6
  • Latest

ಶಿರಸಿ | ಹಿಸ್ಸಾ ಪಂಚಾಯಿತಿಗೆ ಮುಹೂರ್ತ: ಪ್ರತ್ಯೇಕ ಜಿಲ್ಲೆಗಾಗಿ ಡೊಳ್ಳು ಕುಣಿತ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರಸಿ | ಹಿಸ್ಸಾ ಪಂಚಾಯಿತಿಗೆ ಮುಹೂರ್ತ: ಪ್ರತ್ಯೇಕ ಜಿಲ್ಲೆಗಾಗಿ ಡೊಳ್ಳು ಕುಣಿತ!

AchyutKumar by AchyutKumar
November 19, 2024
in ಸ್ಥಳೀಯ
advt advt advt
ADVERTISEMENT

ಶಿರಸಿ: ಪ್ರತ್ಯೇಕ ಜಿಲ್ಲೆಗೆ ಆಗ್ರಹಿಸಿ ಮಂಗಳವಾರ ಒಂದು ಬಣದ ಕಾರ್ಯಕರ್ತರು ಮೆರವಣಿಗೆ ನಡೆಸಿದರು. ಆದರೆ, ಮೊದಲಿನಿಂದಲೂ ಶಿರಸಿ ಪ್ರತ್ಯೇಕ ಜಿಲ್ಲೆಗಾಗಿ ಒತ್ತಾಯಿಸುತ್ತಿದ್ದ ಅನೇಕ ಹೋರಾಟಗಾರರು ಈ ಮೆರವಣಿಗೆಯಲ್ಲಿ ಕಾಣಿಸಿಕೊಳ್ಳಲಿಲ್ಲ. ಮೆರವಣಿಗೆಯಲ್ಲಿ ಭಾಗವಹಿಸಿದವರಿಗಿಂತ ಹೆಚ್ಚಿನ ಪ್ರಮಾಣದ ಜನ ಅಲ್ಲಿನ ಕಟ್ಟಡಗಳ ಮೇಲ್ಬಾಗ ನಿಂತು ಮುಂಚೂಣಿಯಲ್ಲಿದ್ದ ಡೊಳ್ಳು ಕುಣಿತವನ್ನು ನೋಡಿ ಅನುಭವಿಸಿದರು.

ಮೆರವಣಿಗೆಯ ಉದ್ದಕ್ಕೂ ಅಲ್ಲಿ ಭಾಗವಹಿಸಿದವರು ಪ್ರತ್ಯೇಕ ಜಿಲ್ಲೆಯ ಅನಿವಾರ್ಯದ ಬಗ್ಗೆ ಫಲಕಗಳನ್ನು ಪ್ರದರ್ಶಿಸಿದರು. `ಕದಂಬ ಕನ್ನಡ’ ಜಿಲ್ಲೆ ಸ್ಥಾಪನೆಗಾಗಿ ಒತ್ತಾಯಿಸಿದರು. ಪ್ರತ್ಯೇಕ ಜಿಲ್ಲೆಯಿಂದ ಆಗುವ ಪ್ರಯೋಜನಗಳ ಬಗ್ಗೆ ಪ್ರಮುಖರು ಮಾತನಾಡಿದರು. `ಕದಂಬ ಕನ್ನಡ ಜಿಲ್ಲೆ ಆಗಲೇಬೇಕು’ ಎಂದು ಆಗ್ರಹಿಸಿದರು. ಮಾರಿಕಾಂಬಾ ಸನ್ನಿಧಿಯಲ್ಲಿ ಪೂಜೆ-ಪೂರ್ಣಾಹುತಿ ನಂತರ ಜಾಥಾ ನಡೆದಿದ್ದು, ದೇವಿ ದೇವಸ್ಥಾನದಿಂದ ಹೊರಟ ಮೆರವಣಿಗೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಸಹಾಯಕ ಆಯುಕ್ತರ ಕಚೇರಿ ತಲುಪಿತು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಮೆರವಣಿಗೆಯಲ್ಲಿ ಭಾಗವಹಿಸಿದವರೆಲ್ಲರೂ ಸೇರಿ ಪ್ರತ್ಯೇಕ ಜಿಲ್ಲೆ ರಚನೆಗೆ ಆಸಕ್ತಿವಹಿಸುವಂತೆ ಕೋರಿ ಸರ್ಕಾರಕ್ಕೆ ಮನವಿ ರವಾನಿಸಿದರು. ಈ ಮನವಿ ಪತ್ರಕ್ಕೆ ದೇವರ ಪ್ರಸಾದ-ಕುಂಕುಮ ಅಂಟಿಸಿ ಸಹಾಯಕ ಆಯುಕ್ತರ ಮೂಲಕ ಸರ್ಕಾರಕ್ಕೆ ರವಾನಿಸಲಾಯಿತು.

 

ShareSendTweetShare
ADVERTISEMENT
Previous Post

ಕದ್ದಿದ್ದು 77 ಸಾವಿರ.. ಸಿಕ್ಕಿದ್ದು 25 ಸಾವಿರ : ATM ಕಾರ್ಡ ಎಗರಿಸೋದೇ ಈತನ ಬಿಜಿನೆಸ್ಸು!

Next Post

ರಕ್ಷಣೆಗಾಗಿ ಪೊಲೀಸರ ಮೊರೆ: ಪುರುಷರ ಮೇಲೆ ಮಹಿಳೆಯರ ದೌರ್ಜನ್ಯ!

Next Post

ರಕ್ಷಣೆಗಾಗಿ ಪೊಲೀಸರ ಮೊರೆ: ಪುರುಷರ ಮೇಲೆ ಮಹಿಳೆಯರ ದೌರ್ಜನ್ಯ!

ತಾ ಪಂ ಕಚೇರಿ: ಬೀಡು ಬಿಟ್ಟಿರುವ ಅಧಿಕಾರಿ-ಸಿಬ್ಬಂದಿ ವರ್ಗಾವಣೆಗೆ ಆಗ್ರಹ

ಕೊಂಕಣ ರೈಲ್ವೆ | ಮೊಬೈಲ್ ಕಳ್ಳರಿದ್ದಾರೆ ಎಚ್ಚರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.