6
  • Latest
DC interested in empowering Anganwadis: Nutritional treatment for malnourished children!

ವಾರಾಂತ್ಯದ ಓದು: ನಿಮ್ಮ ನೆಚ್ಚಿನ ಪುಸ್ತಕದ ಜೊತೆ ಇಲ್ಲಿ ಬನ್ನಿ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ವಾರಾಂತ್ಯದ ಓದು: ನಿಮ್ಮ ನೆಚ್ಚಿನ ಪುಸ್ತಕದ ಜೊತೆ ಇಲ್ಲಿ ಬನ್ನಿ!

AchyutKumar by AchyutKumar
in ರಾಜ್ಯ
DC interested in empowering Anganwadis: Nutritional treatment for malnourished children!
advt advt advt
ADVERTISEMENT

ಕಾರವಾರ: ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಪ್ರತಿ ಭಾನುವಾರ ಬೆಳಗ್ಗೆ ಕಾರವಾರದ ಮಹಾತ್ಮ ಗಾಂಧೀ ಉದ್ಯಾನವನದಲ್ಲಿ ಪುಸ್ತಕ ಧ್ಯಾನ ಮಾಡಲಿದ್ದಾರೆ. ಈ ಓದುಗರ ಮೌನ ಸಂತೆಯಲ್ಲಿ ನೀವು ಭಾಗವಹಿಸಬಹುದು!

ಪ್ರತಿ ಭಾನುವಾರ ಬೆಳಗ್ಗೆ 9ಗಂಟೆಯಿoದ 11 ಗಂಟೆಯವರೆಗೆ ಕಡಲತೀರದಂಚಿನ ಉದ್ಯಾನವನದಲ್ಲಿ `ಪುಸ್ತಕ ಓದು’ ಕಾರ್ಯಕ್ರಮ ನಡೆಯಲಿದೆ. ಇಲ್ಲಿ ಭಾಗವಹಿಸಲು ವಯಸ್ಸಿನ ಮಿತಿಯಿಲ್ಲ. ನೊಂದಣಿ ಶುಲ್ಕವಿಲ್ಲ. ನೀವು ಓದಿದ ಪುಸ್ತಕದ ಬಗ್ಗೆ ನಾಲ್ಕು ಮಾತನಾಡಬಹುದು. ಹೊಸ ಪುಸ್ತಕಗಳನ್ನು ಓದಬಹುದು. ನಿಮ್ಮ ಪುಸ್ತಕವನ್ನು ಬೇರೆಯವರಿಗೆ ಕೊಟ್ಟು ಅವರ ಬಳಿಯಿದ್ದ ಪುಸ್ತಕವನ್ನು ನೀವು ಪಡೆದು ಒಟ್ಟಿಗೆ ಓದಬಹುದು!

Advertisement. Scroll to continue reading.
ADVERTISEMENT
ADVERTISEMENT

ಓದು ಮನುಷ್ಯನ ಜ್ಞಾನ ವಿಕಸಕ್ಕೆ ಪೂರಕ. ಸಮಾನ ಮನಸ್ಕರೊಂದಿಗೆ ಕುಳಿತು ಓದುವುದು, ಹೆಚ್ಚು ಓದಲು ಇನ್ನಷ್ಟು ಪ್ರೇರಣೆ ನೀಡಲಿದೆ. ಇದಕ್ಕೆ ಪೂರಕವೆಂಬoತೆ ಇದೇ ಮೊದಲ ಬಾರಿಗೆ ನಮ್ಮಿಷ್ಟದ ಪುಸ್ತಕವನ್ನು ತಂದು ಪ್ರಕೃತಿಯ ಮಡಿಲಲ್ಲಿ ಓದುವ ಬಗ್ಗೆ ಜಿಲ್ಲಾಧಿಕಾರಿ ಚಿಂತಿಸಿದ್ದಾರೆ. ಪುಸ್ತಕ ಪ್ರಿಯರೊಂದಿಗೆ ಓದಿ ಆನಂದಿಸುವ `ಕಾರವಾರ ರೀಡ್ಸ್’ ಎಂಬ ವಿನೂತನ ಕಾರ್ಯಕ್ರಮ ಪ್ರತಿ ಭಾನುವಾರವೂ ನಡೆಯಲಿದೆ. ಹೊಸ ಪುಸ್ತಕಗಳನ್ನು ಅನ್ವೇಷಿಸುವ ಮೂಲಕ ಓದುವ ಆನಂದವನ್ನು ಪುನ: ಹುಡುಕುವ, ಪುಸ್ತಕ ಪ್ರಿಯರೊಂದಿಗೆ ತಮ್ಮ ಅನಿಸಿಕೆಯನ್ನು ಹಂಚಿಕೊಳ್ಳುವ ಅವಕಾಶ ಇಲ್ಲಿ ಸಿಗುತ್ತದೆ. ಸಮಾನ ಮನಸ್ಕರೊಂದಿಗೆ ಸ್ನೇಹ ಬೆಳೆಸಿ, ತಮ್ಮ ಪುಸ್ತಕಗಳನ್ನು ಬದಲಾಯಿಸಿಕೊಳ್ಳುವ ಉದ್ದೇಶವನ್ನು ಈ ಕಾರ್ಯಕ್ರಮ ಒಳಗೊಂಡಿದೆ.

Advertisement. Scroll to continue reading.

ಕುಡಿಯುವ ನೀರು, ಕುಳಿತುಕೊಳ್ಳಲು ಮ್ಯಾಟ್ ಜೊತೆ ಇಷ್ಟದ ಪುಸ್ತಕ ಹಿಡಿದು ಬರುವುದು ಮಾತ್ರ ನಿಮ್ಮ ಕೆಲಸ. ಓದಿನ ಜೊತೆಗೆ ಒಂದಷ್ಟು ಮಾತುಕಥೆ ಮುಂದುವರೆಯುತ್ತದೆ. ಕೊನೆಗೆ ಗ್ರೂಫ್ ಫೋಟೋ ಜೊತೆ ಕಾರ್ಯಕ್ರಮ ಮುಕ್ತಾಯವಾಗಲಿದೆ.
ಇಷ್ಟದ ಪುಸ್ತಕದ ಬಗ್ಗೆ ಮಾತನಾಡಲು ನೀವೆಲ್ಲರೂ ಬರ್ತಿರಲ್ವ?

 

ShareSendTweetShare
ADVERTISEMENT
Previous Post

ಒಲಿದರೆ ನಾರಿ.. ಮುನಿದರೆ ಮಾರಿ: ಪತ್ನಿ ಮುನಿಸಿಗೆ ಬೆಂದು ಹೋದ ಪತಿ!

Next Post

ಸೊಪ್ಪಿನ ಬೆಟ್ಟ ಹಕ್ಕಿಗೆ ನೂರು ವಿಘ್ನ: ಕೆಂಪು ಮಂಗನ ವಿರುದ್ಧ ನ್ಯಾಯವಾದಿ ಹೋರಾಟ!

Next Post

ಸೊಪ್ಪಿನ ಬೆಟ್ಟ ಹಕ್ಕಿಗೆ ನೂರು ವಿಘ್ನ: ಕೆಂಪು ಮಂಗನ ವಿರುದ್ಧ ನ್ಯಾಯವಾದಿ ಹೋರಾಟ!

ಒಕ್ಕೂಟಗಳ ಮೌಲ್ಯಮಾಪನ: ಸ್ವ ಸಹಾಯ ಸಂಘದ ಅಭಿವೃದ್ಧಿಗೆ ಮೆಚ್ಚುಗೆ

ಜ್ವರ | ಗುಳುಗೆ ತಿಂದ ಕಾರ್ಮಿಕ ಸಾವು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.