6
  • Latest

ಆನೆ ಬಂತು ಆನೆ: ಅಡಿಕೆ ತೋಟಕ್ಕೆ ಬಂತು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆನೆ ಬಂತು ಆನೆ: ಅಡಿಕೆ ತೋಟಕ್ಕೆ ಬಂತು!

AchyutKumar by AchyutKumar
in ಸ್ಥಳೀಯ

ಮುoಡಗೋಡ: ಬ್ಯಾನಳ್ಳಿಯ ತೋಟಗಳಿಗೆ ಲಗ್ಗೆಯಿಟ್ಟಿರುವ ಕಾಡಾನೆಗಳ ಗುಂಪು ಅಲ್ಲಿನ ಅಡಿಕೆ ಗಿಡಗಳನ್ನು ಮುರಿದು ನಾಶ ಮಾಡಿವೆ. 35ಕ್ಕೂ ಅಧಿಕ ಗಿಡಗಳು ಆನೆ ದಾಳಿಗೆ ತತ್ತರಿಸಿವೆ.

ADVERTISEMENT

ಶನಿವಾರ ರಾತ್ರಿ ಬ್ಯಾನಳ್ಳಿ ಕಾಡಿನ ಮೂಲಕ ಈ ಆನೆಗಳು ಊರು ಪ್ರವೇಶಿಸಿದವು. ಭಾನುವಾರ ಬೆಳಗ್ಗೆ ಅವಧಿಯಲ್ಲಿ ತೋಟಗಳನ್ನು ನಾಶ ಮಾಡಿದ್ದು, ಒಂದು ದಿನ ಬಿಟ್ಟು ಇನ್ನೊಂದು ದಿನದಂತೆ ಕಾಣಿಸಿಕೊಳ್ಳುತ್ತಿವೆ. ಅಡಿಕೆ ತೋಟದ ಜೊತೆ ಭತ್ತದ ಗದ್ದೆಗಳಿಗೆ ಸಹ ಆನೆ ದಾಳಿ ನಡೆದಿದೆ.

`ಕಳೆದ ವರ್ಷ ಈ ಪ್ರಮಾಣದಲ್ಲಿ ಆನೆ ದಾಳಿ ಆಗಿರಲಿಲ್ಲ. ಈ ಬಾರಿ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದ್ದು, ಫಸಲು ಕೈಗೆ ಸಿಗುವುದು ಅನುಮಾನ’ ಎಂದು ರೈತರು ಅಳಲು ತೋಡಿಕೊಂಡರು.

Advertisement. Scroll to continue reading.

`ಗಜಪಡೆಯ ಹಿಂಡಿನಲ್ಲಿ ಮರಿ ಆನೆಗಳು ಇವೆ. ಅವನ್ನು ಓಡಿಸಲು ಹೋದರೆ ಆಕ್ರಮಣ ಮಾಡುವ ಸಾಧ್ಯತೆ ಹೆಚ್ಚು. ಹೀಗಾಗಿ ಸುಮ್ಮನಿದ್ದೇವೆ’ ಎಂದು ಮತ್ತೊಬ್ಬರು ಹೇಳಿದರು. ಇದೀಗ ಬ್ಯಾನಳ್ಳಿ ಗ್ರಾಮದ ನಾಗರಾಜ ಕಾತ್ರಟ್, ಬಾಗು ಲಾಂಬೋರೆ ಅವರ ತೋಟದಲ್ಲಿ ಕಾಡಾನೆಗಳು ದಾಳಿ ಮಾಡಿ ಬೆಳೆ ಹಾನಿ ಮಾಡಿವೆ.

Advertisement. Scroll to continue reading.

ಈ ಭಾಗದಲ್ಲಿ ಆನೆಗಳ ಸಂಚಾರಕ್ಕೆ ಕಡಿವಾಣ ಹಾಕಲು ಕಳೆದ 5 ವರ್ಷಗಳ ಹಿಂದೆ ಆನೆ ಅಗಳ ತೆಗೆದಿದ್ದು, ಮಳೆಗಾಲದಿಂದ ಮಣ್ಣು ಕುಸಿದು ಅಗಳ ಮಾಯವಾಗಿದೆ. ಹೀಗಾಗಿ ಆನೆಗಳು ನಾಡಿಗೆ ಬರುತ್ತಿದ್ದು, ಆನೆ ಅಗಳವನ್ನು ಆಳ ಮಾಡಬೇಕು ಎಂದು ಜನ ಆಗ್ರಹಿಸಿದ್ದಾರೆ.

Previous Post

ಐದು ರಸ್ತೆ | ಯಾವ ಹಾದಿ ಹಿಡಿದ ಈ ಎಲೆಕ್ಟ್ರಿಷಿಯನ್?

Next Post

ಬೈಕಿನಿಂದ ಬಿದ್ದ ಅಪ್ಪ-ಮಗನಿಗೆ ಗಾಯ: ದಾರಿಹೋಕನಿಂದ ದೂರು!

Next Post

ಬೈಕಿನಿಂದ ಬಿದ್ದ ಅಪ್ಪ-ಮಗನಿಗೆ ಗಾಯ: ದಾರಿಹೋಕನಿಂದ ದೂರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ