6
  • Latest

ಗೋಕರ್ಣ | ಕೋಟಿತೀರ್ಥದಲ್ಲಿ ಜಗಮಗಿಸಿದ ದೀಪಾಲಂಕಾರ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗೋಕರ್ಣ | ಕೋಟಿತೀರ್ಥದಲ್ಲಿ ಜಗಮಗಿಸಿದ ದೀಪಾಲಂಕಾರ!

AchyutKumar by AchyutKumar
in ಸ್ಥಳೀಯ

ಕುಮಟಾ: ಪಟ್ಟೆ ವಿನಾಯಕ ಮಂದಿರದ 50ನೇ ಕಾರ್ತಿಕ ದೀಪೋತ್ಸವದ ಅಂಗವಾಗಿ ಕೋಟಿತೀರ್ಥಕ್ಕೆ ಅಳವಡಿಸಿದ ದೀಪಾಲಂಕಾರ ನೋಡುಗರ ಮನಸಿಗೆ ಮದ ನೀಡಿತು.

ವೆಂಕಟರಮಣ ಮಂದಿರದಿoದ ಕೋಟಿತೀರ್ಥಕ್ಕೆ ಬರುವ ಮಾರ್ಗದೂದ್ದಕ್ಕೂ ಮಂಗಳವಾರ ರಾತ್ರಿಯಿಡೀ ದೀಪ ಬೆಳಗಿದವು. ಕೋಟಿತೀರ್ಥ ಕಟ್ಟೆಯ ಮೇಲೆ ಹಣತೆಯ ದೀಪಗಳನ್ನು ಅಲಂಕರಿಸಲಾಗಿದ್ದು, ಸಿಡಿಮದ್ದಿನ ಅಬ್ಬರದಲ್ಲಿ ಮೂಡಿದ ಬೆಳಕು ಜನರನ್ನು ಆಕರ್ಷಿಸಿತು.

ವಾದ್ಯಘೋಷ, ಚಂಡೆನಾದ ಉತ್ಸವಕ್ಕೆ ಮೆರಗು ತಂದಿತ್ತು. ಉತ್ಸವ ಬರುವ ಮಾರ್ಗದಲ್ಲಿ ರಂಗೋಲಿ ಹಾಕಿ ಮಾವಿನ ತೋರಣಗಳಿಂದ ಅಲಂಕರಿಸಲಾಗಿತ್ತು. ಮಂಗಳವಾರ ಮುಂಜಾನೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದಿದ್ದು, ಸಂಜೆ ನಾಗಬೀದಿಯಿಂದ ಮಹಾಬಲೇಶ್ವರ ಮಂದಿರದವರೆಗೆ ಉತ್ಸವಗಳು ನಡೆದವು. ನಂತರ ಅಷ್ಟಾವಧಾನ ಸೇವೆ ಮಹಾಮಂಗಳಾರತಿ ಪ್ರಸಾದ ವಿತರಣೆ ನಡೆಯಿತು.

ರಾತ್ರಿ ಮಂದಿರದ ಆವಾರದಲ್ಲಿ ಕಿರುಮಂಜೇಶ್ವರದ ಧಾರೇಶ್ವರ ಯಕ್ಷಬಳಗ ಚಾರಿಟೇಬಲ್ ಟ್ರಸ್ಟ್ ಸಂಯೋಜನೆಯಲ್ಲಿ `ಮಹಿಷ ವಧೆ’ ಯಕ್ಷಗಾನ ನಡೆದಿದ್ದು, ಪುಣ್ಯಾಶ್ರಮದ ರಾಜಗೋಪಾಲ ಅಡಿ ಅವರು ಇದರ ಉಸ್ತುವಾರಿ ನೋಡಿಕೊಂಡರು.

ShareSendTweetShare
Previous Post

ಮೊಬೈಲ್ ಕಳೆದರೆ ಆನ್‌ಲೈನ್ ದೂರು: ಕಾಣದ ಮೊಬೈಲ್ ಹುಡುಕಿದ ಪೊಲೀಸ್ ತಂತ್ರಜ್ಞಾನ!

Next Post

ಗುಜುರಿ ವ್ಯಾಪಾರಿ ಬಾಯ್ಬಿಟ್ಟ ಸತ್ಯ: ಸಿಕ್ಕಿಬಿದ್ದ ಸರ್ಕಾರಿ ಕಬ್ಬಿಣ ಕಳ್ಳ!

Next Post

ಗುಜುರಿ ವ್ಯಾಪಾರಿ ಬಾಯ್ಬಿಟ್ಟ ಸತ್ಯ: ಸಿಕ್ಕಿಬಿದ್ದ ಸರ್ಕಾರಿ ಕಬ್ಬಿಣ ಕಳ್ಳ!

ಅಕ್ರಮ ಮದ್ಯ ಮಾರಾಟಕ್ಕೆ ಮಹಿಳಾ ದೊರೆ!

ಲಂಡನ್ ಸೇತುವೆ ಅಡಿ ಸಿಕ್ಕ ಅಪರಿಚಿತನ ಶವ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.