6
  • Latest

ಹೊಲಿಗೆ ಶಿಬಿರಕ್ಕೆ ಚಾಲನೆ: ಮಹಿಳಾ ಸ್ವಾವಲಂಬನೆಗೆ ರೋಟರಿ ಗವರ್ನರ್ ಕರೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Friday, February 13, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೊಲಿಗೆ ಶಿಬಿರಕ್ಕೆ ಚಾಲನೆ: ಮಹಿಳಾ ಸ್ವಾವಲಂಬನೆಗೆ ರೋಟರಿ ಗವರ್ನರ್ ಕರೆ

AchyutKumar by AchyutKumar
November 19, 2024
in ಸ್ಥಳೀಯ
advt advt advt
ADVERTISEMENT

ಕಾರವಾರ: ರೋಟರಿ ಪ್ರಾಂತಪಾಲ ರೊಟೇರಿಯನ್ ಶರದ್ ಪೈ ಸೋಮವಾರ ಕಾರವಾರಕ್ಕೆ ಆಗಮಿಸಿದ್ದು, ಈ ವೇಳೆ ರೋಟರಿ ಕ್ಲಬ್ ಮಹಿಳೆಯರಿಗಾಗಿ ಆಯೋಜಿಸಿದ ಹೊಲಿಗೆ ಹಾಗೂ ಕಸೂತಿ ಶಿಬಿರಕ್ಕೆ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು `ಶಾಂತಿ ನಿರ್ಮಾಣ, ಸಂಘರ್ಷ ತಡೆಗಟ್ಟುವಿಕೆ, ರೋಗ ತಡೆಗಟ್ಟುವಿಕೆ, ಚಿಕಿತ್ಸೆ, ನೀರು ಹಾಗೂ ನೈರ್ಮಲ್ಯ, ತಾಯಿ ಮತ್ತು ಮಗುವಿನ ಆರೋಗ್ಯ, ಮೂಲ ಶಿಕ್ಷಣ ಹಾಗೂ ಸಾಕ್ಷರತೆ, ಸಮುದಾಯ ಆರ್ಥಿಕ ಅಭೀವೃದ್ಧಿ ಜೊತೆ ಪರಿಸರ ಈ ಚಟುವಟಿಗಳಿಗೆ ರೋಟರಿ ಸಂಸ್ಥೆ ಶ್ರಮಿಸುತ್ತಿದೆ. ಅದರ ಅಂಗವಾಗಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಿದ್ದೇವೆ’ ಎಂದರು. ಈ ವೇಳೆ ಕಾರವಾರ ರೋಟರಿ ಕ್ಲಬ್ ಸದಸ್ಯರ ಸೇವೆಯನ್ನು ಶ್ಲಾಘಿಸಿದರು.

Advertisement. Scroll to continue reading.
ADVERTISEMENT
ADVERTISEMENT

ಪ್ರಾಂತ ಕಾರ್ಯದರ್ಶಿ ಅಜಯ್ ಮೆನನ್ ಹಾಗೂ ಸಹಾಯಕ ಪ್ರಾಂತಪಾಲ ಸ್ಟಿಫನ್ ರೊಡ್ರಗೀಸ್ ಈ ಸಭೆಯಲ್ಲಿ ಮಾತನಾಡಿದರು. ಪ್ರಮುಖರಾದ ರಾಘವೇಂದ್ರ ಪ್ರಭು, ಕೆ ಡಿ ಪೆಡ್ನೇಕರ, ಪ್ರಸನ್ನ ತೆಂಡೂಲಕರ, ಎಂ ಎ ಕಿತ್ತೂರ, ಸೂರಜ ಗಾಂವಕರ, ಡಾ ಸಮೀರಕುಮಾರ ನಾಯಕ, ಡಾ ಅರ್ಜುನ ಉಪಾಧ್ಯಾಯ, ಅನಮೋಲ ರೇವಣಕರ, ಪಿ ಎಸ್ ನಾಯ್ಕ, ಕೃಷ್ಣಾ ಕೇಳಸ್ಕರ್, ಗುರುದತ್ತಾ ಬಂಟ್, ಸುರೇಶ ನಾಯ್ಕ, ಸಾತಪ್ಪಾ ತಾಂಡೇಲ, ಮುರಲಿ ಗೋವೆಕರ, ಪ್ರದೀಪ ನಾಯ್ಕ, ಸೀಮಾ ಗೋವೆಕರ, ಸೋನಾ ಫರ್ನಾಂಡಿಸ್ ಹಾಗೂ ಹೊಲಿಗೆ ತರಬೇತಿ ಶಿಕ್ಷಕಿ ಶುಭಾಂಗಿ ಶಿರೋಡಕರ್ ಇದ್ದರು.

Advertisement. Scroll to continue reading.

ಕಾರವಾರ ರೋಟರಿ ಕ್ಲಬ್ ಅಧ್ಯಕ್ಷ ಮಾರುತಿ ಕಾಮತ ಅತಿಥಿಗಳನ್ನು ಬರಮಾಡಿಕೊಂಡರು. ಶೈಲೇಶ ಹಳ್ದಿಪೂರ್ ನಿರೂಪಿಸಿದರು. ಕಾರ್ಯದರ್ಶಿ ಆನಂದ ನಾಯ್ಕ ವಂದಿಸಿದರು. .

 

ShareSendTweetShare
ADVERTISEMENT
Previous Post

ದತ್ತ ಜಯಂತಿ | ಸುಂದರ ಪರಿಸರದಲ್ಲಿ ಭವ್ಯ ಮಂದಿರ: ಲೋಕಾರ್ಪಣೆಗೆ ದಿನಗಣನೆ!

Next Post

ಮದ್ಯದ ದಾಸ | 25ರ ವಯಸ್ಸಿಗೆ ಮುಗಿದ ಆಯಸ್ಸು!

Next Post

ಮದ್ಯದ ದಾಸ | 25ರ ವಯಸ್ಸಿಗೆ ಮುಗಿದ ಆಯಸ್ಸು!

ಪೂಜಾರಿಗೆ ಸಿಗದ ತಂಗಿಮನೆ ತುತ್ತಿನ ಭಾಗ್ಯ!

ಪಿಗ್ಮಿ ಕಲೆಕ್ಟರ್'ಗೆ ಗುದ್ದಿದ ಬೈಕು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.