ್ಷೇಪ ವ್ಯಕ್ತಪಡಿಸಿದ ಕಾರಣ ಅದನ್ನು ಸಹಿಸದ ವಸಂತ ನಾಯ್ಕ ಅವರ ಪತ್ನಿ ರತ್ನಾ ನಾಯ್ಕ ಎದುರು ಮನೆಯ ನಟರಾಜ ನಾಯ್ಕ ಅವರ ತಲೆಯ ಮೇಲೆ ಕಲ್ಲಿನಿಂದ ಕುಟ್ಟಿದ್ದಾರೆ!

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ನಟರಾಜ ನಾಯ್ಕ ಅವರು ಅವರಿವರಲ್ಲಿ ಹೇಳಿದ ಕಾರಣದಿಂದಲೇ ಊರಿನ ಜನ ಈ ಬಗ್ಗೆ ತಮ್ಮನ್ನು ಪ್ರಶ್ನಿಸಿದ್ದಾರೆ’ ಎಂಬುದು ರತ್ನಾ ನಾಯ್ಕ ಅವರ ಸಿಟ್ಟಿಗೆ ಕಾರಣ. `ರಸ್ತೆ ಮೇಲೆ ನೀರು ಹೋಗುತ್ತಿದೆ. ಯಾರ ತಲೆ ಹೋಗುವ ವಿಷಯ ಅದಾಗಿರಲಿಲ್ಲ’ ಎಂಬುದು ಅವರ ಸಮರ್ಥನೆ.

ರತ್ನ ನಾಯ್ಕ ಅವರು ನಟರಾಜ ನಾಯ್ಕರ ಕುತ್ತಿಗೆ ಹಿಡಿದು ಕಲ್ಲಿನಿಂದ ಜಪ್ಪಿದ ಕಾರಣ ನಟರಾಜರ ತಲೆಭಾಗದಿಂದ ರಕ್ತ ಬಂದಿದೆ. ಕೈ ಬುಜಕ್ಕೆ ಸಹ ಪೆಟ್ಟಾಗಿದೆ. ಈ ಬಗ್ಗೆ ನಟರಾಜ ನಾಯ್ಕ ಅವರ ಪತ್ನಿ ಸಂಗೀತ ಪೊಲೀಸ್ ದೂರು ನೀಡಿದ್ದಾರೆ.

ShareSendTweetShare
ADVERTISEMENT
Previous Post

ಭೂ ವಿವಾದ: ಅಕ್ಕ-ಪಕ್ಕದವರ ನಡುವೆ ಹೊಡೆದಾಟ!

Next Post

ನಗರಸಭೆ ನೌಕರನಿಗೂ ಮಟ್ಕಾ ಆಡಿಸುವ ಚಟ!

Next Post

ನಗರಸಭೆ ನೌಕರನಿಗೂ ಮಟ್ಕಾ ಆಡಿಸುವ ಚಟ!

ಕಲಕೇರಿ ಶಾಲೆ ಬಳಿ ಮಟ್ಕಾ ಜೋರು!

ಬಳಕೆಗೆ ಬಾರದ ಬೋರ್‌ವೆಲ್'ಗೆ ಮರು ಜೀವ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.