6
  • Latest

ಪಡಿತರ ಚೀಟಿ ರದ್ಧತಿ ವಿಚಾರ: ರಾಮು ನಾಯ್ಕ ಕಳವಳ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಪಡಿತರ ಚೀಟಿ ರದ್ಧತಿ ವಿಚಾರ: ರಾಮು ನಾಯ್ಕ ಕಳವಳ

AchyutKumar by AchyutKumar
November 17, 2024
in ರಾಜ್ಯ
advt advt advt
ADVERTISEMENT

ಯಲ್ಲಾಪುರ: ಜನರ ಪ್ರಮುಖ ದಾಖಲೆಗಳಲ್ಲಿ ಒಂದಾದ ಪಡಿತರ ಚೀಟಿಗಳನ್ನು ಸರ್ಕಾರ ದಿಢೀರ್ ಆಗಿ ರದ್ದು ಮಾಡುತ್ತಿರುವುದಕ್ಕೆ ನಾಗರಿಕ ವೇದಿಕೆ ಅಧ್ಯಕ್ಷ ರಾಮು ನಾಯ್ಕ ಕಳವಳ ವ್ಯಕ್ತಪಡಿಸಿದ್ದಾರೆ.

Advertisement. Scroll to continue reading.

`ಬಡವರು ಹಾಗೂ ಮಧ್ಯಮ ವರ್ಗದವರಿಗೆ ವಿವಿಧ ಕಾರಣಗಳಿಂದ ಪಡಿತರ ಚೀಟಿ ಅಗತ್ಯವಿದೆ. ವಿವಿಧ ಸರ್ಕಾರಿ ಸೌಲಭ್ಯ ಪಡೆಯುವುದಕ್ಕೆ ಸಹ ಪಡಿತರ ಚೀಟಿ ಕೇಳುತ್ತಿದ್ದು, ಪಡಿತರ ಚೀಟಿ ರದ್ಧತಿಯಿಂದ ಜನ ಸಾಮಾನ್ಯರು ಸಮಸ್ಯೆ ಅನುಭವಿಸಲಿದ್ದಾರೆ’ ಎಂದವರು ಅಭಿಪ್ರಾಯಪಟ್ಟರು.

Advertisement. Scroll to continue reading.
ADVERTISEMENT
ADVERTISEMENT

`ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ಸೇರಿ ಕೇಂದ್ರ ಸರ್ಕಾರದ ಹಲವು ಯೋಜನೆಗಳಿಗೆ ಪಡಿತರ ಚೀಟಿ ಅಗತ್ಯ. ಆಯುಷ್ಮಾನ ಭಾರತದಂಥಹ ಆರೋಗ್ಯ ಸವಲತ್ತು, ಉಚಿತ ಶಿಕ್ಷಣ, ಉಜ್ವಲ ಗ್ಯಾಸ್, ವಸತಿ ನಿವೇಶನ ಮೊದಲಾದ ಸೌಲಭ್ಯಗಳಿಗೆ ರೇಶನ್ ಕಾರ್ಡ ಬೇಕು. ಏಕಾಏಕಿ ಪಡಿತರ ಚೀಟಿ ರದ್ದು ಮಾಡುವ ಮೊದಲು ಈ ಎಲ್ಲದರ ಬಗ್ಗೆ ಸರ್ಕಾರ ಚಿಂತಿಸಬೇಕು’ ಎಂದು ರಾಮು ನಾಯ್ಕ ಒತ್ತಾಯಿಸಿದ್ದಾರೆ.

ShareSendTweetShare
ADVERTISEMENT
Previous Post

ವ್ಯಾಪಾರಿ ಮನೆಯಲ್ಲಿ ಕಳ್ಳತನ: ಬಂಗಾರದ ಜೊತೆ ಹಣ ನಾಪತ್ತೆ

Next Post

ಸಹಕಾರ ಸಪ್ತಾಹ: ಮಂಗಲಮೂರ್ತಿ ಸೊಸೈಟಿಗೆ ಪ್ರಶಸ್ತಿಯ ಗರಿ!

Next Post

ಸಹಕಾರ ಸಪ್ತಾಹ: ಮಂಗಲಮೂರ್ತಿ ಸೊಸೈಟಿಗೆ ಪ್ರಶಸ್ತಿಯ ಗರಿ!

ಈ ಪಂಚಲೋಹದ ವಿಗ್ರಹಕ್ಕೆ ಕೋಟಿ ರೂ ಬೆಲೆ: ಕಣ್ಮರೆಯಾದರೂ ಸುಮ್ಮನಿರುವ ಸರ್ಕಾರ!

ಕನ್ನಡ ಹೋರಾಟಕ್ಕೆ ಮತ್ತೊಂದು ಸಂಘ: ಬಾರ್ಡೋಲಿಯಲ್ಲಿ ಗುಡುಗಿದ ರಣಧೀರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.