6
  • Latest

ಕೊಂಕಣ ರೈಲಿನಲ್ಲಿ ಕಳ್ಳರ ಕಾಟ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಕೊಂಕಣ ರೈಲಿನಲ್ಲಿ ಕಳ್ಳರ ಕಾಟ!

AchyutKumar by AchyutKumar
in ದೇಶ - ವಿದೇಶ
advt advt advt
ADVERTISEMENT

ಕುಮಟಾ: ಕೊಂಕಣ ರೈಲಿನಲ್ಲಿ ಈಚೆಗೆ ಕಳ್ಳರ ಕಾಟ ಹೆಚ್ಚಾಗಿದೆ. ವಿವಿಧ ವಸ್ತುಗಳು ಕಳ್ಳತನವಾದ ಬಗ್ಗೆ ಪ್ರಯಾಣಿಕರು ರೈಲ್ವೇ ಪೊಲೀಸರಿಗೆ ದೂರು ನೀಡುತ್ತಿದ್ದಾರೆ. ಈ ಬಗೆಯ ಮೂರು ದೂರುಗಳು ಇದೀಗ ಜಿಲ್ಲಾ ಪೊಲೀಸರಿಗೆ ವರ್ಗವಾಗಿದೆ.

Advertisement. Scroll to continue reading.

ಮುಂಬೈನ ಮಹ್ಮದ್ ಖಾನ್, ಕೇರಳದ ಸ್ರೀವಸ್ ಹಾಗೂ ಟಿ ಗೀತಾಕುಮಾರಿ ತಮ್ಮ ವಸ್ತುಗಳು ಕಳ್ಳರ ಪಾಲಾದ ಬಗ್ಗೆ ದೂರಿದ್ದಾರೆ. ಮಹ್ಮದ್ ಖಾನ್ ಜನವರಿ 7ರಂದು ಮಂಗಲದ್ವೀಪ ಎಕ್ಸಪ್ರೆಸ್ ರೈಲಿನಲ್ಲಿ ಸಂಚರಿಸುತ್ತಿದ್ದರು. ಕುಮಟಾ ರೈಲು ನಿಲ್ದಾಣದ ಬಳಿ ಅವರ ಪರ್ಸ ಜೊತೆ ಎಟಿಎಂ ಕಾರ್ಡುಗಳನ್ನು ಕಳ್ಳರು ಅಪಹರಿಸಿದ್ದಾರೆ. ಸ್ರೀವಸ್ ಎಸ್ ಅವರು ಮಾರ್ಚ 12ರಂದು ನೇತ್ರಾವತಿ ಎಕ್ಸಪ್ರೆಸ್’ನಲ್ಲಿ ಸಂಚರಿಸುತ್ತಿದ್ದಾಗ ಕಳ್ಳರು ಅವರ ಮೊಬೈಲ್ ಕದ್ದಿದ್ದಾರೆ. 35 ಸಾವಿರ ರೂ ಬೆಲೆಯ ಸ್ಯಾಮ್‌ಸಂಗ್ ಮೊಬೈಲ್ ಕಳ್ಳತನವಾದ ಬಗ್ಗೆ ಅವರು ದೂರಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಇನ್ನೂ ಕೇರಳದ ಟಿ ಗೀತಾಕುಮಾರಿ ಅವರು ಸಹ ಮೇ 11ರಂದು ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಅವರ ಬಳಿಯಿದ್ದ 10 ಸಾವಿರ ರೂ ಹಣ, ಒಪ್ಪೊ ಕಂಪನಿಯ ಮೊಬೈಲ್, ವಾಚ್ ಸೇರಿ 27 ಸಾವಿರ ರೂ ಮೌಲ್ಯದ ಸ್ವತ್ತುಗಳನ್ನು ಕದ್ದಿದ್ದಾರೆ. ಈ ಬಗ್ಗೆ ಎಲ್ಲರೂ ರೈಲ್ವೇ ಪೊಲೀಸರಿಗೆ ದೂರು ನೀಡಿದ್ದು, ಆ ದೂರುಗಳು ಜಿಲ್ಲಾ ಪೊಲೀಸ್ ಘಟಕಕ್ಕೆ ವರ್ಗಾವಣೆಯಾಗಿದೆ. ಎಲ್ಲಾ ಪ್ರಕರಣಗಳು ಕುಮಟಾದಲ್ಲಿಯೇ ನಡೆದಿದ್ದರಿಂದ ಅಲ್ಲಿಂದಲೆ ತನಿಖೆ ಶುರುವಾಗಲಿದೆ.

ShareSendTweetShare
ADVERTISEMENT
Previous Post

ಸೌತಿ ಮಗ ಮಾಡಿದ ಕಿತಾಪತಿ: ಪೊಲೀಸರ ಮುಂದೆ ಲಕ್ಷ್ಮೀ ಭಡ್ತಿ ಅಳಲು!

Next Post

ಐದು ರಸ್ತೆ | ಯಾವ ಹಾದಿ ಹಿಡಿದ ಈ ಎಲೆಕ್ಟ್ರಿಷಿಯನ್?

Next Post

ಐದು ರಸ್ತೆ | ಯಾವ ಹಾದಿ ಹಿಡಿದ ಈ ಎಲೆಕ್ಟ್ರಿಷಿಯನ್?

ಆನೆ ಬಂತು ಆನೆ: ಅಡಿಕೆ ತೋಟಕ್ಕೆ ಬಂತು!

ಬೈಕಿನಿಂದ ಬಿದ್ದ ಅಪ್ಪ-ಮಗನಿಗೆ ಗಾಯ: ದಾರಿಹೋಕನಿಂದ ದೂರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.