6
  • Latest

ಈತನಿಗೆ ಜೂಜಾಟವೂ ಒಂದು ವ್ಯಾಪಾರ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಈತನಿಗೆ ಜೂಜಾಟವೂ ಒಂದು ವ್ಯಾಪಾರ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಶಿರಸಿ: ಬಚಗಾಂವ್ ಬಸ್ ನಿಲ್ದಾಣದ ಎದುರು ಮಟ್ಕಾ ಆಡಿಸುತ್ತಿದ್ದ ಈಶ್ವರ ಬೋವಿ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.

ಹುಸುರಿ ಬಸಳೆಕೊಪ್ಪದ ಈಶ್ವರ ಪಕ್ಕೀರಪ್ಪ ಬೋವಿ ನ 16ರಂದು ಬಸ್ ನಿಲ್ದಾಣದ ಬಳಿ ಬರುವವರ ಬಳಿ ಮಟ್ಕಾ ಆಡುವಂತೆ ಹೇಳುತ್ತಿದ್ದ. ಅದೃಷ್ಟದ ಆಟ ಆಡಿದರೆ ಕಾಸು ಸಿಗುತ್ತದೆ ಎಂದು ಆಮೀಷ ಒಡ್ಡುತ್ತಿದ್ದ. ಹೀಗೆ ಜನರನ್ನು ನಂಬಿಸಿ 1050ರೂ ಹಣವನ್ನು ಸಂಗ್ರಹಿಸಿದ್ದ. ಇದಕ್ಕಾಗಿ ಜನರಿಂದ ಸಂಖ್ಯೆಗಳನ್ನು ಪಡೆದು ಮೂರು ಚೀಟಿಗಳಲ್ಲಿ ಅದನ್ನು ಬರೆದುಕೊಂಡಿದ್ದ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಪೊಲೀಸ್ ನಿರೀಕ್ಷಕ ಸೀತಾರಾಮ ದಾಳಿ ನಡೆಸಿ ಮಟ್ಕಾ ಪರಿಕ್ಕರಗಳ ಜೊತೆ ಸಂಗ್ರಹಿಸಿದ್ದ ಹಣವನ್ನು ವಶಕ್ಕೆ ಪಡೆದರು. ವ್ಯಾಪಾರಿ ಈಶ್ವರ ಪಕ್ಕೀರಪ್ಪ ಬೋವಿ ವಿರುದ್ಧ ಪ್ರಕರಣ ದಾಖಲಿಸಿದರು.

ShareSendTweetShare
ADVERTISEMENT
Previous Post

ಅಧಿಕಾರಿಗಳ ಅಸಡ್ಡೆ ವಿರುದ್ಧ ಆಕ್ರೋಶ!

Next Post

ಒಲಿದರೆ ನಾರಿ.. ಮುನಿದರೆ ಮಾರಿ: ಪತ್ನಿ ಮುನಿಸಿಗೆ ಬೆಂದು ಹೋದ ಪತಿ!

Next Post

ಒಲಿದರೆ ನಾರಿ.. ಮುನಿದರೆ ಮಾರಿ: ಪತ್ನಿ ಮುನಿಸಿಗೆ ಬೆಂದು ಹೋದ ಪತಿ!

DC interested in empowering Anganwadis: Nutritional treatment for malnourished children!

ವಾರಾಂತ್ಯದ ಓದು: ನಿಮ್ಮ ನೆಚ್ಚಿನ ಪುಸ್ತಕದ ಜೊತೆ ಇಲ್ಲಿ ಬನ್ನಿ!

ಸೊಪ್ಪಿನ ಬೆಟ್ಟ ಹಕ್ಕಿಗೆ ನೂರು ವಿಘ್ನ: ಕೆಂಪು ಮಂಗನ ವಿರುದ್ಧ ನ್ಯಾಯವಾದಿ ಹೋರಾಟ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.