6
  • Latest

ಆನೆ ಬಂತು ಆನೆ: ಅಡಿಕೆ ತೋಟಕ್ಕೆ ಬಂತು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆನೆ ಬಂತು ಆನೆ: ಅಡಿಕೆ ತೋಟಕ್ಕೆ ಬಂತು!

AchyutKumar by AchyutKumar
November 18, 2024
in ಸ್ಥಳೀಯ
advt advt advt
ADVERTISEMENT

ಮುoಡಗೋಡ: ಬ್ಯಾನಳ್ಳಿಯ ತೋಟಗಳಿಗೆ ಲಗ್ಗೆಯಿಟ್ಟಿರುವ ಕಾಡಾನೆಗಳ ಗುಂಪು ಅಲ್ಲಿನ ಅಡಿಕೆ ಗಿಡಗಳನ್ನು ಮುರಿದು ನಾಶ ಮಾಡಿವೆ. 35ಕ್ಕೂ ಅಧಿಕ ಗಿಡಗಳು ಆನೆ ದಾಳಿಗೆ ತತ್ತರಿಸಿವೆ.

ಶನಿವಾರ ರಾತ್ರಿ ಬ್ಯಾನಳ್ಳಿ ಕಾಡಿನ ಮೂಲಕ ಈ ಆನೆಗಳು ಊರು ಪ್ರವೇಶಿಸಿದವು. ಭಾನುವಾರ ಬೆಳಗ್ಗೆ ಅವಧಿಯಲ್ಲಿ ತೋಟಗಳನ್ನು ನಾಶ ಮಾಡಿದ್ದು, ಒಂದು ದಿನ ಬಿಟ್ಟು ಇನ್ನೊಂದು ದಿನದಂತೆ ಕಾಣಿಸಿಕೊಳ್ಳುತ್ತಿವೆ. ಅಡಿಕೆ ತೋಟದ ಜೊತೆ ಭತ್ತದ ಗದ್ದೆಗಳಿಗೆ ಸಹ ಆನೆ ದಾಳಿ ನಡೆದಿದೆ.

Advertisement. Scroll to continue reading.
ADVERTISEMENT
ADVERTISEMENT

`ಕಳೆದ ವರ್ಷ ಈ ಪ್ರಮಾಣದಲ್ಲಿ ಆನೆ ದಾಳಿ ಆಗಿರಲಿಲ್ಲ. ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದ್ದು, ಫಸಲು ಕೈಗೆ ಸಿಗುವುದು ಅನುಮಾನ’ ಎಂದು ರೈತರು ಅಳಲು ತೋಡಿಕೊಂಡರು.

Advertisement. Scroll to continue reading.

`ಗಜಪಡೆಯ ಹಿಂಡಿನಲ್ಲಿ ಮರಿ ಆನೆಗಳು ಇವೆ. ಅವನ್ನು ಓಡಿಸಲು ಹೋದರೆ ಆಕ್ರಮಣ ಮಾಡುವ ಸಾಧ್ಯತೆ ಹೆಚ್ಚು. ಹೀಗಾಗಿ ಸುಮ್ಮನಿದ್ದೇವೆ’ ಎಂದು ಮತ್ತೊಬ್ಬರು ಹೇಳಿದರು. ಇದೀಗ ಬ್ಯಾನಳ್ಳಿ ಗ್ರಾಮದ ನಾಗರಾಜ ಕಾತ್ರಟ್, ಬಾಗು ಲಾಂಬೋರೆ ಅವರ ತೋಟದಲ್ಲಿ ಕಾಡಾನೆಗಳು ದಾಳಿ ಮಾಡಿ ಬೆಳೆ ಹಾನಿ ಮಾಡಿವೆ.

ಈ ಭಾಗದಲ್ಲಿ ಆನೆಗಳ ಸಂಚಾರಕ್ಕೆ ಕಡಿವಾಣ ಹಾಕಲು ಕಳೆದ 5 ವರ್ಷಗಳ ಹಿಂದೆ ಆನೆ ಅಗಳ ತೆಗೆದಿದ್ದು, ಮಳೆಗಾಲದಿಂದ ಮಣ್ಣು ಕುಸಿದು ಅಗಳ ಮಾಯವಾಗಿದೆ. ಹೀಗಾಗಿ ಆನೆಗಳು ನಾಡಿಗೆ ಬರುತ್ತಿದ್ದು, ಆನೆ ಅಗಳವನ್ನು ಆಳ ಮಾಡಬೇಕು ಎಂದು ಜನ ಆಗ್ರಹಿಸಿದ್ದಾರೆ.

ShareSendTweetShare
ADVERTISEMENT
Previous Post

ಐದು ರಸ್ತೆ | ಯಾವ ಹಾದಿ ಹಿಡಿದ ಈ ಎಲೆಕ್ಟ್ರಿಷಿಯನ್?

Next Post

ಬೈಕಿನಿಂದ ಬಿದ್ದ ಅಪ್ಪ-ಮಗನಿಗೆ ಗಾಯ: ದಾರಿಹೋಕನಿಂದ ದೂರು!

Next Post

ಬೈಕಿನಿಂದ ಬಿದ್ದ ಅಪ್ಪ-ಮಗನಿಗೆ ಗಾಯ: ದಾರಿಹೋಕನಿಂದ ದೂರು!

ಗ್ರಾಮಸ್ಥರ ಪ್ರತಿಷ್ಠೆಗೆ ಬಲಿಯಾದ ಬೈಲಂದೂರು: ಪ್ರತ್ಯೇಕ ಶಾಲೆಗೆ ಪಟ್ಟು ಹಿಡಿದ ಪಾಲಕರು!

ಮಹಿಳೆಯನ್ನು ಬಲಿ ಪಡೆದ ವಿಷಜಂತು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.