6
  • Latest

ಬಾವಿಗೆ ಬಿದ್ದ ಮಹಿಳೆ: ಇದು ಆಕಸ್ಮಿಕವಾ.. ಆತ್ಮಹತ್ಯೆಯಾ?

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಬಾವಿಗೆ ಬಿದ್ದ ಮಹಿಳೆ: ಇದು ಆಕಸ್ಮಿಕವಾ.. ಆತ್ಮಹತ್ಯೆಯಾ?

AchyutKumar by AchyutKumar
in ಸ್ಥಳೀಯ

ಶಿರಸಿ: ಲಯನ್ಸ ನಗರದಲ್ಲಿನ ಬಾವಿಗೆ ಮಂಗಳವಾರ ರಾತ್ರಿ ಮಹಿಳೆಯೊಬ್ಬರು ಬಿದ್ದಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಅವರನ್ನು ಮೇಲೆತ್ತುವ ಪ್ರಯತ್ನ ನಡೆಸಿದ್ದಾರೆ.

ADVERTISEMENT

ಜಯಾ ಹುನಗುಂದ ಬಾವಿಗೆ ಬಿದ್ದವರು. ಆಕಸ್ಮಿಕವಾಗಿ ಅವರು ಬಾವಿಗೆ ಬಿದ್ದರಾ? ಅಥವಾ ಆತ್ಮಹತ್ಯೆಯ ಪ್ರಯತ್ನ ನಡೆಸಿದ್ದರ? ಎಂದು ಗೊತ್ತಾಗಿಲ್ಲ. ಬಾವಿಯಲ್ಲಿನ ಸದ್ದು ಕೇಳಿದ ಜನ ಅಲ್ಲಿ ಹೋಗಿ ಬೆಳಕು ಬಿಟ್ಟಾಗ ಜಯಾ ಅವರು ಕಾಣಿಸಿದ್ದಾರೆ.

ಅವರನ್ನು ರಕ್ಷಿಸುವುದಕ್ಕಾಗಿ ಸ್ಥಳೀಯರು ಅಗ್ನಿ ಶಾಮಕದಳಕ್ಕೆ ಫೋನ್ ಮಾಡಿದರು. ತಕ್ಷಣ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಮಹಿಳೆಯನ್ನು ಮೇಲೆತ್ತುವ ಪ್ರಯತ್ನ ನಡೆಸಿದ್ದಾರೆ. ಕತ್ತಲೆ ಆವರಿಸಿರುವುದರಿಂದ ಕಾರ್ಯಾಚರಣೆಗೆ ತೊಡಕಾಗುತ್ತಿದೆ.

Advertisement. Scroll to continue reading.

ಇದೀಗ ಬಂದ ಸುದ್ದಿ:

Advertisement. Scroll to continue reading.

ರಾತ್ರಿ 10.40ರ ವೇಳೆಗೆ ಮಹಿಳೆಯ ಶವವನ್ನು ಅಗ್ನಿ ಶಾಮಕ ಸಿಬ್ಬಂದಿ ಮೇಲೆತ್ತಿದರು. ಜಯಾ ಅವರು ಬದುಕಿರಬಹುದು ಎಂಬ ಆಶಾ ಭಾವನೆ ಹುಸಿಯಾಗಿದೆ.

Previous Post

ಕಾರವಾರದ ಪೋರಿ.. ಗೋವಾಗೆ ಪರಾರಿ!

Next Post

ಅಧಿಕಾರಿಗಳ ಅಸಡ್ಡೆಗೆ ಅಡಿಕೆ ಬೆಳೆಗಾರರ ಆಕ್ರೋಶ: ಪ್ರತಿಭಟನೆಯೂ ನಮ್ಮ ಹಕ್ಕು.. ಸೊಪ್ಪಿನಬೆಟ್ಟವೂ ನಮ್ಮ ಹಕ್ಕು..!

Next Post

ಅಧಿಕಾರಿಗಳ ಅಸಡ್ಡೆಗೆ ಅಡಿಕೆ ಬೆಳೆಗಾರರ ಆಕ್ರೋಶ: ಪ್ರತಿಭಟನೆಯೂ ನಮ್ಮ ಹಕ್ಕು.. ಸೊಪ್ಪಿನಬೆಟ್ಟವೂ ನಮ್ಮ ಹಕ್ಕು..!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ