6
  • Latest
The girl who left home!

ಪಾನ್ ಗುಟಕಾದಿಂದ ತಂದ ಕಾನ್ಸರ್: ಮೈಸೂರಿಗೆ ಹೊರಟ ಅಡುಗೆ ಭಟ್ಟರು ಹೋಗಿದ್ದೆಲ್ಲಿ?

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ವಿ ಕೆ ಫಿಲ್ಮ್ಸ್ ವಿತರಣೆಯಲ್ಲಿ ಕಟ್ಟಾಳನ್ – ಮೇ 28ಕ್ಕೆ ರಿಲೀಸ್ ಫಿಕ್ಸ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಡಿ ಕನ್ಸ್ ಸ್ಟ್ರಕ್ಟ್ ಬ್ರಾಂಡ್ ಪಾರ್ಟ್ನರ್ ಆಗಿ ಅನಿರುದ್ಧ್

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Friday, May 15, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪಾನ್ ಗುಟಕಾದಿಂದ ತಂದ ಕಾನ್ಸರ್: ಮೈಸೂರಿಗೆ ಹೊರಟ ಅಡುಗೆ ಭಟ್ಟರು ಹೋಗಿದ್ದೆಲ್ಲಿ?

AchyutKumar by AchyutKumar
in ಸ್ಥಳೀಯ
The girl who left home!
advt advt advt
ADVERTISEMENT

ಶಿರಸಿ: ಅಡುಗೆ ಕೆಲಸ ಮಾಡುವ ಗಣೇಶ ಭಟ್ಟರು ಕಾಣೆಯಾಗಿದ್ದಾರೆ.

ಶಿರಸಿ ಕಳವೆ ಗ್ರಾಮದ ಗಣೇಶ ಬೈರವೇಶ್ವರ ಭಟ್ಟ (63) ಸದಾ ಗುಟಕಾ-ಪಾನ್ ಮಸಾಲ ತಿನ್ನುತ್ತಿದ್ದರು. ಇದರಿಂದ ಅವರಿಗೆ ಬಾಯಿ ಕಾನ್ಸರ್ ಆಗಿತ್ತು. ಈಚೆಗೆ ಹೃದಯ ರೋಗ ಸಹ ಪತ್ತೆಯಾಗಿತ್ತು.

ADVERTISEMENT
ADVERTISEMENT

ನ 11ರ ಬೆಳಗ್ಗೆ ಶಿರಸಿ ರಾಘವೇಂದ್ರ ಮಠಕ್ಕೆ ಅವರು ಕೆಲಸಕ್ಕೆ ಬಂದಿದ್ದರು. ಕೆಲಸ ಮಾಡುವಾಗ ಸಹದ್ಯೋಗಿ ಬಳಿ ಮೈಸೂರಿಗೆ ಹೋಗಿ ಬರುವ ವಿಚಾರದ ಬಗ್ಗೆ ಮಾತನಾಡಿದ್ದರು. ಮೈಸೂರಿಗೆ ಹೊರಟ ಅವರು ಈವರೆಗೂ ಮನೆಗೆ ಬಂದಿಲ್ಲ.

Advertisement. Scroll to continue reading.
Advertisement. Scroll to continue reading.

ಎರಡು ದಿನದ ನಂತರ ಗಣೇಶ ಭಟ್ಟರು ತಮ್ಮ ಅಕ್ಕನ ಮೊಬೈಲಿಗೆ ವಾಟ್ಸಪ್ ಮೂಲಕ ವೈಸ್ ಮೆಸೆಜ್ ಕಳುಹಿಸಿದ್ದಾರೆ. `ಯಾರಿಗೂ ತೊಂದರೆ ಕೊಡಬಾರದು ಎಂದು ನಾನು ಹೊರಗೆ ಬಂದಿದ್ದೇನೆ’ ಎಂದವರು ಹೇಳಿದ್ದಾರೆ. `ನಾನು ಜೀವನವನ್ನು ಅಂತ್ಯ ಮಾಡಿಕೊಳ್ಳುವೆ’ ಎಂದು ಸಹ ಹೇಳಿಕೊಂಡಿದ್ದಾರೆ.

`ಗೋದಿ ಬಣ್ಣ – ಸದೃಢ ಮೈಕಟ್ಟು ಹೊಂದಿ ಕೊರಳಲ್ಲಿ ರುದ್ರಾಕ್ಷಿ ಸರ, ಕೈಯಲ್ಲಿ ಕಡಗ ಹೊಂದಿರುವ ಗುಂಡು ಮುಖದ ಪಾನ್ ಗುಟಕಾ ಜಗಿಯುವ ಗಣೇಶ ಭಟ್ಟರನ್ನು ಹುಡುಕಿಕೊಡಿ’ ಎಂದು ಲಯನ್ಸ ನಗರದಲ್ಲಿ ವಾಸವಾಗಿರುವ ರಮೇಶ ಭಟ್ಟರು ಪೊಲೀಸ್ ದೂರು ನೀಡಿದ್ದಾರೆ.

ತಂಬಾಕು ಕಾನ್ಸರ್’ಗೆ ಕಾರಣ: ಇಂದೇ ಬಿಟ್ಟುಬಿಡಿ!

 

ShareSendTweetShare
ADVERTISEMENT
Previous Post

ಪೆಪರ್ ಬಿಲ್ ಗೋಲ್ಮಾಲ್: `ಬಿಲ್’ ವಿದ್ಯೆ ಪ್ರಯೋಗದಲ್ಲಿ ಅವರು ಪರಿಣಿತರು!

Next Post

ದಶಕದ ಸಮಸ್ಯೆಗೆ ಸಿಗದ ಮುಕ್ತಿ: ಈ ಊರಿನವರಿಗೆ ಇಲ್ಲ ಕಂಕಣ ಭಾಗ್ಯ!

Next Post

ದಶಕದ ಸಮಸ್ಯೆಗೆ ಸಿಗದ ಮುಕ್ತಿ: ಈ ಊರಿನವರಿಗೆ ಇಲ್ಲ ಕಂಕಣ ಭಾಗ್ಯ!

ಕೂಲಿ ಕಾಸಿನಲ್ಲಿ ಖರೀದಿಸಿದ ಚಿನ್ನ ಕಣ್ಮರೆ

ಹೋರಾಟಗಾರರ ಸ್ವಾಗತಕ್ಕೆ ಸಜ್ಜಾದ ಬೆಂಗಳೂರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.