6
  • Latest

ಹೋರಾಟಗಾರರ ಸ್ವಾಗತಕ್ಕೆ ಸಜ್ಜಾದ ಬೆಂಗಳೂರು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಹೋರಾಟಗಾರರ ಸ್ವಾಗತಕ್ಕೆ ಸಜ್ಜಾದ ಬೆಂಗಳೂರು!

AchyutKumar by AchyutKumar
in ರಾಜ್ಯ

ಕಸ್ತೂರಿ ರಂಗನ್ ವರದಿ ವಿರೋಧ ಹಾಗೂ ಅರಣ್ಯವಾಸಿಗಳ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ನ 21ರಂದು ಉತ್ತರ ಕನ್ನಡ ಜಿಲ್ಲೆಯ 10 ಸಾವಿರಕ್ಕೂ ಅಧಿಕ ಜನ ಬೆಂಗಳೂರಿಗೆ ತೆರಳುತ್ತಿದ್ದಾರೆ.

ಪ್ರತಿಭಟನೆಗೆ ಎಲ್ಲಾ ಬಗೆಯ ತಯಾರಿ ನಡೆದಿದ್ದು, ಭವ್ಯವಾದ ವೇದಿಕೆ ಹಾಗೂ ಅಲ್ಲಿ ಅಳವಡಿಸಿದ ಖುರ್ಚಿಗಳು ಸ್ವಾಗತಕ್ಕೆ ಸಿದ್ಧವಾಗಿದೆ. ಪ್ರತಿಭಟನೆ ನಡೆಯುವ ಸ್ಥಳದಲ್ಲಿ ಈಗಾಗಲೇ 8 ಸಾವಿರ ಖುರ್ಚಿಗಳನ್ನು ಹಾಕಲಾಗಿದೆ. ಶಾಮಿಯಾನಗಳನ್ನು ಅಳವಡಿಸಲಾಗಿದೆ. ಈ ಪ್ರತಿಭಟನೆಯಲ್ಲಿ ಭಾಗವಹಿಸುವುದಕ್ಕಾಗಿ ಕೆಲವರು ಈಗಾಗಲೇ ರೈಲು ಹಿಡಿದಿದ್ದಾರೆ. ಹಲವರು ಬುಧವಾರ ರಾತ್ರಿ ಬಸ್ ಹತ್ತಲಿದ್ದಾರೆ.

ವಿವಿಧ ಜನಪ್ರತಿನಿಧಿಗಳು, ಕಾನೂನು ತಜ್ಞರ ಈ ಹೋರಾಟದಲ್ಲಿ ಭಾಗಿಯಾಗಲಿದ್ದಾರೆ. ಅರಣ್ಯವಾಸಿಗಳ ಸಮಸ್ಯೆ ಬಿಂಬಿಸುವ 6 ಪ್ರಮುಖ ಬೇಡಿಕೆಗಳನ್ನು ಈ ಹೋರಾಟದಲ್ಲಿ ಮಂಡಿಸಲಾಗುತ್ತದೆ ಎಂದು ಹೋರಾಟಗಾರ ರವೀಂದ್ರ ನಾಯ್ಕ ಹೇಳಿದ್ದಾರೆ.

 

ShareSendTweetShare
Previous Post

ಕೂಲಿ ಕಾಸಿನಲ್ಲಿ ಖರೀದಿಸಿದ ಚಿನ್ನ ಕಣ್ಮರೆ

Next Post

ಲಂಚಬಾಕ ಲೆಕ್ಕಾಧಿಕಾರಿಗೆ ಕಾದಿದೆ ಶಿಕ್ಷೆ!

Next Post

ಲಂಚಬಾಕ ಲೆಕ್ಕಾಧಿಕಾರಿಗೆ ಕಾದಿದೆ ಶಿಕ್ಷೆ!

ಮೊಬೈಲ್ ಕಳೆದರೆ ಆನ್‌ಲೈನ್ ದೂರು: ಕಾಣದ ಮೊಬೈಲ್ ಹುಡುಕಿದ ಪೊಲೀಸ್ ತಂತ್ರಜ್ಞಾನ!

ಗೋಕರ್ಣ | ಕೋಟಿತೀರ್ಥದಲ್ಲಿ ಜಗಮಗಿಸಿದ ದೀಪಾಲಂಕಾರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.