6
  • Latest
Employment with service 25 thousand rupees salary during the training period itself!

ಸೇವೆ ಜೊತೆ ಸಂಬಳ | ತರಬೇತಿಯೊಂದಿಗೆ ಉದ್ಯೋಗ: ಇಲ್ಲಿ ಕನಿಷ್ಟ ವೇತನವೇ 25 ಸಾವಿರ ರೂ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಾಣಿಜ್ಯ

ಸೇವೆ ಜೊತೆ ಸಂಬಳ | ತರಬೇತಿಯೊಂದಿಗೆ ಉದ್ಯೋಗ: ಇಲ್ಲಿ ಕನಿಷ್ಟ ವೇತನವೇ 25 ಸಾವಿರ ರೂ!

AchyutKumar by AchyutKumar
in ವಾಣಿಜ್ಯ
Employment with service 25 thousand rupees salary during the training period itself!

ವೈದ್ಯಕೀಯ ಕ್ಷೇತ್ರದಲ್ಲಿ ಆಸಕ್ತಿ ಹೊಂದಿದವರಿಗೆ ದಾಸ್ ಸೇವಾ ಸಂಸ್ಥೆ ಉದ್ಯೋಗದ ದಾರಿ ತೋರುತ್ತಿದೆ. ಕಳೆದ 23 ವರ್ಷಗಳಿಂದ ರೋಗಿ ಹಾಗೂ ಆರೈಕೆದಾರರ ನಡುವೆ ಸಂಪರ್ಕ ಕೊಂಡಿಯಾಗಿ ಈ ಸಂಸ್ಥೆ ಕೆಲಸ ಮಾಡುತ್ತಿದೆ.

ADVERTISEMENT

ದಾಸ್ ಸೇವಾ ಸಂಸ್ಥೆಯ ಮುಖ್ಯ ಕಚೇರಿ ಮಂಗಳೂರು. ಅದಾಗಿಯೂ, ಬೆಂಗಳೂರು, ಹುಬ್ಬಳ್ಳಿ, ಬೆಳಗಾವಿ, ಶಿವಮೊಗ್ಗ, ಹಾಸನ, ದಾವಣಗೆರೆ, ಬಳ್ಳಾರಿ ಸೇರಿ ರಾಜ್ಯದ ನಾನಾ ಭಾಗಗಳಲ್ಲಿ ಈ ಸಂಸ್ಥೆ ಕಾರ್ಯ ನಿರ್ವಹಿಸುತ್ತದೆ. ಅಭ್ಯರ್ಥಿಗೆ ಯೋಗ್ಯ ತರಬೇತಿ ನೀಡುವ ದಾಸ್ ಸೇವಾ ಸಂಸ್ಥೆ ತರಬೇತಿಯ ಅವಧಿಯಲ್ಲಿಯೇ 25 ಸಾವಿರ ವೇತನ ನೀಡುವ ಭರವಸೆ ನೀಡಿದೆ. ರೋಗಿ ಹಾಗೂ ಆರೈಕೆದಾರರ ನಡುವೆ ಭಾವನಾತ್ಮಕ ಸಂಬoಧ ಬೆಸೆಯುವಲ್ಲಿ ಈ ಸಂಸ್ಥೆ ಸೇತುವೆಯಾಗಿದೆ.

ದಾಸ್ ಸೇವಾ ಸಂಸ್ಥೆಯಲ್ಲಿ ತರಬೇತಿ ಪಡೆದು ಉದ್ಯೋಗ ಕಂಡುಕೊoಡವರು

ದಾಸ್ ಸೇವಾ ಸಂಸ್ಥೆಗೆ ಅನಿಲ ದಾಸ್ ರೂವಾರಿ. ಹಲವು ನರ್ಸಿಂಗ್ ಹೋಂ ಜೊತೆ ಅವರು ನಿರಂತರ ಸಂಪರ್ಕದಲ್ಲಿದ್ದಾರೆ. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಅಗತ್ಯ ತರಬೇತಿ ನೀಡಿ ಅವರಿಗೆ ತಕ್ಕ ಉದ್ಯೋಗವನ್ನು ಒದಗಿಸುತ್ತಾರೆ. ಕನಿಷ್ಟ 7ನೇ ತರಗತಿ ಮುಗಿಸಿದ ಯಾರು ಬೇಕಾದರೂ ಇಲ್ಲಿ ತರಬೇತಿಗೆ ಬರಬಹುದು. ಉಚಿತ ಊಟ-ವಸತಿ ಜವಾಬ್ದಾರಿಯನ್ನು ಅವರೇ ನೋಡಿಕೊಳ್ಳುತ್ತಾರೆ. ತರಬೇತಿ ಅವಧಿ ಮುಗಿದ ನಂತರ ಆಸ್ಪತ್ರೆ, ವೃದ್ಧಾಶ್ರಮ ಸೇರಿ ವಿವಿಧ ಕಡೆ ಖಾಯಂ ಉದ್ಯೋಗವನ್ನು ಕಲ್ಪಿಸುತ್ತಾರೆ. ಈ ಸಂಸ್ಥೆಯ ಕಾಯಕ ಮೆಚ್ಚಿ ಗ್ಲೋಬಲ್ ಸ್ಕೋಲರ್ ಪೌಂಡೇಶನ್ `ಉದ್ಯೋಗ ರತ್ನ’ ಎಂಬ ಪ್ರಶಸ್ತಿ ನೀಡಿ ಗೌರವಿಸಿದೆ.

Advertisement. Scroll to continue reading.

ಗರ್ಭಿಣಿ, ಬಾಣಂತಿ, ವೃದ್ಧರು, ಅಶಕ್ತರ ಸೇವೆ ಮಾಡಲು ಆಸಕ್ತಿ ಇದ್ದವರಿಗೆ ದಾಸ್ ಸಂಸ್ಥೆ ಸಹಕಾರಿ. ಮಗು-ಬಾಣಂತಿ ಆರೈಕೆ, ವೃದ್ಧ-ಅಶಕ್ತರ ಸಲಹೆಗೆ ಜನ ಬೇಕಾದವರೂ ಈ ಸಂಸ್ಥೆಗೆ ಕರೆ ಮಾಡಬಹುದು.

Advertisement. Scroll to continue reading.

ದಾಸ್ ಸೇವಾ ಸಂಸ್ಥೆಯ ಸೇವೆ ನಿಮಗೆ ಅಗತ್ಯವಿದ್ದರೆ ಈಗಲೇ ಫೋನ್ ಮಾಡಿ: 9845495055

#Sponsored

Previous Post

ಸಾಲ ತೀರಿಸದ ವ್ಯಕ್ತಿಗೆ ಮೂರು ತಿಂಗಳ ಜೈಲು!

Next Post

ಸ್ಮಶಾನ ತುಂಬ ಸುಟ್ಟ ಮೂಳೆಯ ರಾಶಿ!

Next Post

ಸ್ಮಶಾನ ತುಂಬ ಸುಟ್ಟ ಮೂಳೆಯ ರಾಶಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ