6
  • Latest

ಬೈಕಿನಿಂದ ಬಿದ್ದ ಅಪ್ಪ-ಮಗನಿಗೆ ಗಾಯ: ದಾರಿಹೋಕನಿಂದ ದೂರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೈಕಿನಿಂದ ಬಿದ್ದ ಅಪ್ಪ-ಮಗನಿಗೆ ಗಾಯ: ದಾರಿಹೋಕನಿಂದ ದೂರು!

AchyutKumar by AchyutKumar
November 18, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ರಸ್ತೆ ಮೇಲಿನ ಕಾಲುವೆ ದಾಟಿಸುವ ವೇಳೆ ಬೈಕ್ ಬಿದ್ದ ಪರಿಣಾಮ ಬೈಕಿನ ಹಿಂಬದಿ ಸವಾರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement. Scroll to continue reading.

ರಂಗಾಪುದರಿoದ ದಾಸನಕೊಪ್ಪ ಕಡೆ ಬೈಕ್ ಓಡಿಸಿಕೊಂಡು ಬಂದ ಕೃಷ್ಣ ಪುಟ್ಟ ವಾಲ್ಮಿಕಿ (48) ಬೈಕಿನಿಂದ ಬಿದ್ದಿದ್ದಾರೆ. ಆ ಬೈಕಿನಲ್ಲಿ ಹಿಂದೆ ಕೂತಿದ್ದ ಮಣಿಕಂಠ ಕೃಷ್ಣ ವಾಲ್ಮಿಕಿ ಮೈಮೇಲೆ ಬೈಕ್ ಬಿದ್ದಿದೆ. ಪರಿಣಾಮ ಮಣಿಕಂಠ ಕೃಷ್ಣ ವಾಲ್ಮಿಕಿ ಗಾಯಗೊಂಡಿದ್ದಾರೆ. ಈ ವೇಳೆ ಕೃಷ್ಣ ವಾಲ್ಮಿಕಿ ಅವರಿಗೂ ಅಲ್ಲಲ್ಲಿ ಪೆಟ್ಟಾಗಿದೆ. ಮಣಿಕಂಠರನ್ನು ಶಿರಸಿ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕಾರವಾರದ ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಯಿತು.

ADVERTISEMENT
ADVERTISEMENT

ಗಾಯಗೊಂಡ ಇಬ್ಬರು ಬನವಾಸಿಯ ರಂಗಾಪುರದವರು. ರಂಗಾಪುರದಿoದ ಹಾವೇರಿ ಕಡೆ ಅವರು ಬೈಕಿನಲ್ಲಿ ಹೋಗುತ್ತಿದ್ದರು. ರಂಗಾಪುರದಿoದ ದಾಸನಕೊಪ್ಪದ ಕಡೆ ಬರುತ್ತಿದ್ದ ಬಸವರಾಜ ಶಿಳ್ಳೇರ್ ಈ ಅಪಘಾತ ನೋಡಿದ್ದು, ಗಾಯಗೊಂಡವರ ಮನೆಯವರಿಗೆ ವಿಷಯ ಮುಟ್ಟಿಸಿದರು. ಅದಾದ ನಂತರ ಪೊಲೀಸ್ ದೂರು ದಾಖಲಿಸಿದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಆನೆ ಬಂತು ಆನೆ: ಅಡಿಕೆ ತೋಟಕ್ಕೆ ಬಂತು!

Next Post

ಗ್ರಾಮಸ್ಥರ ಪ್ರತಿಷ್ಠೆಗೆ ಬಲಿಯಾದ ಬೈಲಂದೂರು: ಪ್ರತ್ಯೇಕ ಶಾಲೆಗೆ ಪಟ್ಟು ಹಿಡಿದ ಪಾಲಕರು!

Next Post

ಗ್ರಾಮಸ್ಥರ ಪ್ರತಿಷ್ಠೆಗೆ ಬಲಿಯಾದ ಬೈಲಂದೂರು: ಪ್ರತ್ಯೇಕ ಶಾಲೆಗೆ ಪಟ್ಟು ಹಿಡಿದ ಪಾಲಕರು!

ಮಹಿಳೆಯನ್ನು ಬಲಿ ಪಡೆದ ವಿಷಜಂತು!

ಅಪರಿಚಿತೆ ಮೇಲೆ ದುಷ್ಕರ್ಮಿಗಳ ಅಟ್ಟಹಾಸ: ದಾಳಿಗೆ ತತ್ತರಿಸಿದ ಮಹಿಳೆ ಸಾವು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.