6
  • Latest
The girl who left home!

ಪಾನ್ ಗುಟಕಾದಿಂದ ತಂದ ಕಾನ್ಸರ್: ಮೈಸೂರಿಗೆ ಹೊರಟ ಅಡುಗೆ ಭಟ್ಟರು ಹೋಗಿದ್ದೆಲ್ಲಿ?

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪಾನ್ ಗುಟಕಾದಿಂದ ತಂದ ಕಾನ್ಸರ್: ಮೈಸೂರಿಗೆ ಹೊರಟ ಅಡುಗೆ ಭಟ್ಟರು ಹೋಗಿದ್ದೆಲ್ಲಿ?

AchyutKumar by AchyutKumar
in ಸ್ಥಳೀಯ
The girl who left home!

ಶಿರಸಿ: ಅಡುಗೆ ಕೆಲಸ ಮಾಡುವ ಗಣೇಶ ಭಟ್ಟರು ಕಾಣೆಯಾಗಿದ್ದಾರೆ.

ADVERTISEMENT

ಶಿರಸಿ ಕಳವೆ ಗ್ರಾಮದ ಗಣೇಶ ಬೈರವೇಶ್ವರ ಭಟ್ಟ (63) ಸದಾ ಗುಟಕಾ-ಪಾನ್ ಮಸಾಲ ತಿನ್ನುತ್ತಿದ್ದರು. ಇದರಿಂದ ಅವರಿಗೆ ಬಾಯಿ ಕಾನ್ಸರ್ ಆಗಿತ್ತು. ಈಚೆಗೆ ಹೃದಯ ರೋಗ ಸಹ ಪತ್ತೆಯಾಗಿತ್ತು.

ನ 11ರ ಬೆಳಗ್ಗೆ ಶಿರಸಿ ರಾಘವೇಂದ್ರ ಮಠಕ್ಕೆ ಅವರು ಕೆಲಸಕ್ಕೆ ಬಂದಿದ್ದರು. ಕೆಲಸ ಮಾಡುವಾಗ ಸಹದ್ಯೋಗಿ ಬಳಿ ಮೈಸೂರಿಗೆ ಹೋಗಿ ಬರುವ ವಿಚಾರದ ಬಗ್ಗೆ ಮಾತನಾಡಿದ್ದರು. ಮೈಸೂರಿಗೆ ಹೊರಟ ಅವರು ಈವರೆಗೂ ಮನೆಗೆ ಬಂದಿಲ್ಲ.

Advertisement. Scroll to continue reading.

ಎರಡು ದಿನದ ನಂತರ ಗಣೇಶ ಭಟ್ಟರು ತಮ್ಮ ಅಕ್ಕನ ಮೊಬೈಲಿಗೆ ವಾಟ್ಸಪ್ ಮೂಲಕ ವೈಸ್ ಮೆಸೆಜ್ ಕಳುಹಿಸಿದ್ದಾರೆ. `ಯಾರಿಗೂ ತೊಂದರೆ ಕೊಡಬಾರದು ಎಂದು ನಾನು ಹೊರಗೆ ಬಂದಿದ್ದೇನೆ’ ಎಂದವರು ಹೇಳಿದ್ದಾರೆ. `ನಾನು ಜೀವನವನ್ನು ಅಂತ್ಯ ಮಾಡಿಕೊಳ್ಳುವೆ’ ಎಂದು ಸಹ ಹೇಳಿಕೊಂಡಿದ್ದಾರೆ.

Advertisement. Scroll to continue reading.

`ಗೋದಿ ಬಣ್ಣ – ಸದೃಢ ಮೈಕಟ್ಟು ಹೊಂದಿ ಕೊರಳಲ್ಲಿ ರುದ್ರಾಕ್ಷಿ ಸರ, ಕೈಯಲ್ಲಿ ಕಡಗ ಹೊಂದಿರುವ ಗುಂಡು ಮುಖದ ಪಾನ್ ಗುಟಕಾ ಜಗಿಯುವ ಗಣೇಶ ಭಟ್ಟರನ್ನು ಹುಡುಕಿಕೊಡಿ’ ಎಂದು ಲಯನ್ಸ ನಗರದಲ್ಲಿ ವಾಸವಾಗಿರುವ ರಮೇಶ ಭಟ್ಟರು ಪೊಲೀಸ್ ದೂರು ನೀಡಿದ್ದಾರೆ.

ತಂಬಾಕು ಕಾನ್ಸರ್’ಗೆ ಕಾರಣ: ಇಂದೇ ಬಿಟ್ಟುಬಿಡಿ!

 

Previous Post

ಪೆಪರ್ ಬಿಲ್ ಗೋಲ್ಮಾಲ್: `ಬಿಲ್’ ವಿದ್ಯೆ ಪ್ರಯೋಗದಲ್ಲಿ ಅವರು ಪರಿಣಿತರು!

Next Post

ದಶಕದ ಸಮಸ್ಯೆಗೆ ಸಿಗದ ಮುಕ್ತಿ: ಈ ಊರಿನವರಿಗೆ ಇಲ್ಲ ಕಂಕಣ ಭಾಗ್ಯ!

Next Post

ದಶಕದ ಸಮಸ್ಯೆಗೆ ಸಿಗದ ಮುಕ್ತಿ: ಈ ಊರಿನವರಿಗೆ ಇಲ್ಲ ಕಂಕಣ ಭಾಗ್ಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ