6
  • Latest

ಅಧಿಕಾರಿಗಳ ಅಸಡ್ಡೆಗೆ ಅಡಿಕೆ ಬೆಳೆಗಾರರ ಆಕ್ರೋಶ: ಪ್ರತಿಭಟನೆಯೂ ನಮ್ಮ ಹಕ್ಕು.. ಸೊಪ್ಪಿನಬೆಟ್ಟವೂ ನಮ್ಮ ಹಕ್ಕು..!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಅಧಿಕಾರಿಗಳ ಅಸಡ್ಡೆಗೆ ಅಡಿಕೆ ಬೆಳೆಗಾರರ ಆಕ್ರೋಶ: ಪ್ರತಿಭಟನೆಯೂ ನಮ್ಮ ಹಕ್ಕು.. ಸೊಪ್ಪಿನಬೆಟ್ಟವೂ ನಮ್ಮ ಹಕ್ಕು..!

AchyutKumar by AchyutKumar
November 20, 2024
in ವಿಡಿಯೋ
advt advt advt
ADVERTISEMENT

ಯಲ್ಲಾಪುರ: ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವ ನಿಟ್ಟಿನಲ್ಲಿ ಯಲ್ಲಾಪುರದಲ್ಲಿ ತೋಟಿಗರು ಬುಧವಾರ ಹೆದ್ದಾರಿ ತಡೆ ನಡೆಸಿ ಪ್ರತಿಭಟಿಸಿದರು. ಅರಣ್ಯ ಸಂರಕ್ಷಣಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ಪ್ರತಿಭಟನಾಕಾರರು ಹೆದ್ದಾರಿಯಲ್ಲಿ ಸಂಚರಿಸಿ ತಹಶೀಲ್ದಾರ್ ಕಚೇರಿ ಮೂಲಕ ಸರ್ಕಾರಕ್ಕೆ ತಮ್ಮ ಬೇಡಿಕೆಗಳ ಪಟ್ಟಿ ಸಲ್ಲಿಸಿದರು.

`ಅಡಿಕೆ ಬೆಳೆಗಾರರ ಸೊಪ್ಪಿನ ಬೆಟ್ಟದ ಹಕ್ಕಿಗೆ ಈಚೆಗೆ ತೊಂದರೆಯಾಗುತ್ತಿದೆ. ಕಂದಾಯ ಹಾಗೂ ಅರಣ್ಯಾಧಿಕಾರಿಗಳು ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದಾರೆ’ ಎಂದು ಪ್ರತಿಭಟನೆಯಲ್ಲಿ ಭಾಗವಹಿಸಿದ ಅನೇಕರು ದೂರಿದರು. `ರೈತರ ಸಮಸ್ಯೆ ಬಗ್ಗೆ ಸೆಪ್ಟೆಂಬರ್’ನಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರೂ ಸಮಸ್ಯೆ ಆಲಿಸಿಲ್ಲ. ಆ ವೇಳೆ ನೀಡಿದ ಭರವಸೆಗಳು ಈಡೇರಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT
ADVERTISEMENT

ವನ್ಯಜೀವಿಗಳ ಆಕ್ರಮಣ, ಬೆಳೆವಿಮೆ ಪರಿಹಾರದಲ್ಲಿನ ಅನ್ಯಾಯ, ಸೊಪ್ಪಿನ ಬೆಟ್ಟದಲ್ಲಿ ಸೊಪ್ಪು ಕಟಾವು, ಮಣ್ಣು ತೆಗೆಯುವಿಕೆಗೆ ತಡೆ, ಸೊಪ್ಪಿನ ಬೆಟ್ಟ ಪ್ರದೇಶದಲ್ಲಿನ ಮನೆ ನಿರ್ಮಾಣಕ್ಕೆ ತೊಂದರೆ ಕುರಿತು ವಿವರಿಸಿದರು. ರೈತರ ಪರವಾಗಿ ದಾಖಲೆಗಳಿದ್ದರೂ ಅನಗತ್ಯ ಅಲೆದಾಟದ ಜೊತೆ ರೈತರ ಹಕ್ಕುಗಳನ್ನು ಕಿತ್ತುಕೊಳ್ಳುವ ಪ್ರಯತ್ನ ನಡೆದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.

Advertisement. Scroll to continue reading.
Advertisement. Scroll to continue reading.

`ಸೊಪ್ಪಿನಬೆಟ್ಟವನ್ನು ಒಳಗೊಂಡು ಮಾಲ್ಕಿ ಭೂಮಿಗೆ ಅಗಳ ಹಾಗೂ ಬೇಲಿ ನಿರ್ಮಾಣಕ್ಕೆ ಅವಕಾಶ ಕೊಡಬೇಕು. ನಿಯಮಾನುಸಾರ ಜಿಲ್ಲಾಡಳಿತದ ಅನುಮತಿ ಪಡೆದು ಸೊಪ್ಪಿನ ಬೆಟ್ಟದಲ್ಲಿ ಮನೆ ನಿರ್ಮಾಣ, ವಾಣಿಜ್ಯ ಬೆಳೆ ವಿಸ್ತರಣೆ ಮಾನ್ಯತೆ ನೀಡಬೇಕು. ಸರ್ಕಾರಿ ಕಚೇರಿಗಳಲ್ಲಿ ಕಾನೂನು ಅರಿವು ಇರುವ ಸಿಬ್ಬಂದಿ ನೇಮಕಾತಿ ನಡೆಯಬೇಕು. ಪಹಣಿ ಪತ್ರಿಕೆಯಲ್ಲಿನ ತಿದ್ದುಪಡಿಗಳನ್ನು ಸರಿಪಡಿಸಬೇಕು. ವನ್ಯಜೀವಿ ಹಾವಳಿಗೆ ತಕ್ಕ ಪರಿಹಾರ ಒದಗಿಸಬೇಕು’ ಎಂದು ಆಗ್ರಹಿಸಿದರು.

ಅರಣ್ಯ ಅತಿಕ್ರಮಣದಾರರ ಅರ್ಜಿಗಳನ್ನು ಮಾನ್ಯ ಮಾಡಬೇಕು. ವನ್ಯಜೀವಿಗಳ ದಾಳಿಯಿಂದ ಜಾನುವಾರು ಸಾವನಪ್ಪಿದಾಗ ಹೆಚ್ಚಿನ ಪರಿಹಾರ ನೀಡಬೇಕು. ವಸತಿ ಪ್ರದೇಶಗಳಿಗೆ ಕಾಡುಪ್ರಾಣಿ ಬಾರದಂತೆ ತಡೆಯಬೇಕು’ ಎಂಬುದನ್ನು ಸೇರಿಸಿ ತಮ್ಮ ಬೇಡಿಕೆಗಳ ಪಟ್ಟಿಯನ್ನು ಸಲ್ಲಿಸಿದರು. ಹೆದ್ದಾರಿ ತಡೆ ನಡೆಸಿದ ಕಾರಣ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಕೆಲಕಾಲ ವಾಗ್ವಾದವೂ ನಡೆಯಿತು.

ಅಡಿಕೆ ಬೆಳೆಗಾರರ ಹೋರಾಟ ಹೇಗಿತ್ತು? ವಿಡಿಯೋ ಇಲ್ಲಿ ನೋಡಿ..

 

ShareSendTweetShare
ADVERTISEMENT
Previous Post

ಬಾವಿಗೆ ಬಿದ್ದ ಮಹಿಳೆ: ಇದು ಆಕಸ್ಮಿಕವಾ.. ಆತ್ಮಹತ್ಯೆಯಾ?

Next Post

ಹೆಸರಿಗೆ ಮಾತ್ರ ನಗರ: ಇಲ್ಲಿನ ರಸ್ತೆ ಹಳ್ಳಿಗಿಂತಲೂ ಕಡೆ!

Next Post

ಹೆಸರಿಗೆ ಮಾತ್ರ ನಗರ: ಇಲ್ಲಿನ ರಸ್ತೆ ಹಳ್ಳಿಗಿಂತಲೂ ಕಡೆ!

Complaint against both for illegal gambling

ಪೆಪರ್ ಬಿಲ್ ಗೋಲ್ಮಾಲ್: `ಬಿಲ್' ವಿದ್ಯೆ ಪ್ರಯೋಗದಲ್ಲಿ ಅವರು ಪರಿಣಿತರು!

The girl who left home!

ಪಾನ್ ಗುಟಕಾದಿಂದ ತಂದ ಕಾನ್ಸರ್: ಮೈಸೂರಿಗೆ ಹೊರಟ ಅಡುಗೆ ಭಟ್ಟರು ಹೋಗಿದ್ದೆಲ್ಲಿ?

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.