6
  • Latest

ಹೆಸರಿಗೆ ಮಾತ್ರ ನಗರ: ಇಲ್ಲಿನ ರಸ್ತೆ ಹಳ್ಳಿಗಿಂತಲೂ ಕಡೆ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೆಸರಿಗೆ ಮಾತ್ರ ನಗರ: ಇಲ್ಲಿನ ರಸ್ತೆ ಹಳ್ಳಿಗಿಂತಲೂ ಕಡೆ!

AchyutKumar by AchyutKumar
in ಸ್ಥಳೀಯ

ಶಿರಸಿ: 25 ವರ್ಷಗಳ ಹಿಂದೆ ನಿರ್ಮಿಸಿದ ಮರಾಠಿಕೊಪ್ಪ-ಧೋಬಿಹೊಂಡದ ರಸ್ತೆಗೆ ಈವರೆಗೂ ಮರುಡಾಂಬರೀಕರಣದ ಭಾಗ್ಯ ದೊರೆತಿಲ್ಲ. ಶಿರಸಿ ನಗರಭಾಗದಲ್ಲಿದ್ದರೂ ಈ ರಸ್ತೆ ಗ್ರಾಮೀಣ ರಸ್ತೆಗಿಂತಲೂ ಕೆಟ್ಟದಾದ ಅನುಭವ ನೀಡುತ್ತಿದೆ.

ಮರಾಠಿಕೊಪ್ಪದಿಂದ ಧೋಬಿಹೊಂಡಕ್ಕೆ ತೆರಳುವ ಮಾರ್ಗದಲ್ಲಿ 50ಕ್ಕೂ ಅಧಿಕ ಮನೆಗಳಿವೆ. ಎಲ್ಲರೂ ಸಮಯಕ್ಕೆ ಸರಿಯಾಗಿ ತೆರಿಗೆ ಪಾವತಿಸುತ್ತಾರೆ. ಆದರೂ, ರಸ್ತೆ ಅಭಿವೃದ್ಧಿ ಮಾತ್ರ ಅಲ್ಲಿನ ಜನಪ್ರತಿನಿಧಿಗಳಿಂದ ಸಾಧ್ಯವಾಗಿಲ್ಲ.

ಧೋಬಿಹೊಂಡಕ್ಕೆ ತೆರಳುವ ರಸ್ತೆ ಸಂಪೂರ್ಣ ಹೊಂಡಗಳಿoದ ಕೂಡಿದೆ. ಎಲ್ಲೆಂದರಲ್ಲಿ ಡಾಂಬರು ಕಿತ್ತು ಹೋಗಿರುವುದರಿಂದ ವಾಹನಗಳು ಮುಗ್ಗರಿಸುತ್ತಿವೆ. ಅನೇಕ ಅಪಘಾತಗಳು ಇಲ್ಲಿ ನಡೆದಿದೆ. ಆದರೆ, ಜನರ ಸಮಸ್ಯೆ ಬಗ್ಗೆ ಕಾಳಜಿವಹಿಸಿದವರಿಲ್ಲ.

ಮಾಹಿತಿಗಳ ಪ್ರಕಾರ ಈ ರಸ್ತೆ ಅಭಿವೃದ್ಧಿಗೆ ಅನುದಾನ ಬಂದಿತ್ತು. ಆದರೆ, `ಗುತ್ತಿಗೆದಾರರು ಗಟಾರವನ್ನು ಮಾತ್ರ ನಿರ್ಮಿಸಿ ಕೈ ತೊಳೆದುಕೊಂಡಿದ್ದಾರೆ. ರಸ್ತೆ ಅಭಿವೃದ್ಧಿ ಬಗ್ಗೆ ಕೇಳಿಕೊಂಡರು ಆ ಬಗ್ಗೆ ಆಸಕ್ತಿವಹಿಸಿಲ್ಲ’ ಎಂಬುದು ಸ್ಥಳೀಯರ ದೂರು. `ಜನರ ಬೇಡಿಕೆಗೆ ಅನುಗುಣವಾಗಿ ರಸ್ತೆ ಸರಿಪಡಿಸಬೇಕು. ಮರುಡಾಂಬರೀಕರಣ ಮಾಡುವುದು ಉತ್ತಮ ಮಾರ್ಗ. ಇಲ್ಲವಾದಲ್ಲಿ ನಗರಸಭೆ ಎದುರು ಪ್ರತಿಭಟನೆ ಅನಿವಾರ್ಯ’ ಎಂದು ಅಲ್ಲಿನವರು ಎಚ್ಚರಿಸಿದ್ದಾರೆ.

ShareSendTweetShare
Previous Post

ಅಧಿಕಾರಿಗಳ ಅಸಡ್ಡೆಗೆ ಅಡಿಕೆ ಬೆಳೆಗಾರರ ಆಕ್ರೋಶ: ಪ್ರತಿಭಟನೆಯೂ ನಮ್ಮ ಹಕ್ಕು.. ಸೊಪ್ಪಿನಬೆಟ್ಟವೂ ನಮ್ಮ ಹಕ್ಕು..!

Next Post

ಪೆಪರ್ ಬಿಲ್ ಗೋಲ್ಮಾಲ್: `ಬಿಲ್’ ವಿದ್ಯೆ ಪ್ರಯೋಗದಲ್ಲಿ ಅವರು ಪರಿಣಿತರು!

Next Post
Complaint against both for illegal gambling

ಪೆಪರ್ ಬಿಲ್ ಗೋಲ್ಮಾಲ್: `ಬಿಲ್' ವಿದ್ಯೆ ಪ್ರಯೋಗದಲ್ಲಿ ಅವರು ಪರಿಣಿತರು!

The girl who left home!

ಪಾನ್ ಗುಟಕಾದಿಂದ ತಂದ ಕಾನ್ಸರ್: ಮೈಸೂರಿಗೆ ಹೊರಟ ಅಡುಗೆ ಭಟ್ಟರು ಹೋಗಿದ್ದೆಲ್ಲಿ?

ದಶಕದ ಸಮಸ್ಯೆಗೆ ಸಿಗದ ಮುಕ್ತಿ: ಈ ಊರಿನವರಿಗೆ ಇಲ್ಲ ಕಂಕಣ ಭಾಗ್ಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.