6
  • Latest

ಸವಣಗೇರಿ ಮಕ್ಕಳ ಸಾಧನೆ: ಶಿಕ್ಷಕರ ಸಂತಸ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸವಣಗೇರಿ ಮಕ್ಕಳ ಸಾಧನೆ: ಶಿಕ್ಷಕರ ಸಂತಸ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಯಲ್ಲಾಪುರ: ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ್ದ ಸವಣಗೇರಿ ಶಾಲೆಯ ಮಕ್ಕಳು ಅಲ್ಲಿಯೂ ಹಲವು ಬಹುಮಾನಗಳನ್ನು ಪಡೆದಿದ್ದಾರೆ.

Advertisement. Scroll to continue reading.
Advertisement. Scroll to continue reading.

ನ 16ರಂದು ವೈಟಿಎಸ್‌ಎಸ್ ಶಿಕ್ಷಣ ಸಂಸ್ಥೆಯಲ್ಲಿ ತಾಲೂಕಾ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು. ಸವಣಗೇರಿ ಶಾಲೆಯ ಸನ್ನಿಧಿ ಗಣಪತಿ ಭಟ್ಟ ಕನ್ನಡ ಕಂಠಪಾಠ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನಿರ್ಣಾಯಕರ ಮನಗೆದ್ದ ಅವರು ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾದರು.

ADVERTISEMENT
ADVERTISEMENT

ಧಾರ್ಮಿಕ ಪಠಣದಲ್ಲಿ ವಿಲೋಕ್ ವಿ ಭಟ್ಟ ದ್ವಿತೀಯ ಬಹುಮಾನ ಪಡೆದರು. ಪ್ರಬಂಧ ಸ್ಪರ್ಧೆಯಲ್ಲಿ ಸಾಕ್ಷಿತ್ ರವಿ ನಾಯ್ಕ ತೃತೀಯ ಬಹುಮಾನ ಪಡೆದರು. ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಗೋಪಾಲಕೃಷ್ಣ ಭಟ್ಟ, ಮುಖ್ಯ ಶಿಕ್ಷಕ ಸಂಜೀವ್ ಕುಮಾರ್ ಹೊಸ್ಕೇರಿ, ಶಿಕ್ಷಕರಾದ ಗೀತಾ ಜಿ ನಾಯ್ಕ, ಪೂರ್ಣಿಮಾ ಡಿ ನಾಯ್ಕ, ಪವಿತ್ರಾ ಆಚಾರಿ, ಗೀತಾ ಪಟಗಾರ ಮಕ್ಕಳ ಸಾಧನೆಗೆ ಸಂತಸ ವ್ಯಕ್ತಪಡಿಸಿದರು.

ShareSendTweetShare
ADVERTISEMENT
Previous Post

ಸ್ಮಶಾನ ತುಂಬ ಸುಟ್ಟ ಮೂಳೆಯ ರಾಶಿ!

Next Post

ಕದ್ದಿದ್ದು 77 ಸಾವಿರ.. ಸಿಕ್ಕಿದ್ದು 25 ಸಾವಿರ : ATM ಕಾರ್ಡ ಎಗರಿಸೋದೇ ಈತನ ಬಿಜಿನೆಸ್ಸು!

Next Post

ಕದ್ದಿದ್ದು 77 ಸಾವಿರ.. ಸಿಕ್ಕಿದ್ದು 25 ಸಾವಿರ : ATM ಕಾರ್ಡ ಎಗರಿಸೋದೇ ಈತನ ಬಿಜಿನೆಸ್ಸು!

ಶಿರಸಿ | ಹಿಸ್ಸಾ ಪಂಚಾಯಿತಿಗೆ ಮುಹೂರ್ತ: ಪ್ರತ್ಯೇಕ ಜಿಲ್ಲೆಗಾಗಿ ಡೊಳ್ಳು ಕುಣಿತ!

ರಕ್ಷಣೆಗಾಗಿ ಪೊಲೀಸರ ಮೊರೆ: ಪುರುಷರ ಮೇಲೆ ಮಹಿಳೆಯರ ದೌರ್ಜನ್ಯ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.