6
  • Latest

ಯಲ್ಲಾಪುರ ಶಾಸಕರಿಗೆ ಕಾಗೇರಿ ಸವಾಲು

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಯಲ್ಲಾಪುರ ಶಾಸಕರಿಗೆ ಕಾಗೇರಿ ಸವಾಲು

ರಾಜೀನಾಮೆ ನೀಡಿ ಜನರ ಮುಂದೆ ಬರಲು ಆಗ್ರಹ

AchyutKumar by AchyutKumar
June 14, 2024
in ರಾಜಕೀಯ
advt advt advt
ADVERTISEMENT

ಕಾರವಾರ: `ಬಿಜೆಪಿಯಿಂದ ದೂರವಿರುವ ಶಾಸಕ ಶಿವರಾಮ್ ಹೆಬ್ಬಾರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಚುನಾವಣೆಗೆ ಬಂದರೆ, ನಾವು ಚುನಾವಣೆ ಎದುರಿಸಲು ಸಿದ್ಧ’ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ವಿಶ್ವೇಶ್ವರ ಹೆಗಡೆ ಕಾಗೇರಿ `ಶಿವರಾಮ್ ಹೆಬ್ಬಾರ್ ರಾಜ್ಯಸಭಾ ಚುನಾವಣೆಯಲ್ಲಿ ಮತ ಹಾಕಿರಲಿಲ್ಲ. ಈ ಚುನಾವಣೆಯಲ್ಲೂ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿರಲಿಲ್ಲ. ಬಿಜೆಪಿಯ ತತ್ವ ಸಿದ್ದಾಂತ ಅವರಿಗೆ ಒಪ್ಪಿಗೆ ಆಗೋದಿಲ್ಲ ಎನ್ನುವುದು ಸ್ಪಷ್ಟವಾಗಿದೆ’ ಎಂದರು.
`ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಬಿಜೆಪಿ ಪರ ಪ್ರಚಾರ ಮಾಡಿರಲಿಲ್ಲ. ಆದರೂ ಕ್ಷೇತ್ರದಲ್ಲಿ ಸುಮಾರು 17 ಸಾವಿರ ಮತಗಳ ಲೀಡ್ ಬಿಜೆಪಿಗೆ ಬಿದ್ದಿತ್ತು. ಸದ್ಯ ಈ ಗೆಲುವಿನ ಬೆನ್ನಲ್ಲೇ ಪಕ್ಷದ ಚಟುವಟಿಕೆಯಿಂದ ದೂರ ಉಳಿದಿದ್ದ ಶಾಸಕ ಶಿವರಾಮ್ ಹೆಬ್ಬಾರ್ ವಿರುದ್ದ ಬಿಜೆಪಿಗರು ತಿರುಗಿ ಬಿದ್ದಿದ್ದು, ಇದೇ ಕಾರಣದಿಂದ ಅವರ ರಾಜೀನಾಮೆಗೆ ಆಗ್ರಹಿಸುತ್ತಿದ್ದೇನೆ’ ಎಂದರು.

Advertisement. Scroll to continue reading.
ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಸದ್ದಿಲ್ಲದೇ ಸಪ್ತಪದಿ ತುಳಿದ ಸಿರಿ

Next Post

ಅರ್ಬನ್ ಬ್ಯಾಂಕ್ ಅವ್ಯವಹಾರ ಅಗೆದಷ್ಟು ಆಳ!

Next Post

ಅರ್ಬನ್ ಬ್ಯಾಂಕ್ ಅವ್ಯವಹಾರ ಅಗೆದಷ್ಟು ಆಳ!

ರೈಲಿಗೆ ಸಿಲುಕಿ ಸಾವನಪ್ಪಿದ ಕಂದಮ್ಮ

ಲೈಂಗಿಕ ಕಿರುಕುಳ ಪ್ರಕರಣ: ಯಡಿಯೂರಪ್ಪ ನಿರಾಳ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.