6
  • Latest

ಸಹಕಾರ ಸಪ್ತಾಹ: ಮಂಗಲಮೂರ್ತಿ ಸೊಸೈಟಿಗೆ ಪ್ರಶಸ್ತಿಯ ಗರಿ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಸಹಕಾರ ಸಪ್ತಾಹ: ಮಂಗಲಮೂರ್ತಿ ಸೊಸೈಟಿಗೆ ಪ್ರಶಸ್ತಿಯ ಗರಿ!

AchyutKumar by AchyutKumar
in ರಾಜ್ಯ

ಶಿರಸಿ: ಕೆಡಿಸಿಸಿ ಸಭಾಭವನದಲ್ಲಿ ನಡೆದ ರಾಜ್ಯಮಟ್ಟದ ಸಹಕಾರ ಸಪ್ತಾಹದಲ್ಲಿ ಯಲ್ಲಾಪುರದ ಮ0ಗಲಮೂರ್ತಿ ಕೋ-ಆಪ್ ಕ್ರೆಡಿಟ್ ಸೊಸೈಟಿ’ಗೆ ಪ್ರಶಸ್ತಿ ಸಿಕ್ಕಿದೆ. ಈ ಪ್ರಶಸ್ತಿಯೂ 10 ಸಾವಿರ ರೂ ಬಹುಮಾನ ಹಾಗೂ ಫಲಕವನ್ನು ಒಳಗೊಂಡಿದೆ.

ಶನಿವಾರ ಶಿರಸಿಯಲ್ಲಿ ನಡೆದ ಸಹಕಾರ ಸಪ್ತಾಹ ಸಭಾ ಕಾರ್ಯಕ್ರಮದಲ್ಲಿ ಮ0ಗಲಮೂರ್ತಿ ಕೋ-ಆಪ್ ಕ್ರೆಡಿಟ್ ಸೊಸೈಟಿಯ ಆಡಳಿತ ಮಂಡಳಿ ನಿರ್ದೇಶಕ ಸುಬ್ಬಣ್ಣ ಕು0ಟೇಗುಳಿ, ನವೀನ್ ಕಿರಗಾರಿ ಹಾಗೂ ಮುಖ್ಯಕಾರ್ಯನಿರ್ವಾಹಕ ಎಮ್ ಆರ್ ಭಟ್ಟ ವಡ್ರಮನೆ ಜಂಟಿಯಾಗಿ ಸ್ವೀಕರಿಸಿದರು. ಕೆಡಿಸಿಸಿ ಬ್ಯಾಂಕಿನ ಅಧ್ಯಕ್ಷರೂ ಆದ ಶಾಸಕ ಶಿವರಾಮ ಹೆಬ್ಬಾರ್ ಹಾಗೂ ಉಪಾಧ್ಯಕ್ಷ ಮೊಹನದಾಸ್ ನಾಯಕ್ ಈ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ವೇಳೆ ಹಾಜರಿದ್ದ ಕೆಡಿಸಿಸಿ ಬ್ಯಾ0ಕಿನ ವ್ಯವಸ್ಥಾಪಕ ಶ್ರೀಕಾಂತ ಜಿ ಭಟ್ಟ ಸೊಸೈಟಿಯ ಕಾರ್ಯದ ಬಗ್ಗೆ ಮೆಚ್ಚುಗೆಯ ಮಾತನಾಡಿದರು.

ಮ0ಗಲಮೂರ್ತಿ ಕೋ-ಆಪ್ ಕ್ರೆಡಿಟ್ ಸೊಸೈಟಿಯ ಅತ್ಯುತ್ತಮ ಕಾರ್ಯನಿರ್ವಹಣೆಯನ್ನು ಗಮನಿಸಿ ಕೆಡಿಸಿಸಿ ಬ್ಯಾಂಕ್ ಈ ಪ್ರಶಸ್ತಿಯನ್ನು ನೀಡಿದೆ. 2016ರಲ್ಲಿ ಶುರುವಾದ ಈ ಸೊಸೈಟಿಯೂ ತಂತ್ರಜ್ಞಾನ ಅಳವಡಿಕೆ, ಇ-ಸ್ಟಾಂಪಿoಗ್, ಸ್ಪರ್ಧಾತ್ಮಕ ದರದ ಸೇವೆ ನೀಡುವುದರಲ್ಲಿ ಮುಂಚೂಣಿಯಲ್ಲಿದೆ. ಇದರೊಂದಿಗೆ ಸಿಬ್ಬಂದಿಯ ಕಾರ್ಯಕ್ಷಮತೆಯನ್ನು ಪರಿಗಣಿಸಿ ಕೆಡಿಸಿಸಿ ಬ್ಯಾಂಕ್ ಈ ಪ್ರಶಸ್ತಿ ನೀಡಿದೆ.

ShareSendTweetShare
Previous Post

ಪಡಿತರ ಚೀಟಿ ರದ್ಧತಿ ವಿಚಾರ: ರಾಮು ನಾಯ್ಕ ಕಳವಳ

Next Post

ಈ ಪಂಚಲೋಹದ ವಿಗ್ರಹಕ್ಕೆ ಕೋಟಿ ರೂ ಬೆಲೆ: ಕಣ್ಮರೆಯಾದರೂ ಸುಮ್ಮನಿರುವ ಸರ್ಕಾರ!

Next Post

ಈ ಪಂಚಲೋಹದ ವಿಗ್ರಹಕ್ಕೆ ಕೋಟಿ ರೂ ಬೆಲೆ: ಕಣ್ಮರೆಯಾದರೂ ಸುಮ್ಮನಿರುವ ಸರ್ಕಾರ!

ಕನ್ನಡ ಹೋರಾಟಕ್ಕೆ ಮತ್ತೊಂದು ಸಂಘ: ಬಾರ್ಡೋಲಿಯಲ್ಲಿ ಗುಡುಗಿದ ರಣಧೀರ!

ಬಾವನ ಕೈ ಹಿಡಿದು ಕೊನೆ ಉಸಿರೆಳದ ಶಂಕರ: ಸಿದ್ದಿ ಸಾವಿನಲ್ಲಿ ಹಲವು ಸಂಶಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.