6
  • Latest

ಅಕ್ರಮ ಮದ್ಯ ಪ್ರವೇಶಕ್ಕೆ ಇಲ್ಲ ಕಡಿವಾಣ: ಅಬಕಾರಿ ಅಧಿಕಾರಿ ಪರ ಕರವೆ ಬ್ಯಾಟಿಂಗ್

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Monday, March 30, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಕ್ರಮ ಮದ್ಯ ಪ್ರವೇಶಕ್ಕೆ ಇಲ್ಲ ಕಡಿವಾಣ: ಅಬಕಾರಿ ಅಧಿಕಾರಿ ಪರ ಕರವೆ ಬ್ಯಾಟಿಂಗ್

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕಾರವಾರ: ಮಂಡ್ಯದ ಚಾಲಕನ ಮೇಲೆ ಹಲ್ಲೆ ನಡೆಸಿದ ಆರೋಪದ ಅಡಿ ಮಜಾಳಿಯ ಅಬಕಾರಿ ತನಿಖಾ ಠಾಣೆಯ ಅಧಿಕಾರಿ ಸದಾಶಿವ ಕುರ್ತಿ ಅವರನ್ನು ಬೇರೆ ಕಡೆ ವರ್ಗಾಯಿಸಿರುವುದನ್ನು ಕರ್ನಾಟಕ ರಕ್ಷಣಾ ವೇದಿಕೆ ಖಂಡಿಸಿದೆ. ಇದನ್ನು ವಿರೋಧಿಸಿ ಸಂಘಟನೆಯವರು ಪ್ರತಿಭಟನೆ ನಡೆಸಿದ್ದಾರೆ.

Advertisement. Scroll to continue reading.

ಚಾಲಕ ಕುಮಾರ್ ಮೇಲೆ ಹಲ್ಲೆ ನಡೆಸಿದ ಕಾರಣ ಮಾಜಾಳಿ ತನಿಖಾ ಠಾಣೆಯ ಇನ್ಸೆಕ್ಟರ್ ಸದಾಶಿವ ಕೊರ್ತಿ ಹಾಗೂ ಸಿಬ್ಬಂದಿ ಹೇಮಚಂದ್ರ ವಿರುದ್ಧ ಚಿತ್ತಾಕುಲಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅವರನ್ನು ಇಲ್ಲಿಂದ ಎತ್ತಂಗಡಿ ಮಾಡಲಾಗಿದೆ. ಇದರಿಂದ ಅಕ್ರಮ ಮದ್ಯ ಸಾಗಾಟ ಹೆಚ್ಚಾಗಿದೆ ಎಂಬುದು ಕರವೇ ದೂರು.

Advertisement. Scroll to continue reading.
ADVERTISEMENT
ADVERTISEMENT

ರಾಜಕೀಯ ಒತ್ತಡದಿಂದ ಅಧಿಕಾರಿಗಳ ವರ್ಗ ನಡೆದಿದೆ ಎಂಬುದು ಅವರ ಆರೋಪ. ಅವರ ಮರುನಿಯೋಜನೆ ಅನಿವಾರ್ಯ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಸದಾಶಿವ ಕೊರ್ತಿ ಒಬ್ಬ ಪ್ರಾಮಾಣಿಕ ಅಧಿಕಾರಿಯಾಗಿದ್ದು, ಅವರ ಮೇಲೆ ರಾಜಕೀಯ ಒತ್ತಡ ತಂದು ಅವರನ್ನು ವರ್ಗಾಯಿಸಲಾಗಿದೆ. ಇದರಿಂದ ಗೋವಾದಲ್ಲಿ ಅಕ್ರಮ ಮದ್ಯ ಸಾಗಣೆ ಹೆಚ್ಚಿದೆ ಎಂಬುದು ಕರವೇ ಆರೋಪ ಈ ಹಿನ್ನೆಲೆಯಲ್ಲಿ ಅವರನ್ನು ಮರು ನಿಯೋಜನೆ ಮಾಡಬೇಕು ಎಂದು ಒತ್ತಾಯಿಸಿದರು. ಸಂಘಟನೆಯ ಜಿಲ್ಲಾಧ್ಯಕ್ಷ ಅಕ್ಷಯ ಎಸ್.ಬಿ.ಹಾಗೂ ಇತರರು ಪ್ರತಿಭಟನೆಯಲ್ಲಿದ್ದರು.

ShareSendTweetShare
ADVERTISEMENT
Previous Post

ಬೈಕಿಗೆ ಗುದ್ದಿದ ಗ್ಯಾಸ್ ಟ್ಯಾಂಕರ್

Next Post

ಯಕ್ಷಶ್ರೀ | ಹಾಡಕೈ ಹೆಗಡೆರಿಗೆ ಮದ್ಧಲೆಯೇ ಉಸಿರು!

Next Post
Yakshree A breath of fresh air for Hadakai Hegaderi!

ಯಕ್ಷಶ್ರೀ | ಹಾಡಕೈ ಹೆಗಡೆರಿಗೆ ಮದ್ಧಲೆಯೇ ಉಸಿರು!

ಕಟ್ಟಿಗೆ ವ್ಯಾಪಾರಿಯ ಅಡ್ಡಗಟ್ಟಿ ದರೋಡೆ: ಖಾರದಪುಡಿ ರವಿ ಸಹಚರರ ಸೆರೆ!

ರಾಜ್ಯಮಟ್ಟದ ವಾಲಿಬಾಲ್'ಗೆ ಹಳಿಯಾಳದ ತಂಡ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.