6
  • Latest

ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ: ಸಂಜೆ ಸಾವನಪ್ಪಿದ ಶಿಕ್ಷಕ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ: ಸಂಜೆ ಸಾವನಪ್ಪಿದ ಶಿಕ್ಷಕ!

AchyutKumar by AchyutKumar
November 18, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ತರಬೇತಿ ನೀಡುತ್ತಿದ್ದ ಅವಧಿಯಲ್ಲಿ ಕುಸಿದು ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಸಮೂಹ ಸಂಪನ್ಮೂಲ ವ್ಯಕ್ತಿ ನಾಸೀರ ಖಾನ್ ಅಬ್ದುಲ್ ಕರಂ ಸಂಪೂರ್ಣವಾಗಿ ಚೇತರಿಸಿಕೊಂಡ ಹಿನ್ನಲೆ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಮುಂಬೈಯಲ್ಲಿದ್ದ ಮಗ ಮನೆಗೆ ಬಂದ ಖುಷಿಯಲ್ಲಿದ್ದ ಅವರು ಹೃದಯಘಾತದಿಂದ ಸಾವನಪ್ಪಿದರು.

ನಾಸೀರ್ ಖಾನ್ ನ 16ರಂದು ಎದೆನೋವಿನಿಂದ ಕುಸಿದುಬಿದ್ದಿದ್ದರು. ಇನ್ನಿತರ ಶಿಕ್ಷಕರು ಸೇರಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಚಿಕಿತ್ಸೆ ನಂತರ ಅವರು ಸಂಪೂರ್ಣ ಗುಣಮುಖರಾಗಿದ್ದರು. ಹೀಗಾಗಿ ಭಾನುವಾರ ಅವರನ್ನು ಬಿಡುಗಡೆ ಮಾಡಲಾಗಿದ್ದು, ಸ್ವತ: ಬೈಕ್ ಓಡಿಸಿಕೊಂಡು ನಗರದ ಎಲ್ಲಡೆ ತಿರುಗಾಡಿದ್ದರು. ಮುಂಬೈಯಿAದ ಮಗ ಊರಿಗೆ ಬಂದ ಖುಷಿಯಲ್ಲಿ ಅವರಿದ್ದರು. ಹೀಗಾಗಿ ತಮ್ಮ ಊರಾದ ಹೊನ್ನಾವರಕ್ಕೆ ತೆರಳಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಮಂಗಳೂರು ಆಸ್ಪತ್ರೆಗೆ ಹೋಗಿ ತಪಾಸಣೆಗೆ ಒಳಗಾಗುವಂತೆ ಕೆಲವರು ಅವರಿಗೆ ಸಲಹೆ ನೀಡಿದ್ದು, `ನಾಳೆ ಖಂಡಿತ ಹೋಗಿ ಬರುವೆ’ ಎಂಬ ಭರವಸೆ ನೀಡಿದ್ದರು. ಈ ನಡುವೆ ದಿಢೀರ್ ಭಾನುವಾರ ಸಂಜೆ ಹೃದಯಘಾತದಿಂದ ಅವರು ಕೊನೆ ಉಸಿರೆಳೆದಿದ್ದಾರೆ.

ಕಾರವಾರ ಶಿಕ್ಷಣಾಧಿಕಾರಿ ಚಂದ್ರಹಾಸ ರಾಯ್ಕರ್, ನಗೆ ಶಾಲೆಯ ಮುಖ್ಯಾಧ್ಯಾಪಕ ಅಖ್ತರ ಸೈಯದ್ ಹಾಗೂ ಸದಾಶಿವಗಡದ ಮುಖ್ಯ ಶಿಕ್ಷಕ ನಾಸಿರ್ ಶೇಖ್ ದೈಹಿಕ ಶಿಕ್ಷಣ ಪರಿವೀಕ್ಷಕರಾದ ವಿಠೋಬ ಎನ್ ನಾಯಕ, ಸಂಯೋಜಕ ಪ್ರಕಾಶ ಚೌಹಾಣ ಹಾಗೂ ಮುಖ್ಯಾಧ್ಯಾಪಕ ಅಖ್ತರ ಸೈಯದ ಅವರ ಮನೆಗೆ ತೆರಳಿ ಕಂಬನಿ ಮಿಡಿದರು.

ShareSendTweetShare
ADVERTISEMENT
Previous Post

ಕೊಂಕಣ ರೈಲ್ವೆ | ಮತ್ತೆರಡು ಕಳ್ಳತನದ ದೂರು!

Next Post

ಸಾಲ ತೀರಿಸದ ವ್ಯಕ್ತಿಗೆ ಮೂರು ತಿಂಗಳ ಜೈಲು!

Next Post

ಸಾಲ ತೀರಿಸದ ವ್ಯಕ್ತಿಗೆ ಮೂರು ತಿಂಗಳ ಜೈಲು!

ಸ್ಮಶಾನ ತುಂಬ ಸುಟ್ಟ ಮೂಳೆಯ ರಾಶಿ!

ಸವಣಗೇರಿ ಮಕ್ಕಳ ಸಾಧನೆ: ಶಿಕ್ಷಕರ ಸಂತಸ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.