6
  • Latest

ಅರ್ಬನ್ ಬ್ಯಾಂಕ್ ಅವ್ಯವಹಾರ ಅಗೆದಷ್ಟು ಆಳ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅರ್ಬನ್ ಬ್ಯಾಂಕ್ ಅವ್ಯವಹಾರ ಅಗೆದಷ್ಟು ಆಳ!

ಅಸಲು ಇಲ್ಲ, ಬಡ್ಡಿಯೂ ಸಿಗಲ್ಲ!

AchyutKumar by AchyutKumar
in ಸ್ಥಳೀಯ

ಕಾರವಾರ: ಅರ್ಬನ್ ಬ್ಯಾಂಕಿನಲ್ಲಿ ನಡೆದ ಅವ್ಯವಹಾರಕ್ಕೆ ಸಂಬoಧಿಸಿ ದೂರು ದಾಖಲಾಗಿ ವಾರ ಕಳೆದರೂ ತನಿಖೆ ಚುರುಕುಗೊಂಡಿಲ್ಲ. ಹೀಗಾಗಿ ಬ್ಯಾಂಕಿನಲ್ಲಿ ಹಣವಿಟ್ಟ ಠೇವಣಿದಾರರು ಆತಂಕಕ್ಕೆ ಒಳಗಾಗಿದ್ದು, ಅವರಿಗೆ ಈವರೆಗೂ ಹಣ ಮರಳಿಸುವ ಆಶ್ವಾಸನೆ ಸಿಕ್ಕಿಲ್ಲ.
ಬ್ಯಾಂಕಿನಲ್ಲಿ ಅವ್ಯವಹಾರ ನಡೆದ ಬಗ್ಗೆ ಸುದ್ದಿ ಹರಡಿದ ಬೆನ್ನಲ್ಲೆ ನಿತ್ಯ ಕಚೇರಿಗೆ ಆಗಮಿಸುವವರ ಸಂಖ್ಯೆ ಹೆಚ್ಚಾಗಿದೆ. ಬಹುತೇಕ ಎಲ್ಲರೂ ತಾವು ಇರಿಸಿದ ಠೇವಣಿ ಹಣ ಮರಳಿಸುವಂತೆ ಒತ್ತಾಯ ಮಾಡುತ್ತಿದ್ದಾರೆ. ಹಲವರಂತೂ `ಬಡ್ಡಿ ಬೇಡ, ಮೂಲ ಅಸಲನ್ನಾದರೂ ಕೊಡಿ’ ಎಂದು ದುಂಬಾಲು ಬಿದ್ದಿದ್ದಾರೆ. `ಬ್ಯಾಂಕಿನ ಜಾಗ ಮಾರಿಯಾದರೂ ನಿಮ್ಮ ಹಣ ಮರಳಿಸುತ್ತೇವೆ’ ಎಂದು ಆಡಳಿತ ಮಂಡಳಿಯವರು ಹೇಳಿದ್ದು, ಅಸಲಿಗೆ ಬ್ಯಾಂಕ್ ಇರುವ ಜಾಗ ಸಹ ಅರ್ಬನ್ ಬ್ಯಾಂಕಿಗೆ ಸೇರಿದ್ದಲ್ಲ!
ಕರುನಾಡ ರಕ್ಷಣಾ ವೇದಿಕೆ ಅಧ್ಯಕ್ಷ ಎನ್ ದತ್ತಾ ಸಹ ಈ ಬ್ಯಾಂಕಿನಲ್ಲಿ 4 ಲಕ್ಷ ರೂ ಹಣವಿರಿಸಿದ್ದರು. ಇದೀಗ `ಹಣ ಮರಳಿಸುವಂತೆ ಕೇಳಿದರೆ, ಬ್ಯಾಂಕ್ ನಷ್ಟದಲ್ಲಿದೆ ಎಂಬ ಉತ್ತರ ಬರುತ್ತಿದೆ’ ಎಂದವರು ಅಳಲು ತೋಡಿಕೊಂಡರು. `ಬ್ಯಾಂಕಿನಲ್ಲಿ ನಡೆದ ಅವ್ಯವಹಾರಕ್ಕೆ ಈ ಹಿಂದಿನ ಆಡಳಿತ ಮಂಡಳಿ ಹಾಗೂ ಆಡಿಟ್ ಅಧಿಕಾರಿಗಳೇ ಕಾರಣ’ ಎಂದವರು ದೂರಿದ್ದಾರೆ. ಜೊತೆಗೆ ಬ್ಯಾಂಕ್ ಅವ್ಯವಹಾರದ ಕುರಿತು ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ್ದಾರೆ.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಯಲ್ಲಾಪುರ ಶಾಸಕರಿಗೆ ಕಾಗೇರಿ ಸವಾಲು

Next Post

ರೈಲಿಗೆ ಸಿಲುಕಿ ಸಾವನಪ್ಪಿದ ಕಂದಮ್ಮ

Next Post

ರೈಲಿಗೆ ಸಿಲುಕಿ ಸಾವನಪ್ಪಿದ ಕಂದಮ್ಮ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ