6
  • Latest

ಅಧಿಕಾರಿಗಳ ಅಸಡ್ಡೆ ವಿರುದ್ಧ ಆಕ್ರೋಶ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಧಿಕಾರಿಗಳ ಅಸಡ್ಡೆ ವಿರುದ್ಧ ಆಕ್ರೋಶ!

AchyutKumar by AchyutKumar
in ಸ್ಥಳೀಯ

ಯಲ್ಲಾಪುರ: ಜೋಡುಕೆರೆ ಬಳಿ ಅನಧಿಕೃತ ಮೀನು ಮಾರಾಟದ ಬಗ್ಗೆ ಪ ಪಂ ಸದಸ್ಯ ಸೋಮೇಶ್ವರ ನಾಯ್ಕ ಮನವಿ ನೀಡಿದ ಒಂದೇ ದಿನದಲ್ಲಿ ಅಧಿಕಾರಿಗಳು ಅದನ್ನು ತೆರವು ಮಾಡಿದ್ದಾರೆ. ಆದರೆ, ನಾಲ್ಕು ತಿಂಗಳ ಹಿಂದೆಯೇ ತಟಗಾರ ಕ್ರಾಸಿನ ಬಳಿ ಅನಧಿಕೃತ ಮೀನು ಮಾರಾಟದ ಬಗ್ಗೆ ಮನವಿ ನೀಡಿದರೂ ಆ ಮನವಿಗೆ ಅಧಿಕಾರಿಗಳು ಸ್ಪಂದಿಸಿಲ್ಲ. ಪಟ್ಟಣ ಪಂಚಾಯತ ಅಧಿಕಾರಿಗಳ ಈ ನಡೆಗೆ ತಟಗಾರದ ನರಸಿಂಹ ಭಟ್ಟ ಬೋಳಪಾಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶನಿವಾರ ಜೋಡಕೆರೆ ಬಳಿಯಿದ್ದ ಮೀನು ಮಾರಾಟಗಾರರನ್ನು ಪ ಪಂ ಸಿಬ್ಬಂದಿ ಒಕ್ಕಲೆಬ್ಬಿಸಿದರು. ಹೀಗಾಗಿ ಅವರೆಲ್ಲರೂ ತಟಗಾರ ಕ್ರಾಸಿನ ಬಳಿ ಬಂದು ರಸ್ತೆ ಬದಿ ವ್ಯಾಪಾರ ಮಾಡಿದರು. ಹೀಗಾಗಿ ಸಾರ್ವಜನಿಕ ಓಡಾಟಕ್ಕೆ ಸಮಸ್ಯೆಯಾಗಿದ್ದು, ಈ ಬಗ್ಗೆ ನರಸಿಂಹ ಭಟ್ಟ ಬೊಳಪಾಲ್ ಅಧಿಕಾರಿಗಳ ಗಮನ ಸೆಳೆದಿದ್ದಾರೆ.

2024ರ ಜುಲೈ 15ರಂದು ತಟಗಾರ-ಹುಟಕಮನೆ ಭಾಗದ ನೂರಾರು ಜನ ಪಟ್ಟಣ ಪಂಚಾಯತ ಕಚೇರಿಗೆ ತೆರಳಿ ಅನಧಿಕೃತ ಮೀನು ಮಾರಾಟದ ಬಗ್ಗೆ ದೂರು ನೀಡಿದ್ದರು. ಆಗ ಪ ಪಂ ಅಧಿಕಾರಿಗಳು ತಮ್ಮ ಅಸಹಾಯಕತೆ ತೋಡಿಕೊಂಡಿದ್ದರು. ಒಂದೆರಡು ಬಾರಿ ಅನಧಿಕೃತ ಮೀನು ಮಾರಾಟ ತಡೆದಂತೆ ಮಾಡಿದ ಪ ಪಂ ಸಿಬ್ಬಂದಿ ನಂತರ ಅನಧಿಕೃತ ಮೀನು ಮಾರಾಟ ಮಾಡುವವರ ಪರವಾಗಿಯೇ ಮಾತನಾಡಿದ್ದರು. 2023ರಲ್ಲಿ ಸಹ ಮನವಿ ಕೊಟ್ಟರೂ ಕ್ರಮ ಜರುಗಿಸಿಲ್ಲ.

ನಾಲ್ಕು ತಿಂಗಳ ಹಿಂದಿನ ಮನವಿ ಏನು? ಇಲ್ಲಿ ಓದಿ..: ಮತ್ಸ್ಯಕನ್ಯೆ ವಿರುದ್ಧ ಹೋರಾಟ

`ಇದೀಗ ಪ ಪಂ ಸದಸ್ಯರ ಎಚ್ಚರಿಕೆ ನಂತರ ಒಂದೇ ದಿನದಲ್ಲಿ ಜೋಡಕೆರೆ ಬಳಿ ಅನಧಿಕೃತ ವ್ಯಾಪಾರ ತೆರವು ಮಾಡಿ, ಅಲ್ಲಿದ್ದವರನ್ನು ತಟಗಾರ ಕ್ರಾಸಿನ ಬಳಿ ಕಳುಹಿಸಿದ್ದಾರೆ’ ಎಂದವರು ದೂರಿದರು. `ಅಧಿಕಾರಿಗಳು ಈ ರೀತಿ ತಾರತಮ್ಯ ನಡೆಯನ್ನು ಬಿಡಬೇಕು. ನೂರಾರು ಜನ ನೀಡಿದ ಮನವಿಗೂ ಸ್ಪಂದಿಸಬೇಕು’ ಎಂದವರು ಹೇಳಿದ್ದಾರೆ.

ShareSendTweetShare
Previous Post

ಹಳೆ ದ್ವೇಷ: ಹೊಸ ಹೊಡೆದಾಟ!

Next Post

ಈತನಿಗೆ ಜೂಜಾಟವೂ ಒಂದು ವ್ಯಾಪಾರ!

Next Post

ಈತನಿಗೆ ಜೂಜಾಟವೂ ಒಂದು ವ್ಯಾಪಾರ!

ಒಲಿದರೆ ನಾರಿ.. ಮುನಿದರೆ ಮಾರಿ: ಪತ್ನಿ ಮುನಿಸಿಗೆ ಬೆಂದು ಹೋದ ಪತಿ!

DC interested in empowering Anganwadis: Nutritional treatment for malnourished children!

ವಾರಾಂತ್ಯದ ಓದು: ನಿಮ್ಮ ನೆಚ್ಚಿನ ಪುಸ್ತಕದ ಜೊತೆ ಇಲ್ಲಿ ಬನ್ನಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.